ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದ ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರ್ಯರ ಕೊಡುಗೆ ಅಪಾರ: ಸಚಿವ ನಾರಾಯಣಗೌಡ

Mahesh M Dhandu by Mahesh M Dhandu
January 1, 2022
in Newsbeat, Politics, State, ರಾಜ್ಯ
Minister Narayngoud Saaksha Tv
Share on FacebookShare on TwitterShare on WhatsappShare on Telegram

ರಾಜ್ಯದ ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರ್ಯರ ಕೊಡುಗೆ ಅಪಾರ: ಸಚಿವ ನಾರಾಯಣಗೌಡ Saaksha Tv

ಮಂಡ್ಯ: ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರ್ಯರ ಕೊಡುಗೆ ಅಪಾರವಾಗಿದೆ. ಬೇಲೂರು ಹಳೇಬೀಡು ದೇವಾಲಯಗಳನ್ನು ತಮ್ಮ ವೃತ್ತಿ ಕೌಶಲ್ಯದ ಮೂಲಕ ನಿರ್ಮಿಸಿ ವಿಶ್ವವಿಖ್ಯಾತಗೊಳಿಸಿರುವ ಜಕಣಾಚಾರ್ಯರು ನಮ್ಮ ರಾಜ್ಯದ ಹೆಮ್ಮೆಯಸಂಗತಿ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಯ್ಸಳ ದೇವಾಲಯಗಳ ಕೊಡುಗೆ ಅಪಾರ ಎಂದು ಸಚಿವ ನಾರಾಯಣಗೌಡ ಮಾತನಾಡಿದರು.

Related posts

ashoka-demands-drought-declaration-farmer-loan-waiver-nagendra-resignation

ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟದಿಂದಾಗಿ ರಾಜೀನಾಮೆ ನೀಡಿದ ನಾಗೇಂದ್ರ, ಇದು ದಲಿತ ಸಮುದಾಯಕ್ಕೆ ಸಂದ ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 29, 2026
ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026

ನಗರದ ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಜಕಣಾಚಾರ್ಯರ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ, ಜಕಣಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ, ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ, ದೇವಾಲಯಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿವೆ. ಆದರೆ ಅಮರ ಶಿಲ್ಪಿಗಳಾದ ಜಕಣಾಚಾರ್ಯರ ಶಿಲ್ಪಕಲಾ ಕೆತ್ತನೆಯ ಸೊಬಗು ಎಂದೆಂದಿಗೂ ಅಮರವಾಗಿ ಉಳಿದಿದೆ ಎಂದು ಸ್ಮರಿಸಿದರು.

ಕೆ.ಆರ್.ಪೇಟೆ ಪಟ್ಟಣದಲ್ಲಿ ವಿಶ್ವಕರ್ಮ ಭವನದ ನಿರ್ಮಾಣಕ್ಕೆ ಸುಸಜ್ಜಿತವಾದ ನಿವೇಶನವನ್ನು ಒದಗಿಸಿ ರಾಜ್ಯ ಸರ್ಕಾರದಿಂದ ಒಂದುಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದ ಸಚಿವರು. ಇದೆ ಸಮಯದಲ್ಲಿ ಮೈಸೂರಿನ ಪಿ.ಎಸ್.ಸಿದ್ಧಾಚಾರ್ ವಿರಚಿತ ಅಮರಶಿಲ್ಪಿ ಐತಿಹ್ಯ ಕಥಾನಕ ಕೃತಿಯನ್ನು ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ತಹಶೀಲ್ದಾರ್ ಎಂ.ವಿ.ರೂಪ ಮಾತನಾಡಿ, ಶಿಲ್ಪಕಲಾ ಕ್ಷೇತ್ರಕ್ಕೆ ಜಕಣಾಚಾರ್ಯರ ಕೊಡುಗೆ ಅಪಾರವಾಗಿದೆ. ಅವರ ವೃತ್ತಿಕೌಶಲ್ಯದ ಮೂಲಕ ಮೂಡಿಬಂದಿರುವ ಸೋಮನಾಥಪುರ, ಬೇಲೂರು-ಹಳೇಬೀಡು ದೇವಾಲಯಗಳು ಇತರೆ ದೇವಾಲಯಗಳಿಗಿಂತ ವಿಭಿನ್ನವಾಗಿದ್ದು ಮಾದರಿಯಾಗಿವೆ ಎಂದರು.

ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಪ್ರೆಸ್ ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾಜದ ಉನ್ನತಿಗೆ ಸಹಕಾರ ನೀಡುತ್ತಿರುವ ಸಚಿವ ನಾರಾಯಣಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು.

ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಪುರಸಭೆ ಮುಖ್ಯಾಧಿಕಾರಿ ಕುಮಾರ್, ಸದಸ್ಯ ಲೋಕೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ರಾಜಶ್ವನಿರೀಕ್ಷಕಿ ಚಂದ್ರಕಲಾ, ಅಭ್ಕಾರಿ ನಿರೀಕ್ಷಕಿ ಸಿ.ಪಿ.ಭವ್ಯ, ಸಂಗೀತ ಶಿಕ್ಷಕ ವೆಂಕಟೇಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಕಟ್ಟೆಕ್ಯಾತನಹಳ್ಳಿ ಪಾಪಣ್ಣ, ಅಗ್ರಹಾರಬಾಚಹಳ್ಳಿ ರೂಪೇಶ್, ತಾ.ಪಂ ಮಾಜಿಉಪಾಧ್ಯಕ್ಷ ಎಂ.ಎಸ್.ಪುರುಷೋತ್ತಮ, ಅರಳಕುಪ್ಪೆ ರವಿ, ಮಾವಿನಕೆರೆ ಅನುಸೂಯ ಸೇರಿದಂತೆ ನೂರಾರು ಜನರು ಜಕಣಾಚಾರ್ಯರ ಸಂಸ್ಮರಣೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದರು.

Tags: hasaanjakanachariKR PeteMinister Narayangoud
ShareTweetSendShare
Join us on:

Related Posts

ashoka-demands-drought-declaration-farmer-loan-waiver-nagendra-resignation

ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟದಿಂದಾಗಿ ರಾಜೀನಾಮೆ ನೀಡಿದ ನಾಗೇಂದ್ರ, ಇದು ದಲಿತ ಸಮುದಾಯಕ್ಕೆ ಸಂದ ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 29, 2026
0

ಇದು ಕೇವಲ ಬಿಜೆಪಿಗೆ ಸಿಕ್ಕಿರುವ ಜಯವಲ್ಲ, ಇದು ಇಡೀ ದಲಿತ ಸಮುದಾಯಕ್ಕೆ ಸಂದಿರುವ ಜಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನ...

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram