ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಂದಿ ಬೆಟ್ಟದ ಅಮೋಘ ಪರಿಸರ , ಪ್ರವಾಸಿಗರಿಗೆ ರೋಮಾಂಚಕ ಅನುಭವ..!

Namratha Rao by Namratha Rao
October 8, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Nandi hills

ಪ್ರವಾಸಿಗರ ಪಾಲಿನ ಭೂಲೋಕದ ಸ್ವರ್ಗವೆಂದೇ ಪ್ರಸಿದ್ಧಿ ಪಡೆದಿರುವ ನಂದಿ ಬೆಟ್ಟದ ರಮಣೀಯ ನೋಟಕ್ಕೆ ಎಂಥವರೇ ಆದರೂ ಮಾರಿಹೋಗ್ತಾರೆ.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

saaksha tv

ಅದ್ರಲ್ಲೂ ಬೆಳ್ಳಂ ಬೆಳಿಗ್ಗೆ ನಂದಿಗೆ ಭೇಟಿ ಮಾಡುದ್ರೆ ಮಂಜಿನ ಸುತ್ತಲಿನ ಪ್ರಕೃತಿ ಸೌಂದರ್ಯ ಪ್ರವಾಸಿಗರನ್ನ ಸಮ್ಮೋಹಿಸುತ್ತೆ.

 saaksha tv

ಕಾಡು ಗಿಡ ಮರಗಳಿಂದ ಆವರಿಕೊಂಡಿರುವ ನಂದಿ ಬೆಟ್ಟ ನಿತ್ಯ ಸಾವಿರಾರು ದೇಸಿ ವಿದೇಶಿ ಪ್ರವಾಸಿಗರನ್ನ ಆಕರ್ಶಿಸುತ್ತೆ.

saaksha tv

 saaksha tv

ಇಂತಹ ನಂದಿ ಇರೋದು ನಮ್ಮ ಕರ್ನಾಟಕದಲ್ಲಿ ಅದ್ರಲ್ಲೂ ಸಿಲಿಕಾನ್ ಸಿಟಿಗೆ ಅತ್ಯಂತ ಸಮೀಪದಲ್ಲಿ.

ಬೆಂಗಳೂರು ನಗರದಿಂದ 60 ಕಿ.ಮೀ ಅಂತರದಲ್ಲಿ ನೆಲೆಸಿರುವ ನಂದಿ ಬೆಟ್ಟ ಬೆಂಗಳೂರಿಗರ ಪಾಲಿಗೆ ಅತಿ ಪ್ರಸಿದ್ಧವಾದ ತಾಣ..

 saaksha tv

ಮೋಡವೇ ಹೊದ್ದಂತೆ, ಬೀಸುವ ಗಾಳಿಗೆ ಮೋಡದೊಳಗೆ ಹೊಕ್ಕಂತೆ ಭಾಸವಾಗುತ್ತಾ, ಸುತ್ತಲೂ ಆವರಿಸಿರುವ ಮೋಡದಿಂದ ಜಿನುಗುವ ಹನಿನೀರಿಗೆ ಮೈಯೊಡ್ಡುವ ಸುಖಕ್ಕಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿರುವ ನಂದಿಬೆಟ್ಟಕ್ಕೆ ಪ್ರವಾಸಿಗರು ಎಲ್ಲ ಕಾಲಗಳಲ್ಲೂ ಭೇಟಿ ನೀಡುತ್ತಾರೆ.

saaksha tv

saaksha tv

ಸೊಗಸು ಕಾಣುವ ರೋಮಾಂಚಕ ಅನುಭವ ನೀಡುವ ನಂದಿಬೆಟ್ಟ ನೋಡುವುದೇ ಕಣ್ಣಿಗೆ ಹಬ್ಬ.

nandi hills saaksha tv

ಚಳಿಗಾಲದಲ್ಲಿ ಮುಂಜಾನೆ ಮಂಜು ಮತ್ತು ಚಳಿಯ ನಡುವೆ ಓಡಾಡುವುದೇ ಒಂದು ಸೊಗಸು. ನಂದಿ, ಮುದ್ದೇನಹಳ್ಳಿ, ಕಣಿವೆನಾರಾಯಣಪುರ ಪಟ್ಟಣಗಳಿಂದ ಸುತ್ತುವರೆದಿರುವ ಈ ಪ್ರಸಿದ್ಧ ಬೆಟ್ಟ ಸಾಂಸ್ಕೃತಿಕವಾಗಿ ಅರ್ಕಾವತಿ ನದಿಯ ಮೂಲ ಎನ್ನಲಾಗಿದೆ.

nandi hills saaksha tv

ಇನ್ನೂ ನಂದಿ ಸುತ್ತ ಅನೇಕ ದಂತಕಥೆಗಳಿವೆ. ಯೋಗ ನಂದೀಶ್ವರರು ಇಲ್ಲಿ ತಪಸ್ಸನ್ನಾಚರಿಸಿದ್ದರಿಂದ ಇದಕ್ಕೆ ನಂದಿ ಬೆಟ್ಟ ಎಂಬ ಹೆಸರು ಬಂದಿತು ಎಂಬುದು ಇದರಲ್ಲಿ ಒಂದು.

saaksha tv
nandi hills

ಈ ಬೆಟ್ಟವನ್ನು ದೂರದಿಂದ ನೋಡಿದರೆ ಮಲಗಿರುವ ನಂದಿಯ ಹಾಗೆ ಕಾಣುವುದರಿಂದ ಇದಕ್ಕೆ ನಂದಿ ಬೆಟ್ಟವೆಂದು ಕರೆಯಲಾಗುತ್ತದೆ ಎಂದೂ ಸಹ ಹೇಳಲಾಗುತ್ತದೆ.

1300 ವರ್ಷಗಳಷ್ಟು ಪುರಾತನವಾದ ದ್ರಾವಿಡ ಶೈಲಿಯ ನಂದಿ ದೇವಸ್ಥಾನದಿಂದ ಇದಕ್ಕೆ ಈ ಹೆಸರು ಬಂದಿದೆ ಎನ್ನುವ ಮತ್ತೊಂದೆ ಕಥೆಯೂ ಇದೆ.nandi

ಇನ್ನೂ ಗಾಂಧಿನಿಲಯ ಬಳಿ ನಿಂತರೆ ಬೆಟ್ಟದ ಮೇಲಿಂದ ಮನೋಹರ ದೃಶ್ಯಗಳಿಗೆ ಪ್ರವಸಿಗರು ಮನಸೋಲೋದು ಪಕ್ಕಾ..

nandi

nandi hills chikkaballapur
nandi hills

ಗಾಂಧಿ ನಿಲಯ ಕ್ಯಾಪ್ಟನ್ ಕನ್ನಿಂಗ್ ಹ್ಯಾಂ ಕಟ್ಟಿಸಿದ್ದ ಬಂಗಲೆ `ಓಕ್ ಲ್ಯಾಂಡ್ಸ್’ ಅನ್ನು ಹೆಸರು ಬದಲಿಸಿ ಸರ್ಕಾರ, 1936ರಲ್ಲಿ ಮಹಾತ್ಮ ಗಾಂಧಿಯವರು ಕೆಲ ವಾರಗಳ ಕಾಲ ವಿಶ್ರಾಂತಿ ಪಡೆದುದರ ಸವಿನೆನಪಿಗಾಗಿ `ಗಾಂಧಿ ನಿಲಯ’ ಎಂದು ಮರುನಾಮಕರಣ ಮಾಡಿದ್ದಾರೆ.

nandi hills
nandi hills

ನಂದಿ ಬೆಟ್ಟ ತಲುಪಲು ಬೆಂಗಳರಿನಿಂದ ಸುಗಮ. ಇಲ್ಲಿಗೆ ತಲುಪಲು ರೈಲು, ಏರೋಪ್ಲೇನ್, ಹಾಗೂ ಬಸ್ ವ್ಯವಸ್ಥೆಯೂ ಇದೆ..

ಇನ್ನೂ ಬೈಕ್ ನಲ್ಲಿ ಕಾರ್ ನಲ್ಲಿ ಹೋಗೋ ಮಜಾನೆ ಬೇರೆ ಸುತ್ತಲಿನ ಪ್ರಕೃತಿಯ ನೋಟವನ್ನ ಸವಿಯುತ್ತಾ ಅಲ್ಲಲ್ಲಿ ಫೋಟೋ ಶೂಟ್ ಮಾಡಿಸಿಕೊಳ್ಳೋ ಕ್ರೇಜ್ ಇರೋರಿಗೆ ಹೇಳಿ ಮಾಡಿಸಿದ ತಾಣವಿದು.

nandi hills
nandi hills
nandi hills
nandi hills

ಖಾಸಗಿ ಹಾಗೂ ಸರ್ಕಾರಿ ಬಸ್ ಗಳ ಮೂಲಕ ನಂಬಿಬೆಟ್ಟಕ್ಕೆ ತಲುಪಬಹುದು..

ಪ್ರವಾಸಿಗರ ಪಾಲಿನ ಭೂಲೋಕದ ಸ್ವರ್ಗವೆಂದೇ ಪ್ರಸಿದ್ಧಿ ಪಡೆದಿರುವ ನಂದಿ ಬೆಟ್ಟದ ರಮಣೀಯ ನೋಟಕ್ಕೆ ಎಂಥವರೇ ಆದರೂ ಮಾರಿಹೋಗ್ತಾರೆ.

ಅನೇಕ ಪವಾಡಗಳಿಗೆ ಸಾಕ್ಷಿ… “ಶಿವಗಂಗೆ”, ಚಾರಣಿಗರ ಹಾಟ್ ಸ್ಪಾಟ್ ..!

ಇನ್ನೂ ಬೈಕ್ ನಲ್ಲಿ ಕಾರ್ ನಲ್ಲಿ ಹೋಗೋ ಮಜಾನೆ ಬೇರೆ ಸುತ್ತಲಿನ ಪ್ರಕೃತಿಯ ನೋಟವನ್ನ ಸವಿಯುತ್ತಾ ಅಲ್ಲಲ್ಲಿ ಫೋಟೋ ಶೂಟ್ ಮಾಡಿಸಿಕೊಳ್ಳೋ ಕ್ರೇಜ್ ಇರೋರಿಗೆ ಹೇಳಿ ಮಾಡಿಸಿದ ತಾಣವಿದು.

ಸಾಹಸಿ ಪ್ರವಾಸಿ ಪ್ರಿಯರು ದಾಂಡೇಲಿಗೆ ಭೇಟಿ ನೀಡಲೇಬೇಕು..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #Saaksha TVCHIKKABALLAPURAnandi hills
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram