ADVERTISEMENT
Sunday, December 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊಲೆ ಪ್ರಕರಣಗಳು

ಉತ್ತರ ಪ್ರದೇಶದಲ್ಲಿ ಗರಿಷ್ಠ ಕೊಲೆ

Author2 by Author2
December 4, 2023
in Crime, ಅಪರಾಧ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚೆಗೆ ಈ ಕುರಿತು ಮಾಹಿತಿ ನೀಡಿದೆ.

2021 ರಲ್ಲಿ 1,357 ಕೊಲೆ ಪ್ರಕರಣಗಳು ದಾಖಲಾಗಿದ್ದವು. ರಾಜ್ಯದಲ್ಲಿ 2022ರಲ್ಲಿ 1,404 ಕೊಲೆ ಪ್ರಕರಣಗಳು ದಾಖಲಾಗಿವೆ. ದ್ವೇಷ ಹಾಗೂ ವೈಷಮ್ಯದ ವಿವಾದವೇ ಹೆಚ್ಚಿನ ಕೊಲೆಗೆ ಕಾರಣ ಎನ್ನಲಾಗಿದೆ.

Related posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

November 4, 2025
ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

November 4, 2025

ಉತ್ತರ ಪ್ರದೇಶದಲ್ಲಿ ಗರಿಷ್ಠ 3,491 ಕೊಲೆ ಪ್ರಕರಣಗಳು ದಾಖಲಾಗಿದ್ದು, ಆನಂತರದ ಸ್ಥಾನಗಳಲ್ಲಿ ಬಿಹಾರದಲ್ಲಿ 2,930, ಮಹಾರಾಷ್ಟ್ರದಲ್ಲಿ 2,295 ಕೊಲೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ರಾಜ್ಯವು 8ನೇ ಸ್ಥಾನ ಗಳಿಸಿದೆ. ರಾಜ್ಯದಲ್ಲಿ ಲಕ್ಷಕ್ಕೆ 2.1ರಷ್ಟು ಕೊಲೆ ಪ್ರಕರಣ ದಾಖಲಾಗಿವೆ ಎನ್ನಲಾಗಿದೆ.

Tags: Murder cases are increasing in the state
ShareTweetSendShare
Join us on:

Related Posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

by Shwetha
October 31, 2025
0

ಮುಂಬೈನ ಪೊವೈ ಪ್ರದೇಶದಲ್ಲಿ ನಡೆದ ಘಟನೆಯೊಂದು ದೇಶವನ್ನೇ ಬೆಚ್ಚಿಬೀಳಿಸಿದೆ. 17 ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ರೋಹಿತ್ ಆರ್ಯ ಎಂಬ ಯುವಕ ಮತ್ತು ಪೊಲೀಸರ ನಡುವೆ ತೀವ್ರ ಎನ್‌ಕೌಂಟರ್...

ಐಟಿ ಸಿಟಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ: ವೈಫೈಗೆ ‘ಪಾಕಿಸ್ತಾನ್ ಜಿಂದಾಬಾದ್’ ಹೆಸರು, ಪೊಲೀಸರಿಂದ ತನಿಖೆ ಚುರುಕು

ಐಟಿ ಸಿಟಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ: ವೈಫೈಗೆ ‘ಪಾಕಿಸ್ತಾನ್ ಜಿಂದಾಬಾದ್’ ಹೆಸರು, ಪೊಲೀಸರಿಂದ ತನಿಖೆ ಚುರುಕು

by Shwetha
October 30, 2025
0

ಬೆಂಗಳೂರು: ತಂತ್ರಜ್ಞಾನ ನಗರಿ, ಸಿಲಿಕಾನ್ ಸಿಟಿ ಎಂದೇ ಖ್ಯಾತವಾದ ಬೆಂಗಳೂರಿನಲ್ಲಿ ದೇಶದ್ರೋಹಿ ಕೃತ್ಯವೊಂದು ಸದ್ದು ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಕಿಡಿಗೇಡಿಯೊಬ್ಬರು...

25 ದಿನ, 150 ಕೋಟಿ ಲೂಟಿ: ದೇಶವನ್ನೇ ನಡುಗಿಸಿದ ಸೈಬರ್ ಜಾಲ, ದಾವಣಗೆರೆಯಲ್ಲಿ ಕಿಂಗ್‌ಪಿನ್ ಸೆರೆ!

25 ದಿನ, 150 ಕೋಟಿ ಲೂಟಿ: ದೇಶವನ್ನೇ ನಡುಗಿಸಿದ ಸೈಬರ್ ಜಾಲ, ದಾವಣಗೆರೆಯಲ್ಲಿ ಕಿಂಗ್‌ಪಿನ್ ಸೆರೆ!

by Shwetha
October 13, 2025
0

ದಾವಣಗೆರೆ: ಕೇವಲ 25 ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳ ನೂರಾರು ಜನರ ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 150 ಕೋಟಿ ರೂಪಾಯಿ ದೋಚಿದ್ದ ಬೃಹತ್ ಸೈಬರ್ ವಂಚನಾ ಜಾಲದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram