ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಧರ್ಮಸ್ಥಳದಲ್ಲಿ ಸರತಿ ಸಾಲಿಗೆ ಹೊಸ ರೂಲ್ಸ್!

ಭಕ್ತರಿಗಾಗಿ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ

Author2 by Author2
January 7, 2025
in State, ರಾಜ್ಯ
Share on FacebookShare on TwitterShare on WhatsappShare on Telegram

ಮಂಗಳೂರು: ಪುಣ್ಯ ಕ್ಷೇತ್ರ ಕ್ಷೇತ್ರ ಧರ್ಮಸ್ಥಳದ (Dharmasthala) ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಗಂಟೆಗಟ್ಟಲೆ ಸರತಿ ಸಾಲಿನಲ್ಲೇ ನಿಲ್ಲಬೇಕಿತ್ತು. ವೀಕೆಂಡ್, ರಜಾ ದಿನ, ವಿಶೇಷ ಹಬ್ಬ ಬಂದರೆ ಸರತಿ ಸಾಲಿನಲ್ಲಿ ಹೆಚ್ಚಿನ ಜನ ಆಗಮಿಸುತ್ತಿದ್ದರು. ಹೀಗಾಗಿ ಭಕ್ತರ ಈ ಕಷ್ಟವನ್ನರಿತ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು (Veerendra Heggade) ಇದಕ್ಕೊಂದು ಬದಲಿ ಆರಾಮದಾಯಕ ವ್ಯವಸ್ಥೆ ಮಾಡಿದ್ದಾರೆ.

ಪರಿಕಲ್ಪನೆಯ ಈ ವ್ಯವಸ್ಥೆ ರಾಜ್ಯದಲ್ಲೇ ಪ್ರಥಮ ಎನಿಸಿಕೊಂಡಿದ್ದು ಇಂದು ಲೋಕಾರ್ಪಣೆಗೊಳ್ಳಲಿದೆ. ತಿರುಪತಿ ಕ್ಷೇತ್ರಗಳಲ್ಲಿ ಕ್ಯೂ ಕಾಂಪ್ಲೆಕ್ಸ್ ಮೂಲಕ ನೀವು ತೆರಳಿ ದೇವರ ದರ್ಶನ ಪಡೆಯುವ ಮಾದರಿಯಲ್ಲೇ ಧರ್ಮಸ್ಥಳದಲ್ಲೂ ಕ್ಯೂ ಕಾಂಪ್ಲೆಕ್ಸ್ ವ್ಯವಸ್ಥೆ ಮಾಡಲಾಗಿದೆ.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

January 21, 2026

ಮಕ್ಕಳು, ಮಹಿಳೆಯರು, ವಯಸ್ಸಾದವರು ಸೇರಿದಂತೆ ಎಲ್ಲರೂ ಸರತಿ ಸಾಲಿನಲ್ಲಿ ನಿಂತುಕೊಂಡೇ ಸಾಗಬೇಕಾಗಿತ್ತು. ಹೀಗಾಗಿ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗಿದೆ. ದೇವಸ್ಥಾನದ (Manjunatha Swamy Temple) ಹಿಂಭಾಗದಲ್ಲಿ ಬರೋಬ್ಬರಿ 2,75,177 ಚದರ ಅಡಿ ವಿಸ್ತೀರ್ಣದ ಎರಡು ಅಂತಸ್ತಿನ ಕ್ಯೂ ಕಾಂಪ್ಲೆಕ್ಸ್ ತಲೆ ಎತ್ತಿದೆ.
ಸಾನ್ನಿಧ್ಯ ಹೆಸರಿನ ಈ ಕಾಂಪ್ಲೆಕ್ಸ್ ಬಹಳಷ್ಟು ವಿಶಿಷ್ಟತೆಯಿಂದ ಕೂಡಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಲ್ಲದೇ ವಿಶಾಲವಾದ ಭವನದಲ್ಲಿ ಕುರ್ಚಿಯಲ್ಲಿ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು. ಎರಡು ಅಂತಸ್ಥಿನಲ್ಲಿ ತಲಾ 8 ರಂತೆ 16 ವಿಶಾಲ ಭವನಗಳಿದ್ದು ಪ್ರತಿ ಭವನದಲ್ಲಿ 800 ಮಂದಿಯಂತೆ ಸುಮಾರು 12ಸಾವಿರ ಜನ ತಂಗಲು ಅವಕಾಶ ಕಲ್ಪಿಸಲಾಗಿದೆ.

ಇದು ಎಲ್ಲಾ ಸೌಲಭ್ಯಗಳನ್ನು ಹೊಂದಿದೆ. ಕ್ಯೂ ಕಾಂಪ್ಲೆಕ್ಸ್‌ ಪ್ರವೇಶಿಸುತ್ತಿದ್ದಂತೆ ಎ.ಐ ತಂತ್ರಜ್ಞಾನದ ಕ್ಯಾಮೆರಾ ಎಲ್ಲಾ ಭಕ್ತರ ಸಂಖ್ಯೆಗಳನ್ನು ಲೆಕ್ಕ ಹಾಕುತ್ತದೆ. ಆರಂಭದಲ್ಲೆ ಸೇವಾ ರಶೀದಿ ಕೌಂಟರ್ ಇದೆ. ಸ್ಟೇನ್ಲೆಸ್ ಸ್ಟೀಲ್ ಕುರ್ಚಿಗಳಿವೆ.
ಭಕ್ತಾಧಿಗಳಿಗೆ ಮಾರ್ಗದರ್ಶನ ನೀಡಲು ಎಲ್ಲೆಡೆ ಡಿಜಿಟಲ್ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದ್ದು, ಭವನ ಸಂಖ್ಯೆ, ದರ್ಶನದ ಅವಧಿ, ದೇವಸ್ಥಾನದ ಇತಿಹಾಸ ಪ್ರಸಾರವಾಗುತ್ತಿರುತ್ತದೆ. ಪ್ರತಿ ಭವನದಲ್ಲಿಯೂ ಕ್ಯಾಂಟೀನ್, ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆರೈಕೆ ಕೊಠಡಿ ಕೂಡ ಇಲ್ಲಿದೆ.

ವಿಶಾಲವಾದ ಭವನದಲ್ಲಿ ಕುರ್ಚಿ ಮೇಲೆ ಕುಳಿತು ನಿಗದಿತ ಸಮಯದಲ್ಲಿ ದೇವರ ದರ್ಶನಕ್ಕೆ ತೆರಳಬಹುದು. ಇದರಿಂದಾಗಿ ಆರೇಳು ಗಂಟೆ ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪುತ್ತದೆ. ಭಕ್ತರು ಈ ಮೂಲಕ ಒಂದೂವರೆ ಗಂಟೆಯೊಳಗೆ ದರ್ಶನ ಪಡೆಯಬಹುದು.

Tags: DharmasthalaManjunatha Swamy Templeveerendra heggade
ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

ನಿಮ್ಮ ಯೋಗ ಮುಗಿಯುವ ಕಾಲ ಬಂದಿದೆ: ರಾಯರ ಫೋಟೋ ತಿರಸ್ಕರಿಸಿದ ಸಿಎಂ ವಿರುದ್ಧ ಜಗ್ಗೇಶ್ ಕಿಡಿ

ನಿಮ್ಮ ಯೋಗ ಮುಗಿಯುವ ಕಾಲ ಬಂದಿದೆ: ರಾಯರ ಫೋಟೋ ತಿರಸ್ಕರಿಸಿದ ಸಿಎಂ ವಿರುದ್ಧ ಜಗ್ಗೇಶ್ ಕಿಡಿ

by Shwetha
January 21, 2026
0

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ಭಾವಚಿತ್ರವನ್ನು ಸ್ವೀಕರಿಸಲು ನಿರಾಕರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯು...

ಮಾತು ತಪ್ಪುವ ಜಾಯಮಾನ ನಮ್ಮದಲ್ಲ, ಈಗ ಒಪ್ಪಿ ಮುಂದೆ ಉಲ್ಟಾ ಹೊಡೆಯುವವರಿಗೆ ಡಿ.ಕೆ.ಸುರೇಶ್ ಖಡಕ್ ಎಚ್ಚರಿಕೆ

ಮಾತು ತಪ್ಪುವ ಜಾಯಮಾನ ನಮ್ಮದಲ್ಲ, ಈಗ ಒಪ್ಪಿ ಮುಂದೆ ಉಲ್ಟಾ ಹೊಡೆಯುವವರಿಗೆ ಡಿ.ಕೆ.ಸುರೇಶ್ ಖಡಕ್ ಎಚ್ಚರಿಕೆ

by Shwetha
January 21, 2026
0

ಕನಕಪುರ: ರಾಜಕಾರಣದಲ್ಲಿ ಮಾತಿಗೆ ತಪ್ಪುವುದು, ಸಮಯಕ್ಕೆ ತಕ್ಕಂತೆ ಬಣ್ಣ ಬದಲಿಸುವುದು ಕೆಲವರಿಗೆ ರೂಢಿಯಾಗಿರಬಹುದು. ಆದರೆ, ಕೊಟ್ಟ ಮಾತು ಉಳಿಸಿಕೊಳ್ಳುವುದು ಕನಕಪುರದ ಮಣ್ಣಿನ ಗುಣ. ಇಲ್ಲಿ ಒಮ್ಮೆ ಮಾತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram