Thursday, June 8, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Covid 19 rules | ಮದ್ವೆಗೆ ಎಷ್ಟು ಜನ ಸೇರ್ಬೋದು ಗೊತ್ತಾ..?

Mahesh M Dhandu by Mahesh M Dhandu
January 29, 2022
in Newsbeat, State, ರಾಜ್ಯ
marriage
Share on FacebookShare on TwitterShare on WhatsappShare on Telegram

ಕೊರೊನಾ ರೂಲ್ಸ್ ಸಡಿಲಿಕೆ.. ಮದ್ವೆಗೆ ಎಷ್ಟು ಜನ ಸೇರ್ಬೋದು ಗೊತ್ತಾ..? New covid-19-rules-in karnataka R ashok

ಬೆಂಗಳೂರು :  ರಾಜ್ಯ ಸರ್ಕಾರ ಇಂದು 50 : 50 ರೂಲ್ಸ್ ನಲ್ಲಿ ಕೊಂಚ ಸಡಿಲಿಕೆ ಮಾಡಿದೆ. ಕೊರೊನಾ ನಿಯಂತ್ರಣಕ್ಕೆ ಜಾರಿಯಲ್ಲಿದ್ದ ಶೇ 50ರಷ್ಟು ರೂಲ್ಸ್​ಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗಿತ್ತು. ಮುಖ್ಯವಾಗಿ 50 : 50 ರೂಲ್ಸ್ ಸಡಿಲಿಕೆ ಮಾಡುವಂತೆ ಹೋಟೆಲ್​ ಉದ್ಯಮ, ಮದ್ಯ ಮಾರಾಟ ಉದ್ಯಮ, ಸಿನಿಮಾ, ನಾಟಕ ರಂಗಗಳಿಂದ ಬೇಡಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲಾರಂಭ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಸಚಿವರು, ಹಿರಿಯ ಅಧಿಕಾರಿಗಳು, ಕೋವಿಡ್ ತಜ್ಞರು ಭಾಗವಹಿಸಿದ್ದರು.

Related posts

35 ಜನ ಸೈನಿಕರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

35 ಜನ ಸೈನಿಕರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

June 7, 2023
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ನಿಯಮ, ನಿಬಂಧನೆಗಳು ಇಲ್ಲಿವೆ…!

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ನಿಯಮ, ನಿಬಂಧನೆಗಳು ಇಲ್ಲಿವೆ…!

June 7, 2023

New covid-19-rules-in karnataka R ashok saaksha tv

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್,  ಜನವರಿ 31 ರಿಂದ ನೈಟ್ ಕರ್ಫ್ಯೂ  ಇರುವುದಿಲ್ಲ ಎಂದರು. ಹೋಟೆಲ್ ರೆಸ್ಟೋರೆಂಟ್ ಗಳಿಗೆ 50% ರೂಲ್ಸ್ ರದ್ದು ಮಾಡಿರುವುದಾಗಿ ತಿಳಿಸಿದರು.

ಉಳಿದಂತೆ ಮದುವೆ ಹೊರಾಂಗಣದಲ್ಲಿ 300 ಮತ್ತು ಒಳಾಂಗಣದಲ್ಲಿ 200 ಜನರಿಗೆ ಅವಕಾಶ ಕಲ್ಪಿಸಿಕೊಡುತ್ತಿದ್ದೇವೆ. ಕಚೇರಿಗಳಲ್ಲಿ ಶೇ.100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ಕೋಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆಗಳು ಮತ್ತೆ ಆರಂಭವಾಗುತ್ತಿದ್ದು, ಎಲ್ಲಾ ರೀತಿ ಸೇವೆಗಳಿಗೆ ಅವಕಾಶ ಕೊಡಲಾಗಿದೆ. ಆದರೆ ದೇವಾಲಯಗಳಲ್ಲಿ ಒಮ್ಮೆಲೆ 50 ಜನ ಮಾತ್ರ ಪ್ರವೇಶ ನಿಯಮ ಮುಂದುವರಿಸುತ್ತಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು.

Tags: bangaloreCorona Viruscovid rulesR Ashok
ShareTweetSendShare
Join us on:

Related Posts

35 ಜನ ಸೈನಿಕರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

35 ಜನ ಸೈನಿಕರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

by Honnappa Lakkammanavar
June 7, 2023
0

Hassan: ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಕುಡುಗರಹಳ್ಳಿ ಕ್ಯಾಂಪನ್ ನಲ್ಲಿದ್ದ ಸೈನಿಕರು ಮಧ್ಯಾಹ್ನ ಊಟ ಮಾಡಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಕ್ಯಾಂಪ್ ನಲ್ಲಿ ಚಾಲನಾ ತರಬೇತಿಗೆಂದು...

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ನಿಯಮ, ನಿಬಂಧನೆಗಳು ಇಲ್ಲಿವೆ…!

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ನಿಯಮ, ನಿಬಂಧನೆಗಳು ಇಲ್ಲಿವೆ…!

by Honnappa Lakkammanavar
June 7, 2023
0

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ (Shakti Scheme) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಯೋಜನೆಯಡಿ ರಾಜ್ಯದಲ್ಲಿನ ಎಲ್ಲ ಮಹಿಳೆಯರಿಗೆ ರಾಜ್ಯ...

ಅಗ್ನಿ ಕುಂಡಲದಲ್ಲಿ ಬಿದ್ದು 30 ಜನರಿಗೆ ಗಾಯ

ಅಗ್ನಿ ಕುಂಡಲದಲ್ಲಿ ಬಿದ್ದು 30 ಜನರಿಗೆ ಗಾಯ

by Honnappa Lakkammanavar
June 7, 2023
0

ಜಾತ್ರಾ ಮಹೋತ್ಸವದಲ್ಲಿ (Festival) ನೂಕುನುಗ್ಗಲು ಉಂಟಾಗಿದ್ದರಿಂದಾಗಿ ಅಗ್ನಿ ಕುಂಡದಲ್ಲಿ ಬಿದ್ದು 30 ಜನರು ಗಾಯಗೊಂಡಿರುವ (Injur) ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ (Turuvekere) ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ...

ರಾಜ್ಯದಲ್ಲಿ ಶೀಘ್ರವೇ ನೀರಿನ ಬಿಲ್ ಏರಿಕೆ

ರಾಜ್ಯದಲ್ಲಿ ಶೀಘ್ರವೇ ನೀರಿನ ಬಿಲ್ ಏರಿಕೆ

by Honnappa Lakkammanavar
June 7, 2023
0

ಸಿಲಿಕಾನ್ ಸಿಟಿಯಲ್ಲಿ ನೀರು ಬಳಕೆ ಶುಲ್ಕ ಏರಿಕೆಯಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಿನ್ನೆ ಸಂಜೆ ಕಾವೇರಿ ಭವನಕ್ಕೆ ಭೇಟಿ ನೀಡಿ ಬೆಂಗಳೂರು ನೀರು...

ಕೇವಲ ಎರಡೂವರೆ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ

ಕೇವಲ ಎರಡೂವರೆ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ

by Honnappa Lakkammanavar
June 7, 2023
0

ಬೆಂಗಳೂರು: ಕೇವಲ ಎರಡೂವರೆ ನಿಮಿಷದಲ್ಲಿ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ವೈದ್ಯರ ತಂಡವೊಂದು ಅಚ್ಚರಿ ಮೂಡಿಸಿದೆ. ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯ ಡಾ ವಿಕ್ರಂ ಹುಡೇದ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

June 8, 2023
ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆ ಕೊಲೆ ಮಾಡಿ, ಪೀಸ್ ಪೀಸ್ ಮಾಡಿದ ವ್ಯಕ್ತಿ

ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆ ಕೊಲೆ ಮಾಡಿ, ಪೀಸ್ ಪೀಸ್ ಮಾಡಿದ ವ್ಯಕ್ತಿ

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram