ADVERTISEMENT
Wednesday, July 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನಂಜುಂಡಸ್ವಾಮಿ ಸಹವಾಸ ಇರದಿದ್ದರೆ ರಾಜಕೀಯಕ್ಕೆ ಬರುತ್ತಿರಲಿಲ್ಲ

ತುರ್ತು ಪರಿಸ್ಥಿತಿ ಮೆಲಕು ಹಾಕಿದ ಸಿದ್ದರಾಮಯ್ಯ

Author2 by Author2
November 18, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಮೈಸೂರು: ಹಿರಿಯ ಹೋರಾಟಗಾರ ದಿ. ನಂಜುಂಡಸ್ವಾಮಿ ಹಾಗೂ ಪ.ಮಲ್ಲೇಶ್‌ ಅವರ ಪರಿಚಯ ಇರದಿದ್ದರೆ ರಾಜಕೀಯಕ್ಕೆ ಬರುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ನಗರದ ರಮಾಗೋವಿಂದ ರಂಗಮಂದಿರದಲ್ಲಿ ಹಿರಿಯ ಪ್ರಗತಿಪರ ಚಿಂತಕ ದಿವಂಗತ ಪ.ಮಲ್ಲೇಶ್‌ ರಚಿಸಿದ್ದ ಬುದ್ಧ ನಾಗಾರ್ಜುನರ ಶೂನ್ಯಯಾನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಲೇಜು ದಿನಗಳಿಂದಲೂ‌ ಮಲ್ಲೇಶ್ ಅವರೊಂದಿಗೆ ನನಗೆ ಒಡನಾಟವಿತ್ತು. ರಾಜಕೀಯವಾಗಿ ನಮ್ಮಿಬ್ಬರದೂ ಆತ್ಮೀಯ ಸಂಬಂಧ. ದಿ. ಪ.ಮಲ್ಲೇಶ್‌ ಅಪ್ಪಟ ಸಮಾಜವಾದಿ. ಬರೆಯುವ ಸಾಮರ್ಥ್ಯವಿದ್ದರೂ ಹೆಚ್ಚಿನ ಸಮಯ ಹೋರಾಟಕ್ಕೆ ಮೀಸಲಿಟ್ಟರು. ಮನಸ್ಸು ಮಾಡಿದ್ದರೆ ಹಲವಾರು ಕೃತಿಗಳನ್ನು ಬರೆಯಬಹುದಿತ್ತು. ಅವರಿಗೆ ಎದೆಗಾರಿಕೆ ಕೂಡ ಅವರಿಗೆ ಇತ್ತು ಎಂದು ಹೇಳಿದ್ದಾರೆ.

Related posts

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನೇಮಕ: ವಿಪಕ್ಷಗಳಿಂದ ರಾಜಕೀಯ ಭವಿಷ್ಯದ ಬಗ್ಗೆ ಭಾರಿ ಚರ್ಚೆ

July 7, 2025
ಆರ್‌ಎಸ್‌ಎಸ್ ಟೀಕೆಗೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಆರ್‌ಎಸ್‌ಎಸ್ ಟೀಕೆಗೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

July 6, 2025

ಅಲ್ಲದೇ, ಈ ಸಂದರ್ಭದಲ್ಲಿ ತುರ್ತ ಪರಿಸ್ಥಿತಿ ದಿನಗಳನ್ನು ಮೆಲಕು ಹಾಕಿದ ಅವರು, ಇನ್ಸ್‌ಪೆಕ್ಟರ್‌ ಒಬ್ಬಾತ ನನ್ನನ್ನು ಧರಧರನೇ ಎಳೆದೊಯ್ದು ಠಾಣೆಯಲ್ಲಿ ಕೂರಿಸಿದ್ದ. ನಂತರ ಬೆಳಿಗ್ಗೆ ನನ್ನನ್ನು ಠಾಣೆಯಿಂದ ಕಳುಹಿಸಿದ್ದರು ಎಂದು ಹೇಳಿದ್ದಾರೆ.

Tags: Nanjundaswamy would not have entered politics if not for his company
ShareTweetSendShare
Join us on:

Related Posts

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನೇಮಕ: ವಿಪಕ್ಷಗಳಿಂದ ರಾಜಕೀಯ ಭವಿಷ್ಯದ ಬಗ್ಗೆ ಭಾರಿ ಚರ್ಚೆ

by Shwetha
July 7, 2025
0

ಕಾಂಗ್ರೆಸ್ ಪಾಳೆಯದಲ್ಲಿ ನಾಯಕತ್ವ ಬದಲಾವಣೆಯ ಬಿಸಿ ಚರ್ಚೆಯಾಗುತ್ತಿರುವಾಗಲೇ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಒಬಿಸಿ ಸಲಹಾ ಮಂಡಳಿಯ (AICC OBC...

ಆರ್‌ಎಸ್‌ಎಸ್ ಟೀಕೆಗೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಆರ್‌ಎಸ್‌ಎಸ್ ಟೀಕೆಗೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

by Shwetha
July 6, 2025
0

ಮೈಸೂರು: ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. "ಸಂಘದ...

ಕುಮಾರಸ್ವಾಮಿ ಸವಾಲು: ತಮಿಳುನಾಡು ಒಪ್ಪಿಸಿ, 5 ನಿಮಿಷದಲ್ಲಿ ಮೇಕೆದಾಟು ಅನುಮೋದನೆ ಪಡೆಯಿರಿ!

ಕುಮಾರಸ್ವಾಮಿ ಸವಾಲು: ತಮಿಳುನಾಡು ಒಪ್ಪಿಸಿ, 5 ನಿಮಿಷದಲ್ಲಿ ಮೇಕೆದಾಟು ಅನುಮೋದನೆ ಪಡೆಯಿರಿ!

by Shwetha
July 6, 2025
0

ಮೈಸೂರು: ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರದ ಒಪ್ಪಿಗೆ ಪಡೆಯುವಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿರುವಾಗ ಬೇರೆ ಹೆಸರು ಏಕೆ? ಡಿಸಿಎಂ ಡಿ.ಕೆ.ಶಿವಕುಮಾರ್‌ರಿಂದ ಶಾಸಕರಿಗೆ ಎಚ್ಚರಿಕೆ

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿರುವಾಗ ಬೇರೆ ಹೆಸರು ಏಕೆ? ಡಿಸಿಎಂ ಡಿ.ಕೆ.ಶಿವಕುಮಾರ್‌ರಿಂದ ಶಾಸಕರಿಗೆ ಎಚ್ಚರಿಕೆ

by Shwetha
July 3, 2025
0

ರಾಜ್ಯ ರಾಜಕಾರಣದಲ್ಲಿ ಇದೀಗ ಶಿಸ್ತಿನ ವಾತಾವರಣ ನಿರ್ಮಾಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರಿಗೆ ಕಡ್ಡಾಯ ಎಚ್ಚರಿಕೆಯನ್ನು ನೀಡಿದ್ದಾರೆ. ರಾಮನಗರ ಶಾಸಕ ಇಕ್ಸಾಲ್ ಹುಸೇನ್ ವಿರುದ್ಧ ಶಿಸ್ತು ಉಲ್ಲಂಘನೆಯ ಕುರಿತಂತೆ...

5 ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯನಿಂದ ಬಿಜೆಪಿ ಮತ್ತು ಆಂತರಿಕ ಗಾಸಿಪ್‌ಗಳಿಗೆ ತಿರುಗೇಟು

5 ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯನಿಂದ ಬಿಜೆಪಿ ಮತ್ತು ಆಂತರಿಕ ಗಾಸಿಪ್‌ಗಳಿಗೆ ತಿರುಗೇಟು

by Shwetha
July 3, 2025
0

ಚಿಕ್ಕಬಳ್ಳಾಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಾಯಕತ್ವದ ಬಗ್ಗೆ ಹೊರಬಿದ್ದಿರುವ ಗಾಸಿಪ್‌ಗಳಿಗೆ ಸ್ಪಷ್ಟನೆ ನೀಡಿದ್ದು, ಪೂರ್ಣ 5 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram