ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

ನವರಾತ್ರಿಯಲ್ಲಿ ಪೂಜೆ ಮಾಡುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ  

ನವರಾತ್ರಿಯಲ್ಲಿ ಪೂಜೆ ಮಾಡುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ  

Saaksha Editor by Saaksha Editor
September 23, 2025
in ಜ್ಯೋತಿಷ್ಯ, Astrology
ಲಕ್ಷ್ಮೀ

ಲಕ್ಷ್ಮೀ

Share on FacebookShare on TwitterShare on WhatsappShare on Telegram

ಈಗಾಗಲೇ ನವರಾತ್ರಿ ಆರಂಭ ವಾಗಿದ್ದು ಈ ನವರಾತ್ರಿಯಲ್ಲಿ (Navaratri) ನೀವು ಮಾಡಲೇಬೇಕಾಗಿರುವ ಕೆಲ ಅಭ್ಯಾಸಗಳ ಬಗ್ಗೆ ನಿಮಗೆ ತಿಳಿಸಿಕೊಡುತ್ತೇವೆ ಇಂದಿನ ಲೇಖನದಲ್ಲಿ. ದಸರಾ (Dasara) ಹಬ್ಬ ಇದು ನಾಡಹಬ್ಬ ವಿಶೇಷವಾದ ಹಬ್ಬ ಆಗಿರುತ್ತದೆ, ಈ ಹಬ್ಬ ಅಶ್ವಿನಿ ಮಾಸದ ಶುಕ್ಲಪಕ್ಷದ ಪ್ರತಿಪಾದ ತಿಥಿಯಿಂದ ಹಿಡಿದು ನವಮೀ ತಿಥಿ ವರೆಗೆ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ದಶಮಿ ತಿಥಿ ದಿವಸದಂದು ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ.

ಈ ನವರಾತ್ರಿಯಲ್ಲಿ ದುರ್ಗಾಮಾತೆಯ ಒಂಬತ್ತು ಸ್ವರೂಪಗಳನ್ನು ಆರಾಧನೆ ಮಾಡಲಾಗುತ್ತದೆ ಜೀವನದಲ್ಲಿ ಯಶಸ್ಸು ಕಾಣಲು ಜೀವನದಲ್ಲಿ ಯಾವುದೇ ಕಷ್ಟಗಳಿದ್ದರೂ ಈ ನವರಾತ್ರಿಯಲ್ಲಿ ದುರ್ಗಾ ಮಾತೆಯ ಈ ಒಂಬತ್ತು ಸ್ವರೂಪವನ್ನು ಆರಾಧನೆ ಮಾಡಿ, ತಾಯಿಯ ಕೃಪಾಕಟಾಕ್ಷವನ್ನು ಪಡೆಯಿರಿ ಹಾಗಾದರೆ ಬನ್ನಿ ನವರಾತ್ರಿಯಲ್ಲಿ ಮಾಡಬೇಕಾಗಿರುವ ಕೆಲಸಗಳ ಬಗ್ಗೆ ನಿಮಗೆ ತಿಳಿಸಿಕೊಡುತ್ತೇವೆ ಇಂದಿನ ಲೇಖನದಲ್ಲಿ.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 17, 2026

ಸುಖ ಶಾಂತಿ ನೆಮ್ಮದಿ ಸಿಗಲು ನವರಾತ್ರಿಯ ಒಂಬತ್ತು ದಿವಸಗಳಲ್ಲಿ ಒಂದೊಂದು ದಿವಸವನ್ನು ತಾಯಿಯ ಸ್ವರೂಪವನ್ನು ಆರಾಧನೆ ಮಾಡಬೇಕಾಗಿರುತ್ತದೆ ಹಾಗೆ ಈ ನವರಾತ್ರಿ ಅಂದು ನೀವು ತಾಯಿಯ ಹೆಸರಿನಲ್ಲಿ ಕಳಶ ಪ್ರತಿಷ್ಠಾಪನೆ ಮಾಡಬೇಕಾಗಿರುತ್ತದೆ ಆ ಕಳಶ ಪ್ರತಿಷ್ಠಾಪನೆ ಮಾಡುವುದನ್ನು ಕೂಡ ಹೇಗೆ ಎಂಬುದನ್ನು ತಿಳಿಸುತ್ತವೆ ಇದೇ ರೀತಿ ನೀವು ಕಳಶ ಪ್ರತಿಷ್ಠಾಪನೆ ಮಾಡಿ.

ಕಳಶ ಪ್ರತಿಷ್ಠಾಪನೆ ಮಾಡುವಾಗ ಮೊದಲು ಮನೆ ಅನ್ನು ಶುದ್ಧೀಕರಿಸಬೇಕು ಆನಂತರ ಗಂಗಾಜಲವನ್ನು ಸಿಂಪಡಿಸಿ ಅದರ ಮೇಲೆ ಕೆಂಪು ವಸ್ತ್ರವನ್ನು ಇರಿಸಬೇಕು ಹಾಗೆ ದುರ್ಗಾಮಾತೆಯ ಪಟ ಅಥವಾ ಮೂರ್ತಿಯನ್ನು ಇರಿಸಿ ತಾಯಿಯ ಪಟದ ಮುಂದೆ ಕಲಶ ಪ್ರತಿಷ್ಠಾಪನೆ ಮಾಡಬೇಕು ಕಲಶ ಪ್ರತಿಷ್ಠಾಪನೆ ಮಾಡುವಾಗ ಕಳಸದ ಚಂಬಿಗೆ ಅಡಿಕೆ ನಾಣ್ಯ ಇನ್ನೂ ಲವಂಗ ಹಾಗೂ ಏಲಕ್ಕಿ ಅನ್ನೋ ಕೂಡ ಈ ಕಳಶಕ್ಕೆ ಹಾಕಬೇಕು.

ನದಿಯ ಪುಣ್ಯಜಲ ಇದ್ದಾಳೆ ಪುಣ್ಯ ಝಳಕ್ಕೆ ಗಂಗಾಜಲವನ್ನು ಹಾಕಿ ಕಳಶವನ್ನು ಪ್ರತಿಷ್ಠಾಪನೆ ಮಾಡಬೇಕು ಕಳಶ ಪ್ರತಿಷ್ಠಾಪನೆ ಮಾಡಿದ ನಂತರ ನವರಾತ್ರಿಯಲ್ಲಿ ಅಖಂಡ ದೀಪವನ್ನು ಉರಿಸಬಹುದು ಅಥವಾ ಬೆಳಿಗ್ಗೆ ಬೆಳಿಗ್ಗೆ ಹಾಗೂ ಸಂಜೆಯ ಸಮಯದಲ್ಲಿ ತಾಯಿಗೆ ಆರತಿ ಅನ್ನೂ ಮಾಡಬೇಕು. ತಾಯಿ ದುರ್ಗಾ ಮಾತೆ ಎಲ್ಲರ ಮನೆಯಲ್ಲಿಯೂ ನೆಲೆಸುವುದಿಲ್ಲ.

ಹೌದು ತಾಯಿಯಲ್ಲಿ ಸಾತ್ವಿಕ್ ವಾತಾವರಣವಿರುತ್ತದೆ ಅಲ್ಲಿ ಮಾತ್ರ ನೆಲೆಸುತ್ತಾಳೆ.ಯಾರೂ ಮನೆಯಲ್ಲಿ ಬೇರೆಯವರ ಮನೆಯ ವಿಚಾರವನ್ನ ಮಾತನಾಡುತ್ತಾರೆ ಚರ್ಚೆ ಮಾಡುತ್ತಾರೆ ಹಾಗೂ ಬೇರೆಯ ಅವರಿಗೆ ಕೆಟ್ಟ ಜನ ಬಯಸಬೇಕು ಎಂದು ಆಲೋಚನೆ ಮಾಡುತ್ತ ಇರುತ್ತಾರೆ ಅಂಥವರ ಮನೆಯಲ್ಲಿ ದುರ್ಗಾಮಾತೆ ನಡೆಸುವುದಿಲ್ಲ. ಸಾತ್ವಿಕ ಗುಣದಿಂದ ತಾಯಿಯನ್ನು ಆರಾಧನೆ ಮಾಡಿದರೆ ತಾಯಿಯ ಅನುಗ್ರಹ ಖಂಡಿತವಾಗಿಯೂ ನಿಮಗೆ ಸಿಗುತ್ತದೆ ಇನ್ನು ಯಾವ ದಿನಾಂಕದಂದು ಯಾವ ದುರ್ಗಾಮಾತೆಯ ಸ್ವರೂಪವನ್ನು ಆರಾಧಿಸಬೇಕು ಎಂಬುದನ್ನು ತಿಳಿಯೋಣ.

ಮೊದಲನೆಯ ದಿವಸ ಅಂದರೆ 22 ಅಶ್ವಯುಜ ಮಾಸದ ಈ ದಿವಸದಂದು ತಾಯಿ ಶೂಲ ಪುತ್ರಿಯ ಆರಾಧನೆ ಮಾಡಬೇಕು ಎರಡನೆಯ ದಿವಸ ತಾಯಿ ಬ್ರಹ್ಮಚಾರಿಣಿ ದೇವಿಯ ಆರಾಧನೆ ಮಾಡಬೇಕು ಮೂರನೆಯ ದಿವಸ ಚಂದ್ರಘಂಟಾ ಹಾಗೂ ಕುಷ್ಮಾಂಡ ತಾಯಿಯ ಆರಾಧನೆ ಮಾಡಬೇಕು ಯಾಕೆಂದರೆ ಈ ದಿವಸದಂದು ಎರಡೂ ತಿಥಿ ಬಂದಿರುವ ಕಾರಣ ಎರಡೂ ದುರ್ಗಾಮಾತೆಯ ಸ್ವರೂಪವನು ಈದಿನ ಆರಾಧಿಸಲಾಗುತ್ತದೆ.ನಾಲ್ಕನೆಯ ದಿವಸ ದಂದು ತಾಯಿ ಸ್ಕಂದಮಾತೆಯ ಆರಾಧನೆ ಮಾಡಬೇಕು ಐದನೆಯ ದಿವಸ ಕಾತ್ಯಾಯಿಣಿ ತಾಯಿಯ ಆರಾಧನೆ ಮಾಡಬೇಕು.

ಆರನೆಯ ದಿವಸ ಕಾಲ ರಾತ್ರಿ ತಾಯಿಯ ಆರಾಧನೆ ಮಾಡಬೇಕು. ಏಳನೆಯ ದಿವಸ ಮಹಾಗೌರಿಯ ಆರಾಧನೆ ಎಂಟನೆಯ ದಿವಸ ಸಿದ್ಧಿ ಧಾತ್ರಿ ಅಮ್ಮನವರ ಆರಾಧನೆ ಮಾಡಬೇಕು ಈ ದಿವಸದಂದು ನವಮಿ ಹಾಗೂ ಅಷ್ಟಮಿ ತಿಥಿ ಗಳು ಬಂದಿರುತ್ತದೆ. ಒಂಭತ್ತನೆಯ ದಿವಸದಂದು ದಶಮೀತಿಥಿ ಅಂದು ದಸರಾವನ್ನು ಆಚರಣೆ ಮಾಡಲಾಗುತ್ತದೆ.ಈ ನವರಾತ್ರಿಯಲ್ಲಿ ತಾಯಿಯ ಈ ಮಂತ್ರವನ್ನು ಪಠಣೆ ಮಾಡಿ, ಇದನ್ನು ನವರಾತ್ರಿ ಮಂತ್ರ ಎಂದೇ ಕರೆಯುತ್ತಾರೆ “ಓಂ ಐಂ ಹ್ರೀಂ ಕ್ಲೀಂ ಚಾಮುಂಡಯೆ ತಾಯಿಯ ಇಚ್ಛೆ” ಈ ಮಂತ್ರವನ್ನು ಪಠಣೆ ಮಾಡಬೇಕು.

ಲೇಖಕರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Common puja mistakesCorrect Navratri puja timingsdasaraGoddess Durga pujaKalash importance in NavratriMistakes during Navratri pujaNavratri fasting rulesNavratri puja ritualsNavratri puja tipsಕಲಶ ಪೂಜೆ ಮಹತ್ವದೂರ್ಗಾ ದೇವಿ ಪೂಜೆನವರಾತ್ರಿ ಉಪವಾಸ ನಿಯಮಗಳುನವರಾತ್ರಿ ಪೂಜೆನವರಾತ್ರಿ ಪೂಜೆ ತಪ್ಪುಗಳುನವರಾತ್ರಿ ಪೂಜೆ ಸಮಯನವರಾತ್ರಿ ಪೂಜೆ ಸಲಹೆಗಳುಸರಿ ಮಾಂತ್ರಿಕ ಜಪ
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 17, 2026
0

ದಿನ ಭವಿಷ್ಯ: 17-03-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನು ಬಲವಾಗಿರುವುದರಿಂದ ಕೆಲಸ ಕಾರ್ಯಗಳಲ್ಲಿ ವೇಗ ಕಂಡುಬರುತ್ತದೆ. ಸರ್ಕಾರಿ...

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 13, 2026
0

ದಿನ ಭವಿಷ್ಯ: 13-03-2026 * ಮೇಷ ರಾಶಿ: ಇಂದು ನಿಮಗೆ ಕಾರ್ಯಕ್ಷೇತ್ರದಲ್ಲಿ ಜಯ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಹಠಮಾರಿತನದಿಂದಾಗಿ ಕುಟುಂಬದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram