ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mumbai Indians :  ಮುಂಬೈ ಫ್ಯಾನ್ಸ್ ಗೆ  ಸಿಹಿ ಸುದ್ದಿ ತಂದ  ಜೋಫ್ರಾ ಆರ್ಚರ್

ಸರಣಿಯ ಮೂರನೇ ಪಂದ್ಯದಲ್ಲಿ, ಜೋಫ್ರಾ ಆರ್ಚರ್ (Jofra Archer) ಅವರು ಆರು ವಿಕೆಟ್ ಗಳಿಕೆಯೊಂದಿಗೆ ವಿಶ್ವ ಕ್ರಿಕೆಟ್‌ಗೆ ಮರಳುವ ಸೂಚನೆ ನೀಡಿದರು. ಇವರ ಮ್ಯಾಚ್ ವಿನ್ನಿಂಗ್ ಪರ್ಫಾರ್ಮೆನ್ಸ್ ನೋಡಿ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಕೊಂಚ ರಿಲೀಫ್ ಸಿಕ್ಕಿರುತ್ತದೆ.

Naveen Kumar B C by Naveen Kumar B C
February 2, 2023
in Newsbeat, Sports, ಕ್ರಿಕೆಟ್, ಕ್ರೀಡೆ
Jofra Archer
Share on FacebookShare on TwitterShare on WhatsappShare on Telegram

Mumbai Indians :  ಮುಂಬೈ ಫ್ಯಾನ್ಸ್ ಗೆ  ಸಿಹಿ ಸುದ್ದಿ ತಂದ  ಜೋಫ್ರಾ ಆರ್ಚರ್

ದಕ್ಷಿಣ ಆಫ್ರಿಕಾ (South Africa) ಮತ್ತು ಇಂಗ್ಲೆಂಡ್ (England) ನಡುವಿನ 3-ಪಂದ್ಯಗಳ ODI ಸರಣಿಯನ್ನು ಹರಿಣಗಳು ವಶಕ್ಕೆ ಪಡೆದಿದ್ದಾರೆ. ಸರಣಿಯ ಮೂರನೇ ಪಂದ್ಯದಲ್ಲಿ, ಜೋಫ್ರಾ ಆರ್ಚರ್ (Jofra Archer) ಅವರು ಆರು ವಿಕೆಟ್ ಗಳಿಕೆಯೊಂದಿಗೆ ವಿಶ್ವ ಕ್ರಿಕೆಟ್‌ಗೆ ಮರಳುವ ಸೂಚನೆ ನೀಡಿದರು. ಇವರ ಮ್ಯಾಚ್ ವಿನ್ನಿಂಗ್ ಪರ್ಫಾರ್ಮೆನ್ಸ್ ನೋಡಿ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಕೊಂಚ ರಿಲೀಫ್ ಸಿಕ್ಕಿರುತ್ತದೆ.

 

Related posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

February 15, 2026
ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026

ಈ ಸರಣಿಯ ಮೊದಲ 2 ಪಂದ್ಯಗಳ ಸೋಲಿನ ಬಳಿಕ ಇಂಗ್ಲೆಂಡ್ (England) ತಂಡಕ್ಕೆ ಕ್ಲೀನ್ ಸ್ವೀಪ್ ಅಪಾಯ ಎದುರಾಗಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ (England) ನಾಯಕ ಜೋಸ್ ಬಟ್ಲರ್ ಮತ್ತು ಡೇವಿಡ್ ಮಲಾನ್ ಅವರ ಶತಕಗಳ ಇನ್ನಿಂಗ್ಸ್‌ನಿಂದ 346 ರನ್ ಗಳಿಸಿತು. ಇದಾದ ಬಳಿಕ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ (South Africa) ತಂಡ ಜೋಫ್ರಾ ಆರ್ಚರ್ (Jofra Archer) ಅವರ ಅದ್ಭುತ ಬೌಲಿಂಗ್ ಗೆ ಉತ್ತರ ನೀಡಲು ವಿಫಲವಾಯಿತು.

 

ಸರಣಿಯ ಮೊದಲ ODIನಲ್ಲಿ 1 ವಿಕೆಟ್ ಪಡೆದ ನಂತರ ಜೋಫ್ರಾ ಆರ್ಚರ್ (Jofra Archer) ಅವರನ್ನು ಎರಡನೇ ODI ನ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆಯಲಿಲ್ಲ. ಇದರ ನಂತರ, ಮೂರನೇ ಪಂದ್ಯದಲ್ಲಿ ತಂಡ ಸೇರಿ, ಜೋಫ್ರಾ ತನ್ನ ಹಳೆಯ ಬೌಲಿಂಗ್ ಮೊನಚನ್ನು ತೋರಿಸಿದರು. ಈ ಪಂದ್ಯದಲ್ಲಿ ಜೋಫ್ರಾ 9.1 ಓವರ್‌ಗಳಲ್ಲಿ ತಮ್ಮ ಬೌಲಿಂಗ್‌ನಲ್ಲಿ ಒಟ್ಟು 6 ವಿಕೆಟ್ ಪಡೆದರು.

 

6 ವಿಕೆಟ್ ಕಬಳಿಸಿದ ನಂತರ ಜೋಫ್ರಾ ಆರ್ಚರ್ (Jofra Archer), ಸುದೀರ್ಘ ಸಮಯದ ನಂತರ ಮರಳುವುದು ಸುಲಭವಲ್ಲ. ಆಟವಾಡಲು ಪ್ರಾರಂಭಿಸಿದ ಕ್ಷಣದಿಂದ, ನೀವು ನಿರಂತರವಾಗಿ ಸುಧಾರಿಸುತ್ತಿರುವಿರಿ ಎಂದು ನೀವು ಕಂಡುಕೊಳ್ಳುತ್ತೀರಿ” ಎಂದು ತಿಳಿಸಿದ್ದಾರೆ.

 

IPL ನ ಕೊನೆಯ ಋತುವಿನಲ್ಲಿ, ಜೋಫ್ರಾ ಆರ್ಚರ್ (Jofra Archer) ಗಾಯದ ಕಾರಣದಿಂದಾಗಿ ಆಡಲು ಸಾಧ್ಯವಾಗಲಿಲ್ಲ ಮತ್ತು ಅದರ ನಂತರ IPL 2023 ರ ಋತುವಿನ ಆರಂಭದ ಮೊದಲು ಮುಂಬೈ ಇಂಡಿಯನ್ಸ್ (Mumbai Indians) ಅವರ ಫಿಟ್ನೆಸ್ ಬಗ್ಗೆ ತಲೆ ಕೆಡಿಸಿಕೊಂಡಿತ್ತು. ಆದರೆ, ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಜೋಫ್ರಾ ತಮ್ಮ ಅದ್ಭುತ ಬೌಲಿಂಗ್‌ನಿಂದ ಫಿಟ್‌ನೆಸ್ ಸಾಬೀತುಪಡಿಸುವ ಜೊತೆಗೆ ಮುಂಬೈ ಇಂಡಿಯನ್ಸ್‌ಗೆ ರಿಲೀಫ್ ಸುದ್ದಿ ನೀಡಿದ್ದಾರೆ.

Mumbai Indians: Jofra Archer brought sweet news to Mumbai fans

Tags: Jofra Archermumbai indians
ShareTweetSendShare
Join us on:

Related Posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
February 15, 2026
0

ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ನಾವು ದಿನ ನಿತ್ಯ ದೇವರಿಗೆ ದೀಪ ಇಟ್ಟು, ಭಕ್ತಿಯಿಂದ ದೇವರಿಗೆ ಕೈ ಮುಗಿಯುತ್ತೇವೆ. ನಮ್ಮನ್ನು ಕುತೂಹಲದಿಂದ ನೋಡಿ ಕಲಿಯುವ ಮಕ್ಕಳು'...

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram