ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಕೋವಿಡ್-10 ಸೋಂಕಿಗೆ ತಡೆ

Mahesh M Dhandu by Mahesh M Dhandu
October 27, 2020
in Newsbeat, Saaksha Special, ಎಸ್ ಸ್ಪೆಷಲ್
arun sharma Saaksha TV
Share on FacebookShare on TwitterShare on WhatsappShare on Telegram

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಮಹಾಮಾರಿ ಕೋವಿಡ್ 19 ಸೋಂಕನ್ನು ತಡೆಗಟ್ಟಬಹುದು. ನೈಸರ್ಗಿಕ ಆರೋಗ್ಯ ಕ್ರಮಗಳಿಂದ ಯಾವ ರೀತಿಯ ಪ್ರಯೋಜನಗಳಾಗುತ್ತಿವೆ ಎಂಬುದರ ಬಗ್ಗೆ ಪ್ರಖ್ಯಾತ ನ್ಯಾಚುರೋಪತಿ ವೈದ್ಯರಾದ ಡಾ. ಅರುಣ್ ಶರ್ಮಾ ( Naturopathy Doctor Arun Sharma ) ಅವರು ಕಾರ್ಯಾಗಾರದ ಮೂಲಕ ಮಾಹಿತಿಯನ್ನು ನೀಡಲಿದ್ದಾರೆ. ಅಕ್ಟೋಬರ್ 29ರಿಂದ ನವೆಂಬರ್ 4ವರೆಗೆ ಬೆಂಗಳೂರಿನ ದೇವನಹಳ್ಳಿಯ ಐವಿಸಿ ರಸ್ತೆ ಬಳಿ ಇರೋ ಸ್ಕೂಲ್ ಆಫ್ ಏನ್ಶಿಯೆಂಟ್ ವಿಸ್ಡಮ್ ಆವರಣದಲ್ಲಿ ಐದು ದಿನಗಳ ಕಾಲ ಈ ಕಾರ್ಯಾಗಾರ ನಡೆಯಲಿದೆ.

Naturopathy Doctor Arun Sharma ಕಾರ್ಯಾಗಾರದಲ್ಲಿ ಕೋವಿಡ್ 19 ಸೋಂಕನ್ನು ನೈಸರ್ಗಿಕ ಆರೋಗ್ಯ ಕ್ರಮಗಳ ಮೂಲಕ ಯಾವ ರೀತಿ ತಡೆಗಟ್ಟಬಹುದು ಹಾಗೂ ಅದರಿಂದ ಆಗುವಂತಹ ಪ್ರಯೋಜನಗಳು ಏನು ಎಂಬುದರ ಮಾಹಿತಿ ಜೊತೆಗೆ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

Related posts

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

August 27, 2026
ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

August 27, 2026

ಈ ಕಾರ್ಯಾಗಾರ ಮತ್ತು ಸಂವಾದದಲ್ಲಿ ಡಾ. ಅರುಣ್ ಶರ್ಮಾ ಅವರು, ನೈಸರ್ಗಿಕ ಆರೋಗ್ಯ ವಿಧಾನಗಳನ್ನು ಏಕೆ ಅನುಸರಿಸಬೇಕು ? ನಿಸರ್ಗದತ್ತವಾದ ಶಕ್ತಿಯ ವಿಜ್ಞಾನದ ಕುರಿತು ಅರಿವು ಮೂಡಿಸುವುದು, ಕೋವಿಡ್ 19ನಿಂದ ಸುರಕ್ಷಿತವಾಗಿರಲು ಪ್ರತಿಯೊಬ್ಬರೂ ಪಾಲಿಸಬಹುದಾದ ಐದು ಸರಳ ಮತ್ತು ಪ್ರಭಾವೀ ಕ್ರಮಗಳ ಕುರಿತು ಸಂಕ್ಷಿಪ್ತ ವಿವರಣೆಯನ್ನು ನೀಡಲಿದ್ದಾರೆ. ಹಾಗೇ ಏಳು ಪ್ರಭಾವೀ ರಹಸ್ಯಗಳು ಮತ್ತು ಐದು ನೈಸರ್ಗಿಕ ವಿಧಾನಗಳ ಕುರಿತು ಇರುವ ಐದು ಮೂಢನಂಬಿಕೆಗಳು ಏನು ಎಂಬುದರ ಮಾಹಿತಿಯನ್ನು ನೀಡಲಿದ್ದಾರೆ. ನೈಸರ್ಗಿಕ ಕ್ರಮಗಳನ್ನು ಬಳಸಿ ಕ್ಷಿಪ್ರಗತಿಯಲ್ಲಿ ಕೋವಿಡ್ 19ನಿಂದ ಪಾರಾದ ರೋಗಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ನಂತರ ನಿಮ್ಮ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಿದ್ದಾರೆ.
ನಿಮಗೆಲ್ಲಾ ತಿಳಿದಿರುವಂತೆ, ನೈಸರ್ಗಿಕ ಆರೋಗ್ಯ ಕ್ರಮಗಳು ಬಹಳ ಪುರಾತನವಾದ ವಿಧಾನಗಳು. ಭಾರತದಲ್ಲಿ ಸನಾತನ ಕಾಲದಿಂದಲೂ ಬಳಕೆಯಲ್ಲಿರುವ ಈ ವಿಧಾನಗಳನ್ನು ಹಳೆಯ ತಾಳೆಗರಿಗಳಲ್ಲಿ ಬರೆದಿಡಲಾಗಿದೆ. ನೈಸರ್ಗಿಕ ಆರೋಗ್ಯ ಪದ್ಧತಿಯ ಪಿತಾಮಹ ಎಂದೇ ಪರಿಗಣಿಸಲ್ಪಡುವ ಆಚಾರ್ಯ ಲಕ್ಷ್ಮಣ ಶರ್ಮಾ ಅವರ ವಂಶದ ಕುಡಿಯಾಗಿರುವ ಡಾ.ಅರುಣ್ ಶರ್ಮಾ ಅವರೂ ಸಹ ನೈಸರ್ಗಿಕ ಆರೋಗ್ಯ ಪದ್ಧತಿಯಲ್ಲಿ ಪಾರಂಗತರು ಹಾಗೂ ಲಕ್ಷ್ಮಣ ಶರ್ಮಾ ಅವರ ಮಾರ್ಗದಲ್ಲಿಯೇ ನಡೆದುಬಂದವರು.

Naturopathy Doctor Arun Sharma

ಐಎಂಎಎನ್‍ಹೆಚ್(ಇಮಾನಾಹ್) ನಲ್ಲಿ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳದೇ ಆರೋಗ್ಯವಂತರಾಗಿರುವ ಕ್ರಮವನ್ನು ಎಲ್ಲರಿಗೂ ತಿಳಿಸಿಕೊಡುವ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ನೈಸರ್ಗಿಕ ಆರೋಗ್ಯ ಕ್ರಮದಲ್ಲಿರುವ ವಿಜ್ಞಾನ ಮತ್ತು ಕಲೆಯನ್ನು ತಿಳಿಸಿಕೊಡುವ ಪ್ರಯತ್ನವನ್ನು ಈ ಕಾರ್ಯಾಗಾರದಲ್ಲಿ ಮಾಡಲಾಗುತ್ತಿದೆ. ಕಳೆದ 38 ವರ್ಷಗಳಲ್ಲಿ ಐಎಂಎಎನ್‍ಹೆಚ್ ನೂರಕ್ಕೂ ಹೆಚ್ಚು ಸಾರ್ವಜನಿಕ ಉಪನ್ಯಾಸಗಳು, ತರಗತಿಗಳು, ಸೆಮಿನಾರ್ ಗಳು, ವೆಬಿನಾರ್ ಗಳು, ವಾರಾಂತ್ಯದ ಕಾರ್ಯಕ್ರಮಗಳು ಮತ್ತು ಭಾರತ ಮತ್ತು ಅಮೇರಿಕಾದ ಹಲವೆಡೆ 7 ದಿನಗಳ ಶಿಬಿರಗಳನ್ನೂ ಆಯೋಜಿಸಿಕೊಂಡು ಬಂದಿದೆ.

ಸಾವಿರಾರು ಜನ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳದೇ ಕೇವಲ ನೈಸರ್ಗಿಕ ಆರೋಗ್ಯ ವಿಧಾನಗಳನ್ನು ಅನುಸರಿಸುವ ಮೂಲಕ ತಮ್ಮ ಅನೇಕ ವರ್ಷಗಳ ಖಾಯಿಲೆಯಿಂದ ಮುಕ್ತರಾಗಿದ್ದಾರೆ. ಇದು ಆರೋಗ್ಯವಂತರಾಗಿರುವ ಇನ್ನೊಂದು ನೈಸರ್ಗಿಕ ವಿಧಾನ.
ನೈಸರ್ಗಿಕ ಸ್ವಚ್ಛತೆ ಸಂಪೂರ್ಣವಾಗಿ ಸರಳ, ಆರ್ಥಿಕವಾಗಿಯೂ ಸುಲಭ, ಸುರಕ್ಷಿತವಾದ ವೈಜ್ಞಾನಿಕ ವಿಧಾನವಾಗಿದೆ. ಇದು ಇತ್ತೀಚಿನ ದಿನಗಳ ಅಗತ್ಯವೂ ಹೌದು.

Naturopathy Doctor Arun Sharma
ನೈಸರ್ಗಿಕ ಅರೋಗ್ಯ ಕ್ರಮಗಳ ಕುರಿತು ತಿಳಿದುಕೊಂಡು ಅವುಗಳನ್ನು ಅನುಸರಿಸಿ ಹೊಸರೀತಿಯ ಅನುಭವ ಪಡೆಯಲಿಚ್ಛಿಸುವ, ಸ್ವತಃ ಇದರ ಪ್ರಭಾವಕಾರೀ ಅಂಶಗಳನ್ನು ಅರಿಯುವ ಆಸಕ್ತಿಯುಳ್ಳವರು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಈ ಶಿಬಿರವು 50 ಅಭ್ಯರ್ಥಿಗಳಿಗೆ ಸೀಮಿತವಾಗಿದೆ. ಶಿಬಿರಾರ್ಥಿಗಳು ಭಾರತ ಸರ್ಕಾರದಿಂದ ಜಾರಿಯಾದ ಸಾಮಾಜಿಕ ಅಂತರದಂತಹ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಸ್ಕೂಲ್ ಆಫ್ ಏನ್ಶಿಯೆಂಟ್ ವಿಸ್ಡಮ್
ಈವಿಸಿ ರಸ್ತೆ, ದೇವನಹಳ್ಳಿ, ಬೆಂಗಳೂರು-562 110
ದಿನಾಂಕ- 29 ಅಕ್ಟೋಬರ್ ನಿಂದ ನವೆಂಬರ್ 4, 2020ರವರೆಗೆ
ಹೆಚ್ಚಿನ ಮಾಹಿತಿಗಾಗಿ – 94487 10000

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Arun SharmaCorona VirusNaturopathy Doctor
ShareTweetSendShare
Join us on:

Related Posts

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

by Shwetha
August 27, 2026
0

ಬೆಂಗಳೂರು : ಅಧಿಕಾರ ಇರಲಿ, ಬಿಡಲಿ ಶೋಷಿತರ ಮತ್ತು ಅವಕಾಶ ವಂಚಿತರ ಪರವಾದ ನನ್ನ ಧ್ವನಿ ಸದಾ ಮೊಳಗುತ್ತಲೇ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

by Shwetha
August 27, 2026
0

ಬೆಂಗಳೂರು: ರಾಷ್ಟ್ರೀಯ ಗೀತೆ ವಂದೇ ಮಾತರಂ ಗಾಯನದ ಕುರಿತು ನಡೆಯುತ್ತಿರುವ ರಾಜಕೀಯ ಜಟಾಪಟಿಯ ನಡುವೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ....

ಪರಮೇಶ್ವರ್ ಗೆ ಡಿಸಿಎಂ ಪಟ್ಟ ಸಿಕ್ಕಿದ್ದರ ಹಿಂದೆ ನಾನಿದ್ದೆ ಗಾಂಧಿ ಭವನದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಪರಮೇಶ್ವರ್ ಗೆ ಡಿಸಿಎಂ ಪಟ್ಟ ಸಿಕ್ಕಿದ್ದರ ಹಿಂದೆ ನಾನಿದ್ದೆ ಗಾಂಧಿ ಭವನದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

by Shwetha
August 27, 2026
0

ಬೆಂಗಳೂರು: ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಒಂದು ಹೇಳಿಕೆ ಇದೀಗ ಕರ್ನಾಟಕ ರಾಜಕಾರಣದ...

ಆರೆಸ್ಸೆಸ್ ವಿರುದ್ಧ ಒಂದೂ ಪ್ರಕರಣವಿಲ್ಲ ಎಂದು ಒಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ :ಹಗಲಿನಲ್ಲಿ ದ್ವೇಷದ ಮಾತು ಸದನದಲ್ಲಿ ಸತ್ಯದ ಉತ್ತರ ಆರೆಸ್ಸೆಸ್ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ್ರಾ ಸುನೀಲ್ ಕುಮಾರ್!?

ಆರೆಸ್ಸೆಸ್ ವಿರುದ್ಧ ಒಂದೂ ಪ್ರಕರಣವಿಲ್ಲ ಎಂದು ಒಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ :ಹಗಲಿನಲ್ಲಿ ದ್ವೇಷದ ಮಾತು ಸದನದಲ್ಲಿ ಸತ್ಯದ ಉತ್ತರ ಆರೆಸ್ಸೆಸ್ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ್ರಾ ಸುನೀಲ್ ಕುಮಾರ್!?

by Shwetha
August 27, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರೆಸ್ಸೆಸ್ ವಿರುದ್ಧ ಸದಾ ವಾಗ್ದಾಳಿ ನಡೆಸುವ ಕಾಂಗ್ರೆಸ್ ನಾಯಕರಿಗೆ ಇದೀಗ ಸದನದಲ್ಲೇ ಮುಖಭಂಗವಾಗಿದೆ. ಆರೆಸ್ಸೆಸ್ ಸಂಘಟನೆಯು ಯಾವುದೇ ಗಲಭೆ ಅಥವಾ...

ಕನ್ನಡಿಗರ ದಬ್ಬಾಳಿಕೆ ಸಹಿಸಲ್ಲ ಎಂದು ಗುಡುಗಿದ ಟೈಗರ್ ಆಫ್ ಜಸ್ಟೀಸ್ ಅಧ್ಯಕ್ಷ ಗಡಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಗ್ ಸ್ಕೆಚ್

ಕನ್ನಡಿಗರ ದಬ್ಬಾಳಿಕೆ ಸಹಿಸಲ್ಲ ಎಂದು ಗುಡುಗಿದ ಟೈಗರ್ ಆಫ್ ಜಸ್ಟೀಸ್ ಅಧ್ಯಕ್ಷ ಗಡಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಗ್ ಸ್ಕೆಚ್

by Shwetha
August 27, 2026
0

ಚಾಮರಾಜನಗರ: ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳಿಂದ ನಡೆದ ಮೂವರು ಶಂಕಿತ ಬೇಟೆಗಾರರ ಎನ್‌ಕೌಂಟರ್ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram