ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಜಂಬೂಸವಾರಿಗೆ ಸಜ್ಜಾದ ಮೈಸೂರು!

ಮೈಸೂರಿನಲ್ಲಿ ಬಿಗಿ ಭದ್ರತೆ

Author2 by Author2
October 10, 2024
in Hale Mysore, Marjala Manthana, ನ್ಯೂಸ್ ಬೀಟ್, ಮಾರ್ಜಲ ಮಂಥನ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮೈಸೂರು: ವಿಶ್ವವಿಖ್ಯಾತ ಜಂಬೂ ಸವಾರಿ (Jamboo Savari)ಗೆ ಇಡೀ ಮೈಸೂರು ಸಜ್ಜಾಗಿ ನಿಂತಿದೆ. ಜಂಬೂ ಸವಾರಿ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ (Police Department) ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ (Seema Latkar) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೆರವಣಿಗೆ ಎದುರು ಜಂಬೂ ಸವಾರಿ ಮೆರವಣಿಗೆಯ ಪುಷ್ಪಾರ್ಚನೆ ರಿಹರ್ಸಲ್ ನಡೆದಿದೆ. ಅಂತಿಮ ಹಂತದ ರಿಹರ್ಸಲ್‌ನಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ, ಅಶ್ವರೋಹಿ ದಳ, ಪೊಲೀಸ್ ಇಲಾಖೆಯ ಎಂಟು ತುಕಡಿಗಳು ಭಾಗಿಯಾಗಿವೆ. ಹಬಬ್ದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೇ, ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದೆ.

Related posts

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

January 7, 2026
‘ಸಿದ್ರಾಮುಲ್ಲಾಖಾನ್’ ಸ್ಟೇಟಸ್ ಹಾಕಿದ PDO ವಿರುದ್ಧ FIR!

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಇತಿಹಾಸ ಮತ್ತು ಮಹಿಮೆಯ ಅನಾವರಣ

August 31, 2025

ಮೈಸೂರು ಮಾತ್ರವಲ್ಲದೇ, ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 4 ಸಾವಿರಕ್ಕೂ ಅಧಿಕ ಪೊಲೀಸರು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಮಫ್ತಿಯಲ್ಲಿನ ಪೊಲೀಸರು ನಿಗಾ ಇಟ್ಟಿರುತ್ತಾರೆ. ಜನನಿಬಿಡ ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

Tags: Mysore is ready for Jamboosawari!
ShareTweetSendShare
Join us on:

Related Posts

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

by admin
January 7, 2026
0

• ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ • ದಾರ್ಶನಿಕ ತತ್ವಗಳನ್ನು ಪ್ರಾಯೋಗಿಕವಾಗಿ ಅನುಭವಿಸುವ ವಿಶಿಷ್ಟ ಅವಕಾಶ • ತಜ್ಞರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಸಂವಾದಾತ್ಮಕ ಮಾದರಿಗಳ ಸಿದ್ಧತೆ...

‘ಸಿದ್ರಾಮುಲ್ಲಾಖಾನ್’ ಸ್ಟೇಟಸ್ ಹಾಕಿದ PDO ವಿರುದ್ಧ FIR!

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಇತಿಹಾಸ ಮತ್ತು ಮಹಿಮೆಯ ಅನಾವರಣ

by Shwetha
August 31, 2025
0

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ದಕ್ಷಿಣ ಭಾರತದ ಪ್ರಮುಖ ವೈಷ್ಣವ ಕ್ಷೇತ್ರಗಳಲ್ಲಿ ಒಂದಾಗಿದ್ದು, ಮಹಾನದಿ ಕಾವೇರಿಯ ದಡದಲ್ಲಿ ನೆಲೆಗೊಂಡಿದೆ. ಇದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇದೆ. ಈ...

ಸೆಂಟ್ರಲ್ ರೈಲ್ವೆ ಹೊಸ ಹುದ್ದೆಗಳು 2025 – ಅರ್ಜಿ ಸಲ್ಲಿಸಲು ಮಿಸ್ ಮಾಡಿಕೊಳ್ಳಬೇಡಿ!

ಶಿಬರೂರು ಕೊಡಮಂತ್ತಾಯ ದೈವಸ್ಥಾನ: ಕಾರಣಿಕದ ನೆಲೆಯಲ್ಲಿ ಭಕ್ತಿ, ಪವಾಡ ಮತ್ತು ಪರಂಪರೆ

by Shwetha
August 30, 2025
0

ದೇಲಂತಬೆಟ್ಟು, ದಕ್ಷಿಣ ಕನ್ನಡ: ತುಳುನಾಡಿನ ಕಾರಣಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ, ಮಂಗಳೂರಿನ ಸುರತ್ಕಲ್ ಸಮೀಪದ ಶಿಬರೂರಿನ ಶ್ರೀ ಕೊಡಮಂತ್ತಾಯ ದೈವಸ್ಥಾನವು ತನ್ನ ಐತಿಹಾಸಿಕ ಹಿನ್ನೆಲೆ,ಮಹಿಮೆ ಮತ್ತು ವಿಶಿಷ್ಟ ಆಚರಣೆಗಳಿಂದಾಗಿ...

ಕಲಬುರಗಿ ಜಿಲ್ಲಾ ಪಂಚಾಯತ್ ನೇಮಕಾತಿ 2025

నిಟ್ಟೆ ಕೆಮ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಇತಿಹಾಸ, ಮಹಿಮೆ ಮತ್ತು ವಿಶೇಷತೆ

by Shwetha
August 29, 2025
0

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ನಿಟ್ಟೆ ಸಮೀಪದ ಕೆಮ್ಮಣ್ಣು ಎಂಬ ಹಸಿರ ಸಿರಿಯ ಮಡಿಲಲ್ಲಿ ನೆಲೆಸಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು, ಭಕ್ತರ ಪಾಲಿಗೆ ಶಕ್ತಿಯ ಕೇಂದ್ರವಾಗಿಯೂ, ಇಷ್ಟಾರ್ಥ...

“ಚಾಮುಂಡಿ ಬೆಟ್ಟ ಹಿಂದೂಗಳದ್ದಲ್ಲ” – ಡಿಕೆಶಿ ಹೇಳಿಕೆಗೆ ಯದುವೀರ್ ಕಿಡಿ

ಶಕ್ತಿ ಮತ್ತು ಭಕ್ತಿಯ ಸಂಕೇತ: ಸಾತನೂರಿನ ಶ್ರೀ ಕಂಬದ ನರಸಿಂಹ ಸ್ವಾಮಿ ದಿವ್ಯಸ್ಥಳ

by Shwetha
August 28, 2025
0

ಕರ್ನಾಟಕ ರಾಜ್ಯವು ಧಾರ್ಮಿಕ ಸಂಸ್ಕೃತಿಗೆ ಹೆಸರುವಾಸಿಯಾದ ರಾಜ್ಯ. ಇಲ್ಲಿ ಅನೇಕ ಗುಡಿಗೋಪುರಗಳಿವೆ. ಈ ಗುಡಿಗೋಪುರಗಳು ರಾಜ್ಯದ ಇತಿಹಾಸವನ್ನು ಸಾರುತ್ತವೆ.ಇದಕ್ಕೆ ಮಂಡ್ಯ ಜಿಲ್ಲೆಯು ಹೊರತಾಗಿಲ್ಲ. ಇಲ್ಲಿ ಅನೇಕ ದೇವಾಲಯವಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram