Friday, June 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿಖಿಲ್

ರಾಮನಗರದಲ್ಲಿ ಸೋಲು ಕಂಡಿದ್ದಕ್ಕೆ ತೀರ್ಮಾನ

Honnappa Lakkammanavar by Honnappa Lakkammanavar
May 25, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಚುನಾವಣೆಯಲ್ಲಿ (Election) ರಾಮನಗರ (Ramanagara)ದಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜ್ಯ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯದಲ್ಲಿ ಪಕ್ಷದಿಂದ ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಇನ್ನೂ ದೊಡ್ಡ ಪ್ರಮಾಣದಲ್ಲಿ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ. ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ. ಸೋಲೇ ಅಂತಿಮವಲ್ಲ. ಸೋತಿದ್ದರೂ ಪಕ್ಷದಿಂದ ದೂರ ಇರದೆ ಪಕ್ಷ ಬೆಳೆಸಲು ದುಡಿಯುತ್ತೇನೆ. ಪಕ್ಷ ಮರು ನಿರ್ಮಾಣ ಆಗಬೇಕು. ಅದಕ್ಕಾಗಿಯೇ ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

June 8, 2023
ಸಿದ್ದರಾಮಣ್ಣ ಸಾಲಾನೂ ಮನ್ನಾ ಮಾಡ್ತೇನಿ ಅಂದಿದ್ರು..ನಾವು ಕಟ್ಟಂಗಿಲ್ಲ!

ಸಿದ್ದರಾಮಣ್ಣ ಸಾಲಾನೂ ಮನ್ನಾ ಮಾಡ್ತೇನಿ ಅಂದಿದ್ರು..ನಾವು ಕಟ್ಟಂಗಿಲ್ಲ!

June 8, 2023

ನಿಖಿಲ್ ಕುಮಾರಸ್ವಾಮಿ ಅವರು ವಿದಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಕಾಂಗ್ರೆಸ್ (Congress) ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ಸೋಲು ಕಂಡಿದ್ದರು. ಇಕ್ಬಾಲ್ ಹುಸೇನ್ 87,690 ಮತಗಳನ್ನು ಪಡೆದಿದ್ದರೆ, ಜೆಡಿಎಸ್ (JDS) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಮತಗಳನ್ನು ಪಡೆದು ಸೋಲು ಕಂಡಿದ್ದರು. ಬಿಜೆಪಿ (BJP) ಅಭ್ಯರ್ಥಿ ಗೌತಮ್ ಗೌಡ 12,912 ಮತ ಪಡೆದಿದ್ದರು.

Tags: Nikhil resigned from the post of state youth president
ShareTweetSendShare
Join us on:

Related Posts

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

by Honnappa Lakkammanavar
June 8, 2023
0

ಬೆಂಗಳೂರು ಗ್ರಾಮಾಂತರ: ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆನೇಕಲ್ ಕಲುಷಿತ ನೀರು (contaminated water) ಸೇವಿಸಿ 30ಕ್ಕೂ...

ಸಿದ್ದರಾಮಣ್ಣ ಸಾಲಾನೂ ಮನ್ನಾ ಮಾಡ್ತೇನಿ ಅಂದಿದ್ರು..ನಾವು ಕಟ್ಟಂಗಿಲ್ಲ!

ಸಿದ್ದರಾಮಣ್ಣ ಸಾಲಾನೂ ಮನ್ನಾ ಮಾಡ್ತೇನಿ ಅಂದಿದ್ರು..ನಾವು ಕಟ್ಟಂಗಿಲ್ಲ!

by Honnappa Lakkammanavar
June 8, 2023
0

ಕೋಲಾರ : ಸಿಎಂ ಸಿದ್ದರಾಮಯ್ಯ ಅವರು ಸಾಲವನ್ನೂ ಮನ್ನಾ ಮಾಡುತ್ತೇನೆ ಅಂತ ಹೇಳಿದ್ದರು. ನಾವು ಕಟ್ಟುವುದಿಲ್ಲ ಎಂದು ಮಹಿಳೆಯರಿ ಸಾಲ ವಸೂಲಾತಿಗೆ ಬಂದವರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ...

ರೈತರಿಗೆ ಗುಡ್ ನ್ಯೂಸ್; ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು

ರೈತರಿಗೆ ಗುಡ್ ನ್ಯೂಸ್; ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು

by Honnappa Lakkammanavar
June 8, 2023
0

ನವದೆಹಲಿ : ಮುಂಗಾರಿನ ಆಗಮನಕ್ಕಾಗಿ ಕಾದು ಕುಳಿತಿರುವ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನೈಋತ್ಯ ಮುಂಗಾರು ಮಾರುತಗಳು (Southwest Monsoon) ದೇಶವನ್ನು ಕೊನೆಗೂ ತಲುಪಿವೆ. ಮುಂಗಾರು ಮಾರುತಗಳು...

2 ಹಂತಗಳಲ್ಲಿ ಪೊಲೀಸ್ ಹುದ್ದೆ ಭರ್ತಿ ಮಾಡಿಕೊಳ್ಳಲು ಮುಂದಾಗಿರುವ ಸರ್ಕಾರ

2 ಹಂತಗಳಲ್ಲಿ ಪೊಲೀಸ್ ಹುದ್ದೆ ಭರ್ತಿ ಮಾಡಿಕೊಳ್ಳಲು ಮುಂದಾಗಿರುವ ಸರ್ಕಾರ

by Honnappa Lakkammanavar
June 8, 2023
0

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 2,454 ಹುದ್ದೆಗಳನ್ನು 2...

ಗ್ರಾಹಕರಿಗೆ ಹಾಲಿನ ದರ ಏರಿಕೆಯ ಬಿಸಿ!?

ಗ್ರಾಹಕರಿಗೆ ಹಾಲಿನ ದರ ಏರಿಕೆಯ ಬಿಸಿ!?

by Honnappa Lakkammanavar
June 8, 2023
0

ಕಾಂಗ್ರೆಸ್‌ ಸರ್ಕಾರ(Congress) ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್‌ ದರ(Electricity Hike) ಏಕಾಏಕಿ ಏರಿಕೆಯಾಗಿತ್ತು. ಈಗ ಹಾಲಿನ ಗ್ರಾಹಕ(Milk Price Hike)ರಿಗೂ ಕೂಡ ಶಾಕ್ ಎದುರಾಗುವ ಸಾಧ್ಯತೆ ಇದೆ. ಹಾಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

June 8, 2023
ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram