ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೂರಕ್ಕೆ ನೂರರಷ್ಟು ಗೆದ್ದ ತಕ್ಷಣ ಮುನಿರತ್ನ ಮಿನಿಸ್ಟರ್ : ಸಿಎಂ

Mahesh M Dhandu by Mahesh M Dhandu
October 31, 2020
in Newsbeat, Politics, ರಾಜಕೀಯ
Munirathan
Share on FacebookShare on TwitterShare on WhatsappShare on Telegram

ನೂರಕ್ಕೆ ನೂರರಷ್ಟು ಗೆದ್ದ ತಕ್ಷಣ ಮುನಿರತ್ನ ( Munirathana ) ಮಿನಿಸ್ಟರ್ : ಸಿಎಂ

ಬೆಂಗಳೂರು : ರಾಜರಾಜೇಶ್ವರಿ ಉಪಚುನಾವಣೆಯಲ್ಲಿ ಮುನಿರತ್ನ ( ( Munirathana ) ಗೆದ್ದ ತಕ್ಷಣವೇ ನೂರಕ್ಕೆ ನೂರರಷ್ಟು ಮಂತ್ರಿ ಸ್ಥಾನ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

Related posts

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

December 15, 2025
ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

December 15, 2025

ನಗರದ ಬಿಜೆಪಿ ಕಚೇರಿ ಭಾವುರಾವ್ ದೇಶಪಾಂಡೆ ಭವನದಿಂದ ವರ್ಚುಯಲ್ ಕಾರ್ಯಕ್ರಮದಲ್ಲಿ ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ ಮತಯಾಚಿಸಿದರು.

ಈ ಚುನಾವಣೆಯಲ್ಲಿ ಯಾವುದೇ ಜಾತಿ ರಾಜಕಾರಣ ನಡೆಯುವುದಿಲ್ಲ. ಎಲ್ಲ ಜಾತಿಯನ್ನ ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಒಕ್ಕಲಿಗ ಸಮುದಾಯದ ಸಚಿವರು ನಮ್ಮಲ್ಲಿ ಹೆಚ್ಚಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

Munirathana

ಮುನಿರತ್ನ ಕೊರೊನಾ ಸಂದರ್ಭದಲ್ಲಿ ಚೆನ್ನಾಗಿ ಕೆಲಸ ಮಾಡಿದ್ದಾರೆ. ಅವರು 40 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಈ ಚುನಾವಣೆ ಮುಗಿಯುತ್ತಿದ್ದಂತೆ ನೂರಕ್ಕೆ ನೂರರಷ್ಟು ಮುನಿರತ್ನ ಅವರನ್ನು ಮಂತ್ರಿಯನ್ನಾಗಿ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಮುನಿರತ್ನ ಈಗಾಗಲೇ ಗೆದ್ದಾಗಿದೆ : ಸಿಎಂ ಬಿ.ಎಸ್.ಯಡಿಯೂರಪ್ಪ

ಮತದಾರರನ್ನುದ್ದೇಶಿಸಿ ಮಾತನಾಡುತ್ತ ಮುನಿರತ್ನ ಈಗಾಗಲೇ ಗೆದ್ದಾಗಿದೆ ಎಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನರೇಂದ್ರ ಮೋದಿ ಪಕ್ಷ ಬಿಜೆಪಿ. ಬಿಜೆಪಿ ಚಿಹ್ನೆ ಕಮಲದ ಗುರುತು, ಮುನಿರತ್ನ ಬಿಜೆಪಿ ಅಭ್ಯರ್ಥಿ. 17 ಶಾಸಕರು ರಾಜೀನಾಮೆ ಕೊಟ್ಟು ಆಡಳಿತ ಪಕ್ಷದಿಂದ ಹೊರಬಂದರು. ಕಳೆದ ಉಪಚುನಾವಣೆಯಲ್ಲಿ 13 ಜನ ಗೆದ್ದು ಬಂದಿದ್ದಾರೆ.

ಇದನ್ನೂ ಓದಿ : ಕುರ್ಚಿ ಭದ್ರಕ್ಕೆ ಬಿಎಸ್ ವೈ ತಂತ್ರ : ರಾರಾ.. ಶಿರಾ… ಗೆಲ್ಲಲು ಕಾರ್ಯತಂತ್ರ

 

ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನವನ್ನು ಬಿಜೆಪಿ ಗೆದ್ದುಕೊಂಡಿದೆ. ಇದನ್ನು ನೋಡಿದರೆ ಜನರ ವಿಶ್ವಾಸ ಬಿಜೆಪಿ ಕಡೆ ಇದೆ ಎನ್ನುವುದು ಗೊತ್ತಾಗುತ್ತದೆ. ಮುನಿರತ್ನ ಈಗಾಗಲೇ ಗೆದ್ದಾಗಿದೆ, ಅಂತರ ಲೆಕ್ಕಹಾಕಬೇಕಿದೆ ಹೇಳಿದರು.

ಉಪ ಚುನಾವಣೆ ಮುಗಿದ ಕೂಡಲೇ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುತ್ತೇನೆ

 

. ಈಗಾಗಲೇ ಸಂಪುಟ ವಿಸ್ತರಣೆ ಮಾಡಬೇಕಿತ್ತು. ಆದರೆ ಕೆಲವು ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಉಪ ಚುನಾವಣೆ ಮುಗಿದ ಕೂಡಲೇ ದಿಲ್ಲಿಗೆ ಹೋಗುತ್ತೇನೆ. ಸದ್ಯದಲ್ಲೇ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಸಿಎಂ ತಿಳಿಸಿದರು.

Munirathana

ಇದೇ ವೇಳೆ ಪತ್ರಕರ್ತರ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮಾಡಲಾಗುವುದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿಎಸ್ ವೈ, ಏನು ಬೇಕಾದರೂ ಆಗಬಹುದು. ವರಿಷ್ಠರ ಜೊತೆಗೆ ಮಾತನಾಡಿದ ಬಳಿಕ ಆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

 

 

ಇನ್ನು ಕಳೆದ ವರ್ಷ ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ಸೇರಿದ ಶಾಸಕರ ಪೈಕಿ ಚುನಾವಣೆಯಲ್ಲಿ ಗೆದ್ದ ಮಹೇಶ್ ಕುಮಟಳ್ಳಿ ಹೊರತುಪಡಿಸಿ ಉಳಿದ ಎಲ್ಲರಿಗೂ ಈಗಾಗಲೇ ಸಚಿವ ಸ್ಥಾನ ನೀಡಲಾಗಿದೆ. ಇದೀಗ ಮುನಿರತ್ನ ಅವರಿಗೂ ಸಚಿವ ಸ್ಥಾನ ನೀಡುವ ಭರವಸೆಯನ್ನು ಸಿಎಂ ಯಡಿಯೂರಪ್ಪ ನೀಡಿದ್ದಾರೆ.

ಇದನ್ನೂ ಓದಿ : ಶ್ರೀ ರಾಮುಲು ಡಿಸಿಎಂ ಕನಸು ಆದಷ್ಟು ಬೇಗ ನನಸಾಗುತ್ತೆ : ಸೋಮಶೇಖರ್ ರೆಡ್ಡಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCM B.S YeddyurappaMunirathna
ShareTweetSendShare
Join us on:

Related Posts

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

by admin
December 15, 2025
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

by admin
December 15, 2025
0

ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

by admin
December 15, 2025
0

ಶಿವನ ದೇವಸ್ಥಾನ ಮಾತ್ರವಲ್ಲ, ಯಾವ ದೇವಸ್ಥಾನಕ್ಕೆ ಭೇಟಿ ನೀಡಿದರೂ ನಮ್ಮೊಳಗೆ ಒಂದು ಶಕ್ತಿ ಬರುತ್ತದೆ. ಆ ಧನಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಕೆಲವು ತಿರುವುಗಳನ್ನು ತರುತ್ತದೆ. ಆದರೆ, ಶಿವನ ದೇವಸ್ಥಾನಕ್ಕೆ...

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram