ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಜ್ಯದ ಜನತೆಗೆ ಗುಡ್‌ ನ್ಯೂಸ್‌: ಕೆಎಂಎಫ್‌ ನಂದಿನಿ ಉತ್ಪನ್ನಗಳ ಬೆಲೆಯಲ್ಲಿ ಭಾರಿ ಇಳಿಕೆ

ರಾಜ್ಯದ ಜನತೆಗೆ ಗುಡ್‌ ನ್ಯೂಸ್‌: ಕೆಎಂಎಫ್‌ ನಂದಿನಿ ಉತ್ಪನ್ನಗಳ ಬೆಲೆಯಲ್ಲಿ ಭಾರಿ ಇಳಿಕೆ

Saaksha Editor by Saaksha Editor
September 22, 2025
in ರಾಜ್ಯ, State
ನಂದಿನಿ ಉತ್ಪನ್ನಗಳು

ನಂದಿನಿ ಉತ್ಪನ್ನಗಳು

Share on FacebookShare on TwitterShare on WhatsappShare on Telegram

ಬೆಂಗಳೂರು, ಸೆ.22: ಜಿಎಸ್‌ಟಿ (GST) ಪರಿಷ್ಕರಣೆಯಾದ ಹಿನ್ನೆಲೆಯಲ್ಲಿ ನಂದಿನಿಯ (Nandini) ಕೆಲ ಉತ್ಪನ್ನಗಳ ದರ ಇಳಿಕೆಯಾಗಿದೆ. ಬೆಣ್ಣೆ, ತುಪ್ಪ, ಚೀಸ್‌ ಮೇಲೆ ಮೊದಲು ಶೇ 12 ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ, ಈ ತೆರಿಗೆಯನ್ನು ಶೇ 5 ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಇನ್ನು ಪನ್ನಿರ್‌ ಮತ್ತು ಯುಹೆಚ್‌ಟಿ ಹಾಲಿಗೆ (ಗುಡ್‌ ಲೈಫ್)‌ ಮೊದಲು ಶೇ 5 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ ಈ ವಸ್ತುಗಳ ದರ ಕಡಿಮೆಯಾಗಿದೆ. ಆದರೆ, ಮೊಸರು ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಲಿಗೆ ಜಿಎಸ್‌ಟಿ ಇಲ್ಲ. ಮೊಸರಿಗೆ ಶೇ 5 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಹೀಗಾಗಿ, ಈ ಎರಡೂ ಉತ್ಪನ್ನಗಳ ಬೆಲೆ ಈಗಿನಂತೆ ಮುಂದುವರಿಯಲಿದೆ.

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

December 5, 2025

ಯಾವ್ಯಾವ ಉತ್ಪನ್ನಗಳ ದರ ಇಳಿಕೆ

ತುಪ್ಪ- (1000- ಮಿ.ಲಿ)

ಹಳೆ ದರ – 650

ಈಗಿನ ದರ – 610

ಬೆಣ್ಣೆ – 500 ಗ್ರಾಂ

ಹಳೆದ ದರ – 305

ಹೊಸ ದರ – 286

ಪನ್ನೀರ – 1000 ಗ್ರಾಂ

ಹಳೆ ದರ – 425

ಹೊಸ ದರ – 408

ಗುಡ್‌ ಲೈಫ್‌ ಹಾಲು

ಹಳೆ ದರ – 70

ಹೊಸ ದರ – 68

ಸಂಸ್ಕರಿಸಿದ ಚೀಸ್‌

ಹಳೆ ದರ – 530

ಹೊಸ ದರ – 574

ಐಸ್‌ಕ್ರೀಮ್‌ ಫ್ಯಾಮಿಲಿ ಪ್ಯಾಕ್‌

ಹಳೆ ದರ – 645

ಹೊಸ ದರ – 574

ಐಸ್‌ಕ್ರೀಮ್‌ ವೆನಿಲಾ ಟಬ್‌

ಹಳೆ ದರ – 200

ಹೊಸ ದರ – 178

ಐಸ್‌ಕ್ರೀಮ್ ಚಾಕಲೇಟ್ ಸಂಡೇ

ಹಳೆ ದರ – 115

ಹೊಸ ದರ – 102

ಐಸ್‌ಕ್ರೀಮ್ ಮ್ಯಾಂಗೋ ನ್ಯಾಚುರಲ್ಸ್

ಹಳೆ ದರ – 35

ಹೊಸ ದರ – 31

ಖಾರಾ ಉತ್ಪನ್ನಗಳು

ಹಳೆ ದರ – 60

ಹೊಸ ದರ – 56

ಇದನ್ನೂ ಓದಿ: ದೇಶದಲ್ಲಿ ಈಗ 5% ಮತ್ತು 18% GST ಮಾತ್ರ: ಪ್ರಧಾನಿ ಮೋದಿ

ಮಫಿನ್‌ಗಳು

ಹಳೆ ದರ – 50

ಹೊಸ ದರ – 45

ನಂದಿನಿ ನೀರು (1000 ಮಿ.ಲೀ)

ಹಳೆ ದರ – 20

ಹೊಸ ದರ – 18

ಜಾಮೂನು ಮಿಶ್ರಣ

ಹಳೆ ದರ – 80

ಹೊಸ ದರ – 71

ಬಾದಾಮ್ ಹಾಲಿನ ಪುಡಿ – (200 ಗ್ರಾಂ)

ಹಳೆ ದರ – 120

ಹೊಸ ದರ – 107

ಕುಕೀಸ್ (100 ಗ್ರಾಂ)

ಹಳೆ ದರ – 35

ಹೊಸ ದರ – 31

ರೈಸ್ ಕ್ರಿಪಿ ಮಿಲ್ಕ್ ಚಾಕೋ (80 ಗ್ರಾಂ)

ಹಳೆ ದರ – 65

ಹೊಸ ದರ – 58

ಕೇಕ್‌ಗಳು (200 ಗ್ರಾಂ)

ಹಳೆ ದರ – 110

ಹೊಸ ದರ – 98

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: GST effect on dairy productsKarnataka milk price 2025KMF Nandini price reducedKMF price cut 2025Nandini curd butter milk price dropNandini milk new price 2025Nandini milk rate todayNandini price latest updateNandini products GST impactNew GST on dairy productsಕರ್ನಾಟಕ ಹಾಲು ಬೆಲೆ ಇಳಿಕೆಕೆಎಂಎಫ್ ನಂದಿನಿ ಉತ್ಪನ್ನ ಬೆಲೆಜಿಎಸ್ಟಿ ಇಳಿಕೆ ಹಾಲು ಉತ್ಪನ್ನಗಳುಜಿಎಸ್‌ಟಿ ನಂದಿನಿ ಉತ್ಪನ್ನಗಳುಜಿಎಸ್‌ಟಿ ಪರಿಣಾಮ ನಂದಿನಿನಂದಿನಿ ಉತ್ಪನ್ನಗಳ ಹೊಸ ದರಗಳುನಂದಿನಿ ಜಿಎಸ್‌ಟಿ ಪರಿಣಾಮನಂದಿನಿ ತುಪ್ಪ ಬೆಲೆನಂದಿನಿ ದರ ಇಳಿಕೆ ಸುದ್ದಿನಂದಿನಿ ಬೆಲೆ ಇತ್ತೀಚಿನ ಅಪ್ಡೇಟ್ನಂದಿನಿ ಬೆಲೆ ಇಳಿಕೆ 2025ನಂದಿನಿ ಮೊಸರು ಬೆಲೆ ಇಳಿಕೆನಂದಿನಿ ಹಾಲು ದರ ಇಳಿಕೆನಂದಿನಿ ಹಾಲು ಬೆಲೆ 2025ನಂದಿನಿ ಹಾಲು ಬೆಲೆ ಇಳಿಕೆ
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

by Shwetha
December 5, 2025
0

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಋತುಚಕ್ರದ ರಜೆಯನ್ನು (Menstrual Leave) ಘೋಷಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರವನ್ನು...

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

by Shwetha
December 5, 2025
0

ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸರ್ಕಾರಿ ಹಾಸ್ಟೆಲ್ಗಳಲ್ಲಿ ಬಡ ಹೆಣ್ಣು ಮಕ್ಕಳ ಸುರಕ್ಷತೆ ಆತಂಕಕ್ಕೀಡಾಗಿದ್ದು, ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

by Shwetha
December 5, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರಿಗೆ ಸಲ್ಲಿಸಿರುವ ಗೌಪ್ಯ ವರದಿಯೊಂದು ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram