ಕಲಬುರ್ಗಿ: ನಿನ್ನೆಯಷ್ಟೇ ಮಹಾತ್ಮ ಗಾಂಧಿ ಹುತಾತ್ಮ ದಿನವನ್ನು ದೇಶಾದ್ಯಂತ ಆಚರಿಸಲಾಗಿತ್ತು. ಈ ನಡುವೆ, ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆ ಸ್ವಾತಂತ್ರ್ಯೋತ್ತರ ಭಾರತದ ಮೊದಲ ಉಗ್ರಗಾಮಿ ಎಂದು ಸಂಸದ ಹಾಗೂ ಎಐಎಂಐಎಂ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಗಂಭೀರ ಆರೋಪ ಮಾಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕಲಬುರ್ಗಿಯ ನಡೆದ ಎಐಎಂಐಎಂ ಸಮಾವೇಶದಲ್ಲಿ ಮಾತನಾಡಿದ ಓವೈಸಿ, ಪ್ರಧಾನಿ ಮೋದಿ ಅವರು ಒಂದು ಕಡೆ ಗಾಂಧೀಜಿ ಅವರನ್ನು ಆರಾಧಿಸ್ತಾರೆ. ಮತ್ತೊಂದು ಕಡೆ ಗಾಂಧೀಜಿಯನ್ನು ಕೊಂದ ಗೋಡ್ಸೆಯನ್ನೂ ಆರಾಧಿಸ್ತಾರೆ. ಪ್ರಧಾನಿ ಸ್ಥಾನದಲ್ಲಿದ್ದವರಿಗೆ ಈ ರೀತಿಯ ದ್ವಂದ್ವ ಸರಿಯಲ್ಲ ನೇರ ವಾಗ್ದಾಳಿ ನಡೆಸಿದ್ದಾರೆ.
ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಮಹಾತ್ಮಾ ಗಾಂಧೀಜಿ. ಗಾಂಧೀಜಿ ಹತ್ಯೆ ಮಾಡುವುದರ ಹಿಂದೆ ಸಾವರ್ಕರ್, ನಾರಾಯಣ ಆಪ್ಟೆ ಪಿತೂರಿ ಅಡಗಿತ್ತು. ನೆಹರೂ ಸರ್ಕಾರ ಸರಿಯಾಗಿ ತನಿಖೆ ಮಾಡಿದ್ರೆ ಸಂಘ ಪರಿವಾರದ ಮುಖಂಡರೆಲ್ಲರೂ ಜೈಲಿನಲ್ಲಿರುತ್ತಿದ್ದರು. ನೆಹರೂ ಆ ಕೆಲಸ ಮಾಡದ ಪರಿಣಾಮ ಸಂಘ ಪರಿವಾರ ಭದ್ರವಾಗಿ ಬೇರೂರಲು ಕಾರಣವಾಯಿತು ಎಂದು ಕಾಂಗ್ರೆಸ್ ವಿರುದ್ಧವೂ ಟೀಕಾ ಪ್ರಹಾರ ನಡೆಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಭಾರತವನ್ನು ಗೋಡ್ಸೆ ದಾರಿಯಲ್ಲಿ ಕೊಂಡೊಯ್ಯಲಾಗುತ್ತಿದೆ. ಗೋಡ್ಸೆ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಹುನ್ನಾರ ಹೊಂದಿದ್ದ. ಆತನ ಉದ್ದೇಶವನ್ನು ಈಡೇರಿಸಲು ಗೋಡ್ಸೆ ಸಂತತಿ ಹೊರಟಿದೆ ಎಂದು ಪರೋಕ್ಷವಾಗಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಓವೈಸಿ ಟೀಕಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel