ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪ್ರಮುಖ ರಾಷ್ಟ್ರೀಯ – ಅಂತರಾಷ್ಟ್ರೀಯ ಸುದ್ದಿಗಳು..! top news

Namratha Rao by Namratha Rao
December 22, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ರಮುಖ ರಾಷ್ಟ್ರೀಯ – ಅಂತರಾಷ್ಟ್ರೀಯ ಸುದ್ದಿಗಳು..! top news

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!

Related posts

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

March 6, 2026
ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

March 6, 2026

ಎಸ್‌ಬಿಐ ಅಗ್ಗವಾಗಿ ಮನೆ ಖರೀದಿಸಲು ಅವಕಾಶ ನೀಡುತ್ತಿದೆ. ಅದು ಹೇಗೆ ? ಇಲ್ಲಿದೆ ಮಾಹಿತಿ..

ದೇಶದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನಿಮಗೆ ಮನೆಗಳು ಮತ್ತು ಅಂಗಡಿಗಳನ್ನು ಅಗ್ಗವಾಗಿ ಖರೀದಿಸುವ ಅವಕಾಶವನ್ನು ನೀಡುತ್ತಿದೆ. ವಾಸ್ತವವಾಗಿ, ಸಾಲವನ್ನು ಮರುಪಾವತಿಸದವರ ವಾಣಿಜ್ಯ ಮತ್ತು ವಸತಿ ಆಸ್ತಿಯನ್ನು ಎಸ್‌ಬಿಐ ಹರಾಜು ಮಾಡಲು ಹೊರಟಿದೆ. ಅಂತಹ ಡೀಫಾಲ್ಟ್ ಆಸ್ತಿಗಳನ್ನು ಹರಾಜು ಮಾಡುವ ಮೂಲಕ ಎಸ್‌ಬಿಐ ಸಾಲವನ್ನು ಮರುಪಡೆಯುತ್ತದೆ. ಅಂತಹ ಹರಾಜಿನಲ್ಲಿ, ಖರೀದಿದಾರರು ಮಾರುಕಟ್ಟೆ ಬೆಲೆಗಿಂತ ಸಾಕಷ್ಟು ಕಡಿಮೆ ಬೆಲೆಯಲ್ಲಿ ಆಸ್ತಿಯನ್ನು ಪಡೆಯಬಹುದು. ಎಸ್‌ಬಿಐ ಟ್ವೀಟ್ ಮಾಡುವ ಮೂಲಕ ಹರಾಜು ಬಗ್ಗೆ ಮಾಹಿತಿ ನೀಡಿದೆ. ಟ್ವೀಟ್ ಪ್ರಕಾರ, ಈ ಹರಾಜನ್ನು ಡಿಸೆಂಬರ್ 30 ರಂದು ಮಾಡಲಾಗುತ್ತಿದೆ ಅಂದರೆ ಬುಧವಾರ ವಿವಿಧ ಪತ್ರಿಕೆಗಳಲ್ಲಿನ ಜಾಹೀರಾತುಗಳ ಮೂಲಕ ಬ್ಯಾಂಕ್ ಈ ಬಗ್ಗೆ ಮಾಹಿತಿ ನೀಡಿದೆ. ಎಸ್‌ಬಿಐ ಇ-ಹರಾಜು ವಸತಿ, ವಸತಿ, ವಾಣಿಜ್ಯ, ಕೈಗಾರಿಕಾ ಇತ್ಯಾದಿ ಎಲ್ಲಾ ರೀತಿಯ ಆಸ್ತಿಗಳನ್ನು ಒಳಗೊಂಡಿರುತ್ತವೆ.

ಚೇತರಿಕೆ ಹಾದಿಯಲ್ಲಿದೆ… ಆದರೂ ದುರ್ಬಲವಾಗಿದೆ ಭಾರತದ ಆರ್ಥಿಕತೆ..!

ಒಂದೆಡೆ ಭಾರತದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎನ್ನಲಾಗ್ತಿದೆ. ಆದರೆ ಮತ್ತೊಂದೆಡೆ ದುರ್ಬಲವೂ ಆಗಿದೆ ಎನ್ನಲಾಗ್ತಿದೆ. ಹೌದು ICRA ವರದಿ ಪ್ರಕಾರ ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಚೇತರಿಕೆ ಹಾದಿಯಲ್ಲಿ ಇದ್ದರೂ ದುರ್ಬಲವಾಗಿದೆ. ಹೆಚ್ಚುತ್ತಿರುವ ವೆಚ್ಚ ಮತ್ತು ಕೆಲವು ಪ್ರದೇಶಗಳಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿರುವ ಪೂರೈಕೆ ವ್ಯತ್ಯಯಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆ ಎಂದು ICRA ಹೇಳಿದೆ.

ದೇಶದಲ್ಲಿ ಕ್ಷೀಣಿಸುತ್ತಿದೆ ಕೊರೊನಾ ಪವರ್: ಗಣನೀಯವಾಗಿ ಕಡಿಮೆಯಾಗ್ತಿದೆ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟ ಕ್ಷೀಣಿಸುತ್ತಿದೆ. ಆದ್ರೆ ಇದರ ನಡುವೆ ಹೊಸ ಹೊಸ ಸೋಂಕು ಪತ್ತೆಯಾಗ್ತಿರೋದು ದೇಶದ ಜನರ ನೆಮ್ಮದಿ ಕೆಡಿಸುತ್ತಿದೆ. ಇತ್ತೀಚೆಗಷ್ಟೇ ಆಂಧ್ರದಲ್ಲಿ ನಿಗೂಢ ಕಾಯಿಲೆ ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಅಲ್ಲದೇ ಹರಿಯಾಣ ದೆಹಲಿ ಭಾಗಗಳಲ್ಲೂ ಹೊಸ ಸೋಂಕು ಕಾಣಿಸಿಕೊಂಡು 9 ಜನರ ಬಲಿ ಪಡೆದಿತ್ತು. ಇದೀಗ ಕೇರಳದಲ್ಲಿ ಮತ್ತೊಂದು ಬ್ಯಾಕ್ಟೀರಿಯಾದ ಹಾವಳಿ ಶುರುವಾಗಿದೆ.

ನಿರುದ್ಯೋಗಿಗಳಿಗೆ ರಿಲೀಫ್.. 1 ಟ್ರಿಲಿಯನ್ ಡಾಲರ್ ಪ್ಯಾಕೇಜ್ ..!

ಅಮೆರಿಕಾ: ಕೊರೊನಾ ಹಾವಳಿಯಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಅನೇಕರು ಜೀಚವ ಕಳೆದುಕೊಂಡ್ರೆ , ಅನೇಕ ಕ್ಷೇತ್ರಗಳಲ್ಲಿ, ಉದ್ಯಮಗಳು ನಷ್ಟ ಅನುಭವಿಸಿದ್ದಾರೆ. ಲಕ್ಷಾಂತರ ಜನರು ನಿರುದ್ಯೋಗಿಗಳಾಗಿದ್ದಾರೆ. ಅನೇಕ ರಾಷ್ಟ್ರಗಳು ಆರ್ಥಿವಾಗಿ ಕುಸಿತ ಕಂಡಿವೆ. ಅದ್ರಲ್ಲಿ ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೆರಿಕಾ ಸಹ ಒಂದು. ಹೀಗಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿರೋ ಅಮೆರಿಕಾ ಹೊಸ ಪ್ಲಾನ್ ಮಾಡಿದೆ. ಅಮೆರಿಕದ ಕ್ಯಾಪಿಟಲ್ ಹಿಲ್ ಸಮಾಲೋಚಕರು ಈ ಬಾರಿ ಆರ್ಥಿಕ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ. ಅದರಂತೆ ಆರ್ಥಿಕ ಸಮಸ್ಯೆಯಿಂದ ಉದ್ಯೋಗ ಕಳೆದುಕೊಂಡ ಉದ್ಯಮ ಕುಸಿತ ಹಾಗೂ ರಾಷ್ಟ್ರಕ್ಕೆ ಲಸಿಕೆಯನ್ನು ತಲುಪಿಸಲು ಒಂದು ಟ್ರಿಲಿಯನ್ ಹಣ ಒದಗಿಸಲಾಗಿದೆ. ಈ ಒಪ್ಪಂದದ ಪ್ರಕಾರ ಪ್ರತಿ ವಾರ ನಿರುದ್ಯೋಗಿಗಳಿಗೆ 300 ಡಾಲರ್ ಹಣವನ್ನು ನೀಡಲಾಗುತ್ತದೆ. ಜೊತೆಗೆ ಶಾಲೆ, ಆರೋಗ್ಯ ಮತ್ತು ಇತರೆ ಸಂಸ್ಥೆಗಳಿಗೆ 600 ಡಾಲರ್ಗಳನ್ನು ನೀಡಲಾಗುತ್ತದೆ ಎನ್ನಾಗಿದೆ.

ಇಟಲಿಯಲ್ಲೂ ಆತಂಕ ಶುರು: ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆ!

ಇಟಲಿ: ಇಡೀ ವಿಶ್ವವನ್ನೇ ಕೊರೊನಾ ಹೆಮ್ಮಾರಿ ಇನ್ನಲ್ಲದಂತೆ ಕಾಡ್ತಿದೆ. ಆದ್ರೆ ಭಾರತ ಸೇರಿ ಹಲವೆಡೆ ಸೋಂಕಿತ ತೀವ್ರತೆ ಕಡಿಮೆಯಾಗ್ತಿದೆ. ಆದ್ರೆ ಇದರ ಬೆನ್ನಲ್ಲೇ ಬ್ರಿಟನ್ ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿ ಆತಂಕ ಸೃಷ್ಟಿ ಮಾಡಿತ್ತು. ಆದ್ರೆ ಇದೀಗ ಬ್ರಿಟನ್ ನ ನಂತರ ಇಟಲಿಯಲ್ಲೂ ಹೊಸ ಮಾದರಿಯ ಕೊರೊನಾ ಸೋಂಕು ಪತ್ತೆಯಾಗಿದೆ.

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Nationalnational internationalViral news
ShareTweetSendShare
Join us on:

Related Posts

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

by Shwetha
March 6, 2026
0

ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಎಂಬವರೊಂದಿಗೆ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ....

ಜಾಗತಿಕ ಶಾಂತಿಗೆ ಭಾರತದ ದೃಢ ಸಂದೇಶ: ಮಿಲಿಟರಿ ಸಂಘರ್ಷದಿಂದ ಯಾವುದೇ ಸಮಸ್ಯೆಗೆ ಪರಿಹಾರವಿಲ್ಲ ಎಂದು ಗುಡುಗಿದ ಪ್ರಧಾನಿ ಮೋದಿ

ಜಾಗತಿಕ ಶಾಂತಿಗೆ ಭಾರತದ ದೃಢ ಸಂದೇಶ: ಮಿಲಿಟರಿ ಸಂಘರ್ಷದಿಂದ ಯಾವುದೇ ಸಮಸ್ಯೆಗೆ ಪರಿಹಾರವಿಲ್ಲ ಎಂದು ಗುಡುಗಿದ ಪ್ರಧಾನಿ ಮೋದಿ

by Shwetha
March 6, 2026
0

ನವದೆಹಲಿ: ಪ್ರಸ್ತುತ ಜಗತ್ತು ಎದುರಿಸುತ್ತಿರುವ ತೀವ್ರ ಅಸ್ಥಿರತೆ ಮತ್ತು ಅನಿಶ್ಚಿತತೆಯ ನಡುವೆ, ಜಾಗತಿಕ ಶಾಂತಿಗಾಗಿ ಭಾರತ ತನ್ನ ಬದ್ಧತೆಯನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್...

ರಾಜ್ಯ ಬಜೆಟ್‌ ನೇರ ಪ್ರಸಾರ: 230 ಬಸ್ ನಿಲ್ದಾಣಗಳಲ್ಲಿ ಟಿವಿಗಳಲ್ಲಿ ವೀಕ್ಷಣೆಗೆ ಅವಕಾಶ

ರಾಜ್ಯ ಬಜೆಟ್‌ ನೇರ ಪ್ರಸಾರ: 230 ಬಸ್ ನಿಲ್ದಾಣಗಳಲ್ಲಿ ಟಿವಿಗಳಲ್ಲಿ ವೀಕ್ಷಣೆಗೆ ಅವಕಾಶ

by Shwetha
March 6, 2026
0

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡಿಸಲಿದ್ದು, ಇದು ಅವರ ರಾಜಕೀಯ ಜೀವನದಲ್ಲಿ 17ನೇ ಬಜೆಟ್ ಆಗಿರುವುದರಿಂದ ವಿಶೇಷ ಮಹತ್ವ ಪಡೆದಿದೆ. ಈ ಮೂಲಕ...

ದೇಶದ ಭದ್ರತೆ ಜೊತೆ ಮೋದಿ ರಾಜಿ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ದಾಳಿ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ದೇಶದ ಭದ್ರತೆ ಜೊತೆ ಮೋದಿ ರಾಜಿ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ದಾಳಿ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

by Shwetha
March 6, 2026
0

ಶ್ರೀಲಂಕಾ ಸಮೀಪದ ಹಿಂದೂ ಮಹಾಸಾಗರದಲ್ಲಿ ಇರಾನ್‌ನ ಯುದ್ಧನೌಕೆಯ ಮೇಲೆ ಅಮೆರಿಕ ನಡೆಸಿದ ಭೀಕರ ದಾಳಿ ಹಾಗೂ ಹಡಗು ಮುಳುಗಡೆ ಪ್ರಕರಣವು ಇದೀಗ ಭಾರತದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram