Friday, September 29, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಲ್ಲಿದೆ ಜಂಬೂ ಸವಾರಿಯಲ್ಲಿ ಭಾಗವಹಿಸುವ ಕಲಾ ತಂಡಗಳು ಮತ್ತು ಸ್ತಬ್ಧಚಿತ್ರಗಳ ವಿವರ

Mahesh M Dhandu by Mahesh M Dhandu
October 24, 2020
in Newsbeat, Samagra karnataka, ರಾಜ್ಯ
Mysore jambusavari
Share on FacebookShare on TwitterShare on WhatsappShare on Telegram

ಮೈಸೂರು : ಕೊರೊನಾ ಹಿನ್ನೆಲೆ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಸರಳವಾಗಿ ಆಚರನೆ ಮಾಡಲಾಗುತ್ತಿದೆ. ಈ ಬಾರಿಯ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 300 ಮಂದಿಗೆ ಅವಕಾಶ ಕಲ್ಪಿಸಲಾಗಿದೆ.

ಪ್ರತಿ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಕಲಾ ತಂಡಗಳು ಮತ್ತು ಸ್ತಬ್ದಚಿತ್ರಗಳು ಎಲ್ಲರ ಗಮನ ಸೆಳೆಯುತ್ತಿದ್ದವು.

Related posts

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

September 28, 2023
ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

September 26, 2023

Mysore jambusavari

ಕೇವಲ 500 ಮೀಟರ್ ಮೆರವಣಿಗೆ

ಕೊರೊನಾ ಹಿನ್ನೆಲೆ ಸರಳ ದಸರಾ ಆಚರಣೆ ಮಾಡಲಾಗುತ್ತಿರುವ ಕಾರಣ ಈ ಬಾರಿ ಅರಮನೆ ಒಳಗೆ ಕೇವಲ 500 ಮೀಟರ್ ಮೆರವಣಿಗೆ ನಡೆಯಲಿದೆ. ಅದರಲ್ಲಿ ಭಾಗವಹಿಸುವ ಕಲಾ ತಂಡಗಳ ಮತ್ತು ಸ್ತಬ್ಧಚಿತ್ರಗಳ ವಿವರ ಇಲ್ಲಿದೆ.

ಇದನ್ನೂ ಓದಿ : ಮಹಾಮಳೆಗೆ ಕೊಚ್ಚಿಹೋಯ್ತು ಬೆಂಗಳೂರು: ಒಂದೇ ದಿನ ದಾಖಲೆ ಮಳೆ..!

ಈ ಬಾರಿ ಮೆರವಣಿಗೆಯಲ್ಲಿ ಕೃಷ್ಣಮೂರ್ತಿಯ ತಂಡ ಹಾಗೂ ಪುಟ್ಟಸ್ವಾಮಿಯ ತಂಡ ನಾದಸ್ವರ. ಮರದ ಕಾಲುವೇಷ ಸಿದ್ದರಾಜು ಮತ್ತು ತಂಡ.

ಚಂಡೆ ಮೇಳ ಶ್ರೀನಿವಾಸ್ ರಾವ್ ರ ತಂಡ. ವೀರಗಾಸೆ ರಾಜಪ್ಪರ ತಂಡ. ಚಿಲಿಪಿಲಿ ಗೊಂಬೆ ಟಿ.ಕೆ.ರಾಜಶೇಖರ ತಂಡ ಭಾಗವಹಿಸಲಿವೆ.

Mysore jambusavari

ಇನ್ನು ಸ್ತಬ್ದಚಿತ್ರ ವಿಚಾರಕ್ಕೆ ಬಂದ್ರೆ ಆರೋಗ್ಯ ಇಲಾಖೆ ಸ್ತಬ್ಧಚಿತ್ರ, ಆನೆ ಬಂಡಿಯಲ್ಲಿ ಕರ್ನಾಟಕ ಪೊಲೀಸ್ ಬ್ಯಾಂಡ್, ಪೊಲೀಸ್ ಅಶ್ವದಳ ಪ್ರಧಾನ ದಳಪತಿ, ಕೆ.ಎ.ಆರ್.ಪಿ. ಮೌಂಟೇನ್ ಕಂಪನಿ ಮೈಸೂರು,

ಪಟ್ಟದ ನಾದಸ್ವರ ಪೊಲೀಸ್ ಅಶ್ವದಳ – ಕೆ.ಎ.ಆರ್.ಪಿ. ಮೌಟೆಂನ್ ಕಂಪನಿ ಮೈಸೂರು, ಫಿರಂಗಿ ಗಾಡಿ ಅರಣ್ಯ ಇಲಾಖೆಯ ವೈದ್ಯರ ತಂಡ, ಅಗ್ನಿಶಾಮಕ ತಂಡ ತುರ್ತು ಚಿಕಿತ್ಸಾ ವಾಹನ ಈ ಬಾರಿಯ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

 

ಇದನ್ನೂ ಓದಿ : ರಾಜಧಾನಿ ಬೆಂಗಳೂರಿಗೆ ಜಲದಿಗ್ಬಂಧನ: ಮುಳುಗಿದ ಮನೆಯಲ್ಲಿ ಎರಡು ಹಸುಗೂಸು ರಕ್ಷಣೆ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CoronajambusavariMysore
ShareTweetSendShare
Join us on:

Related Posts

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

by Honnappa Lakkammanavar
September 28, 2023
0

ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಹೀಗಾಗಿ ನಾಳೆ(ಸೆಪ್ಟೆಂಬರ್ 29) ಅಖಂಡ ಕರ್ನಾಟಕ ಬಂದ್ಗೆ (Karnataka...

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

by Honnappa Lakkammanavar
September 26, 2023
0

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ನೀರು ಹರಿಸುತ್ತಿರುವುದಕ್ಕೆ ರೈತರು ಹಾಗೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಬಂದ್...

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

by Honnappa Lakkammanavar
September 25, 2023
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಸೆ. 26ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಕರೆ...

pre-matric scholarship

SC- ST ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

by Honnappa Lakkammanavar
September 24, 2023
0

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಪ್ರೈಜ್ ಮನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಹಬ್ಬದ ದಿನ ಯುವಕರ ನಡುವೆ ಗಲಾಟೆ

ಹಬ್ಬದ ದಿನ ಯುವಕರ ನಡುವೆ ಗಲಾಟೆ

September 28, 2023
ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

September 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram