ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Five State Election: ಪಂಚರಾಜ್ಯಗಳಲ್ಲಿ 8 ಲಕ್ಷ ಮತದಾರರು ನೋಟಾ ಆಯ್ಕೆ

Vivek Biradar by Vivek Biradar
March 11, 2022
in National, Newsbeat, ದೇಶ - ವಿದೇಶ
Nota Saaksha Tv
Share on FacebookShare on TwitterShare on WhatsappShare on Telegram

Related posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

May 31, 2026
ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

May 31, 2026

ಪಂಚರಾಜ್ಯಗಳಲ್ಲಿ 8 ಲಕ್ಷ ಮತದಾರರು ನೋಟಾ ಆಯ್ಕೆ – Saaksha Tv

ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಸುಮಾರು ಎಂಟು ಲಕ್ಷ ಮತದಾರರು ನೋಟಾ ಆಯ್ಕೆ ಮಾಡಿದ್ದಾರೆ.

ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಮಾಹಿತಿ ಬಹಿರಂಗವಾಗಿದ್ದು, ರಾಜ್ಯಗಳ ಪ್ರಕಾರ ಹೇಳೋದಾದರೆ, ಮಣಿಪುರದ ಒಟ್ಟು ಮತದಾರರಲ್ಲಿ 10,349 (ಶೇ. 0.6) ಜನರು ನೋಟಾ ಆಯ್ಕೆ ಮಾಡಿಕೊಂಡಿದ್ದಾರೆ. ಅದೇ ರೀತಿ ಗೋವಾದಲ್ಲಿ 10,629 ಮತದಾರರು (ಶೇ. 1.1)  ನೋಟಾ ಒತ್ತಿದ್ದಾರೆ.

Nota Saaksha Tv

ಇನ್ನೂ ಉತ್ತರ ಪ್ರದೇಶದಲ್ಲಿ 621,186 ಮತದಾರರು (ಶೇ. 0.7)  ನೋಟಾಕ್ಕೆ ಮತ ಚಲಾಯಿಸಿದ್ದಾರೆ. ಮತ್ತೊಂದೆಡೆ, ಉತ್ತರಾಖಂಡದಲ್ಲಿ ನೋಟಾ ಆಯ್ಕೆಯನ್ನು ಆರಿಸಿಕೊಂಡವರ ಸಂಖ್ಯೆ 46,830 (ಶೇ. 0.2). ಹಾಗೇ ಪಂಜಾಬ್‌ನಲ್ಲಿ 1,10,308 ಮತದಾರರು (ಶೇ. 0.9) ನೋಟಾ ಆಯ್ಕೆ ಮಾಡಿಕೊಂಡಿದ್ದಾರೆ.

ಈ ಮೂಲಕ ಒಟ್ಟು ಐದು ರಾಜ್ಯಗಳಲ್ಲಿ 7,99,302 ಮತದಾರರು ನೋಟಾ ಆಯ್ಕೆಯನ್ನು ಆರಿಸಿಕೊಂಡು ತಮ್ಮ ಹಕ್ಕು ಚಲಾಯಿಸಿದ್ದಾರೆ.

Tags: #Saaksha TVFive State Election 2022Nota
ShareTweetSendShare
Join us on:

Related Posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

by Shwetha
May 31, 2026
0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ನಿಗದಿಯಾಗಿದೆ. ಜೂನ್ 3, ಬುಧವಾರ ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದ...

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

by Shwetha
May 31, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡ ಈಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದ...

KPCC ಅಧ್ಯಕ್ಷ ಸ್ಥಾನದ ರೇಸ್‌ಗೆ ಮತ್ತೊಂದು ಹೆಸರು ಎಂಟ್ರಿ

KPCC ಅಧ್ಯಕ್ಷ ಸ್ಥಾನದ ರೇಸ್‌ಗೆ ಮತ್ತೊಂದು ಹೆಸರು ಎಂಟ್ರಿ

by Shwetha
May 31, 2026
0

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆದಿದೆ. ಈ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ, ಡಿಸಿಎಂ ಡಿ.ಕೆ....

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

by Shwetha
May 31, 2026
0

ಕ್ರಿಕೆಟ್ ಲೋಕದ ಅತಿದೊಡ್ಡ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram