ADVERTISEMENT
Wednesday, July 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

RBI ಮುದ್ರಿಸಿದ್ದ ಹೊಸ ನೋಟುಗಳು ನಾಪತ್ತೆ..!

500 ರೂ. ಮುಖಬೆಲೆಯ ನೋಟುಗಳು ನಾಪತ್ತೆ

Author2 by Author2
June 18, 2023
in National, ದೇಶ - ವಿದೇಶ
Fact check
Share on FacebookShare on TwitterShare on WhatsappShare on Telegram

ಆರ್ ಬಿಐ ಮುದ್ರಿಸಿದ್ದ 500 ರೂ. ಮುಖ ಬೆಲೆಯ ಸುಮಾರು 8,810.65 ಮಿಲಿಯನ್ ನೋಟುಗಳೇ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಆರ್ ಟಿಐ ಕಾರ್ಯಕರ್ತರೊಬ್ಬರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ದೇಶದ ಮೂರು ವಿವಿಧ ನೋಟು ಮುದ್ರಣಾಲಯದಲ್ಲಿ ಮುದ್ರಿಸಲಾದ 500 ರೂ ನೋಟುಗಳ ಸಂಖ್ಯೆ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಸ್ವೀಕರಿಸಿದ ಸಂಖ್ಯೆಗಳ ಮಧ್ಯೆ ವ್ಯತ್ಯಾಸ ಇದೆ. ಸುಮಾರು 88 ಸಾವಿರ ಕೋಟಿ ರೂ. ನಷ್ಟು ನೋಟುಗಳು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

Related posts

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

July 14, 2026
ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

July 14, 2026

ಪಲಕ್ ಶಾ ಎಂಬ ಆರ್ ಟಿಐ ಕಾರ್ಯಕರ್ತ ಈ ಕುರಿತು ಟ್ವೀಟ್ ಮಾಡಿದ್ದು, ಇದು ನಿಜವೇ ಅಗಿದ್ದರೆ ದೇಶದ ಅತೀ ದೊಡ್ಡ ಪ್ರಮಾಣದ ರಾಬರಿ ಇದು…? ಸರ್ಕಾರಿ ಮುದ್ರಣಾಲಯಗಳಲ್ಲಿ ಮುದ್ರಿಸಿದ ಸುಮಾರು 8,810.65 ನೋಟುಗಳ ಪೈಕಿ 7260 ಮಿಲಿಯನ್ ನೋಟುಗಳು ಮಾತ್ರ ಆರ್ ಬಿಐ ಸ್ವೀಕರಿಸಿರುವುದಾಗಿ ಹೇಳಿದೆ. ಬಾಕಿ 1550 ಮಿಲಿಯನ್ 500 ಮುಖಬೆಲೆಯ ನೋಟುಗಳು ಏನಾದವು ಎಂದು ಪ್ರಶ್ನೆ ಮಾಡಿದ್ದಾರೆ.
ದೇಶದ ವಿವಿಧ ಮೂರು ಭಾರತೀಯ ಟಂಕಸಾಲೆಗಳು (ನೋಟು ಮುದ್ರಣಾಲಯಗಳು) ಹೊಸದಾಗಿ 8,810.65 ಮಿಲಿಯನ್ 500 ರೂ. ನೋಟುಗಳನ್ನು ಮುದ್ರಿಸಿಸಿ ಆರ್‌ಬಿಐಗೆ ನೀಡಿತ್ತಂತೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್ ಕೇವಲ 7260 ಮಿಲಿಯನ್ ನೋಟುಗಳನ್ನು ಮಾತ್ರ ಸ್ವೀಕರಿಸಿದೆ ಎಂದು ವರದಿ ಹೇಳಿದೆ.

ಮೂರು ನೋಟು ಮುದ್ರಣಾಲಯಗಳಿಂದ ಮುದ್ರಿಸಿದ ಒಟ್ಟು 8810.65 ಮಿಲಿಯನ್ ನೋಟುಗಳಲ್ಲಿ RBI ಕೇವಲ 7260 ಮಿಲಿಯನ್ ನೋಟುಗಳನ್ನು ಸ್ವೀಕರಿಸಿದೆ ಎಂದು ತಿಳಿದು ಬಂದಿದೆ.

Tags: New notes printed by RBI are missing..!
ShareTweetSendShare
Join us on:

Related Posts

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

by Shwetha
July 13, 2026
0

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಇತ್ತೀಚಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಸೂರ್ಯ ಅವರ ಪತ್ನಿ ದೇವಿಶಾ ಶೆಟ್ಟಿ...

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

by Shwetha
July 11, 2026
0

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಮತ್ತು ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಗಾನಕೋಗಿಲೆಯಾಗಿ ನೆಲೆಸಿದ್ದ ಎಸ್ ಜಾನಕಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram