ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೇಫ್‍ಸಿಟಿ ಟೆಂಟರ್ ಪ್ರಕರಣ: ಸೋರಿಕೆಯಾದ ಡಿ.ರೂಪಾ ಸಲ್ಲಿಸಿದ್ದ ವರದಿ ಸಾಕ್ಷಾಟಿವಿಗೆ ಲಭ್ಯ..!

Kariyappa N by Kariyappa N
December 28, 2020
in Newsbeat, Politics, Samagra karnataka, ರಾಜ್ಯ
tender
Share on FacebookShare on TwitterShare on WhatsappShare on Telegram

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಹಾಗೂ ಡಿ.ರೂಪಾ ನಡುವೆ ನಡೆಯುತ್ತಿರುವ ಸೇಫ್ ಸಿಟಿ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸೋರಿಕೆಯಾದ ವರದಿ ಸಾಕ್ಷಾಟಿವಿಗೂ ಲಭ್ಯವಾಗಿದೆ.

ಸೇಫ್ ಸಿಟಿ ಟೆಂಡರ್ ಪ್ರಕರಣ ರಾಜ್ಯ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಐಪಿಎಸ್ ಅಧಿಕಾರಿಗಳ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟವನ್ನು ಬಗೆಹರಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.
ಈ ನಡುವೆ, ನಿರ್ಭಯಾ ಟೆಂಡರ್ ಅಕ್ರಮ ಆರೋಪಕ್ಕೆ ಸಂಬಂಸಿದಂತೆ ಹೇಮಂತ್ ನಿಂಬಾಳ್ಕರ್ ಹಾಗೂ ಡಿ.ರೂಪಾ ನಡುವೆ ಸ್ಪಷ್ಟನೆ, ಆರೋಪಗಳು ಮುಂದುವರೆದಿವೆ.


ಗೃಹ ಕಾರ್ಯದರ್ಶಿ ಡಿ.ರೂಪಾ ವಿರುದ್ಧ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್‍ಗೆ ಪತ್ರ ಬರೆದಿದ್ದರು. ಇದರಿಂದ ಆಕ್ರೋಶಗೊಂಡ ಡಿ.ರೂಪಾ ಅವರೂ ಕೂಡ, ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆದು ನಿರ್ಭಯಾ ಸೇಫ್ ಸಿಟಿ ಟೆಂಡರ್ ನಲ್ಲಿ ಆದ ಅಕ್ರಮಗಳು, ಹೇಮಂತ್ ನಿಂಬಾಳ್ಕರ್ ಯಾಕೆ ತಮ್ಮ ಮೇಲೆ ಕ್ಷುಲ್ಲಕ ಕಾರಣಕ್ಕೆ ಆರೋಪ ಮಾಡಿದ್ದಾರೆ ಎಂಬುದರ ಕುರಿತು ಎರಡು ಪುಟಗಳ ಪತ್ರ ಬರೆದಿದ್ದರು.

ಡಿ.ರೂಪಾ ಬರೆದ ಪತ್ರದ ಕೆಲ ಸಾರಾಂಶ..!
ನಾನು ಗೃಹ ಕಾರ್ಯದರ್ಶಿಯಾಗು ಬಂದ ಮೇಲೆಯೇ ಐಎಂಎ ಹಗರಣದಲ್ಲಿ ಓರ್ವ ಆರೋಪಿಯಾಗಿರುವ ಹೇಮಂತ್ ನಿಂಬಾಳ್ಕರ್ ಮೇಲೆ ಈ ಕೇಸಿನಲ್ಲಿ ಮುಂದಿನ ಕಾನೂನು ಕ್ರಮಕ್ಕೆ ಅನುಮೋದನೆ ದೊರೆತಿದೆ. ಉಚ್ಛ ನ್ಯಾಯಾಲಯದ ಮೇಲ್ವಿಚಾರಣೆಯೊಂದಿಗೆ ಐಎಂಎ ಹಗರಣದ ಕುರಿತಾಗಿ ಸಿಬಿಐ ಕಳೆದ ಡಿಸೆಂಬರ್ 2019ರಲ್ಲಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು ಕಾನೂನು ಕ್ರಮಕ್ಕೆ ಕೇಳಿದ್ದರೂ, ಆ ಕುರಿತು ಯಾವ ಬೆಳವಣಿಗೆ ಆಗಿರಲಿಲ್ಲ. ನಾನು ನಿಮ್ಮ ಗಮನಕ್ಕೆ ಈ ವಿಚಾರ ತಂದು ಒಪ್ಪಿಗೆ ಪಡೆದು ಮುಂದುವರಿದ ಮೇಲೆ, ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿತು.

Mr Hemant Nimbalkar IPS who is the chairman of Nirbhaya fund Tender Inviting Committee and Chairman of Tender Accepting Committee, has been misleading the Government. He is deep in corruption even in this Nirbhaya Tender of 1067 crores, of which Central Government fund is 700 Crores. Needless to say that he has been chargesheeted by CBI in 2020 in 4500 crores IMA company scam.
He has called the Tender full of many irregularities. He has been misleading and giving misinformation to higher ups in the Government upto the highest level. Today, 27.12.20, he held a press conference but nothing in the presser answered the questions of irregularities and the complaints that led to cancellation of tender two times. He has been misleading Govt, press and public. Here are two letters– one Order( Office Memorandum) from Govt Of India, to not finalise the tender without addressing the complaints/ allegations.
There is also a letter by Vigilance Wing of Government seeking report from Tender Committee on irregularities.
Hence, there needs to be an inquiry into the role of Mr Hemant Nimbalkar IPS in the whole process.

D Roopa IPS.

ನಿರ್ಭಯಾ ಹಣ ಸದ್ಬಳಕೆ ಸಮಿತಿಯ ಅಧ್ಯಕ್ಷರಾಗಿರುವ ನಿಂಬಾಳ್ಕರ್ ಸಮಯದಲ್ಲಿ ನ್ಯಾಯಯುತವಾಗಿಲ್ಲದ ಮತ್ತು ಪಕ್ಷಪಾತವಾಗಿರುವ ಗುತ್ತಿಗೆ ಕರಡು ಸಿದ್ದವಾಗಿದ್ದು, ಯಾವುದೋ ಒಂದು ಕಂಪನಿಗೆ ಅನುಕೂಲ ಮಾಡಿಕೊಡಲು ಇಂತಹ ಗುತ್ತಿಗೆ ಕರಡನ್ನು ತಯಾರು ಮಾಡಲಾಗಿದೆ. ಟೆಂಡರ್ ನಲ್ಲಿ ಭಾಗಿಯಾಗಿದ್ದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅವರ ಗುತ್ತಿಗೆ ಪ್ರಸ್ತಾಪವನ್ನು ತಿರಸ್ಕರಿಸಿದೆ, ಬಿಇಎಲ್ ಸಂಸ್ಥೆ ಪ್ರಧಾನಿಗಳ ಕಾರ್ಯಾಲಯಕ್ಕೆ ಪತ್ರ ಬರೆಯಿತು. ಆ ಮೇಲೆ ವಿಚಾರಣೆ ಪ್ರಾರಂಭವಾಗಿ ಇಡೀ ಗುತ್ತಿಗೆ ಪ್ರಕ್ರಿಯೆಯನ್ನು ಅಲ್ಲಿಗೇ ನಿಲ್ಲಿಸಲಾಯಿತು.

Mr Hemant Nimbalkar IPS who is the chairman of Nirbhaya fund Tender Inviting Committee and Chairman of Tender Accepting Committee, has been misleading the Government. He is deep in corruption even in this Nirbhaya Tender of 1067 crores, of which Central Government fund is 700 Crores. Needless to say that he has been chargesheeted by CBI in 2020 in 4500 crores IMA company scam.
He has called the Tender full of many irregularities. He has been misleading and giving misinformation to higher ups in the Government upto the highest level. Today, 27.12.20, he held a press conference but nothing in the presser answered the questions of irregularities and the complaints that led to cancellation of tender two times. He has been misleading Govt, press and public. Here are two letters– one Order( Office Memorandum) from Govt Of India, to not finalise the tender without addressing the complaints/ allegations.
There is also a letter by Vigilance Wing of Government seeking report from Tender Committee on irregularities.
Hence, there needs to be an inquiry into the role of Mr Hemant Nimbalkar IPS in the whole process.

D Roopa IPS.

ನಿರ್ಭಯಾ ಮಹಿಳಾ ಸುರಕ್ಷತಾ ನಿಧಿ ವಿನಿಯೋಗಕ್ಕಾಗಿ ನ್ಯಾಯಯುತವಾಗಿಲ್ಲದ ಮತ್ತು ಪಕ್ಷಪಾತವಾಗಿ ಗುತ್ತಿಗೆ ಪ್ರಕ್ರಿಯೆ ನಡೆಸಿರುವ ಮತ್ತು ಐಎಂಎ ಕೇಸಿನಲ್ಲಿ ಆರೋಪಿಯಾಗಿರುವ ನಿಂಬಾಳ್ಕರ್ ಅವರು, ನಿರ್ಭಯಾ ಮಹಿಳಾ ಸುರಕ್ಷತಾ ನಿಧಿ ವಿನಿಯೋಗ ಗುತ್ತಿಗೆ ಪ್ರಕ್ರಿಯೆ ಸಮಿತಿಯ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಆದ್ದರಿಂದ ಅವರನ್ನು ಆ ಕೆಲಸದಿಂದ ತೆಗೆದು ಈ ಕುರಿತು ಧ್ವನಿ ಎತ್ತಿದ ನನಗೆ ರಕ್ಷಣೆ ನೀಡಬೇಕು.

Mr Hemant Nimbalkar IPS, Chairman of Nirbhaya Tender Inviting Committee and chairman of tender scrutiny Committee held a press conference today on 27.12.20 and again given wrong facts and misinformation, misleading the Government, press and public.

Note that even in latest tender [Call 3] which is presently ONLINE in eProcurement portal, the following gross irregularities exist

(1) As per Finance Dept standard bid document KW4 for such tenders, minimum annual turnover of biddee must be 2-times the value of tender. Here tender value is Rs 620 Crores but minimum turnover fixed is Rs 250 Crores. Even with latest amendment the minimum requirement is 100% of tender value or amount payable in first year. Even that is about Rs 500 Crores. So clear cut violation of direction of Finance Dept.

(2) BEL is the Navratna that has expertise in this work as floated in tender ( installation of cctv) . It has repeatedly complained that this is done to favour individual particular vendors. It has brought out how the vendor that was favoured was giving Chinese cameras that is unsafe for security.

(3) Further, as per Rule 3 Karnaraka Transparency in Public Procurement ( herein referred to as KTPP) Rules ,this tender is “Supply of goods and services” tender, because it is about cctv procurement and installation. This is NOT a “Consultancy Services” tender.

(4) But as per Rule 28H of KTPP Rules only for “Consultancy Services” QCBS – Quality cum Cost Based Selection – method can be used. It is not permitted to be used for this tender. Hence the KTPP Rules violated by Tender.

(5) Rules 28H KTPP Rules prescribe that standard bid document must be used. But neither KW4 or KW5 – standard bid document – issued by Finance Dept not used.

The violations of KTPP Act and Rules are endless.

These irregularities make it all the more necessary to investigate into the role of Mr Hemant Nimbalkar IPS, the chairman of tender inviting Committee and tender scrutiny Committee, who has been misguiding the higher authorities in the Government.

D Roopa IPS.

ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ಮತ್ತು ತಮಗೆ (ಮುಖ್ಯಕಾರ್ಯದರ್ಶಿ) ದೂರು ನೀಡಿ ನನ್ನ ಮೇಲೆ ಕಪ್ಪು ಚುಕ್ಕೆ ಹೊರಿಸುವ ಮತ್ತು ನನ್ನ ಸ್ಥೈರ್ಯಗೆಡಿಸುವ ಪ್ರಯತ್ನ ಇದಾಗಿದೆ. ಈ ಕುರಿತು ನಾನು ಓರ್ವ ನಾಗರಿಕ ಸೇವಾ ಅಧಿಕಾರಿಯಾಗಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ ಮತ್ತು ಮುಂದೂ ಸಹ ಇದನ್ನು ಮುಂದುವರೆಸುತ್ತೇನೆ ಎಂದು ಪತ್ರದಲ್ಲಿ ಡಿ. ರೂಪಾ ಉಲ್ಲೇಖಿಸಿದ್ದಾರೆ.

ಟೆಂಡರ್ ಗೆ ಬಿಇಎಲ್ ಬಿಡ್ ಮಾಡಿರಲಿಲ್ಲ: ನಿಂಬಾಳ್ಕರ್
ನಿರ್ಭಯಾ ಸೇಫ್ ಸಿಟಿ ಟೆಂಡರ್ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಇಎಲ್ ಬಿಡ್ ಮಾಡಿರಲಿಲ್ಲ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.


ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಊಹೆಗಳು ಹರಿದಾಡುತ್ತಿವೆ. ಟೆಂಡರ್ ಪ್ರಕ್ರಿಯೆ ಅನ್‍ಫೇರ್ ಎಂದು ಟೀಕಿಸುತ್ತಿದ್ದಾರೆ. ಆದರೆ ಸರ್ಕಾರವು ಸ್ಟೇಟ್ ಲೆವೆಲ್ ಅಪೆಕ್ಸ್ ಕಮಿಟಿ (ಉನ್ನತ ಸಮಿತಿ) ಟೆಂಡರ್ ಇನ್‍ವೈಟಿಂಗ್ ಕಮಿಟಿ(ಟೆಂಡರ್ ಆಹ್ವಾನ ), ಟೆಂಡರ್ ಸ್ಕ್ರೂಟನಿಂಗ್ ಕಮಿಟಿ(ಟೆಂಡರ್ ದಾಖಲೆಗಳ ಪರಾಮರ್ಶೆ) 3 ಹಂತಗಳಲ್ಲಿ ಕಮಿಟಿ ಸಮಿತಿಗಳನ್ನು ರಚಿಸಿತ್ತು.
ಆದರೆ, ಟೆಂಡರ್ ನಲ್ಲಿ ಬಿಇಎಲ್‍ನ್ನು ಅನರ್ಹಗೊಳಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಕಾಲ್ ಒನ್ ಟೆಂಡರ್‍ನಲ್ಲಿ ಬಿಇಎಲ್ ಬಿಡ್ ಮಾಡಿರಲಿಲ್ಲ. ಟೆಂಡರ್ ನಲ್ಲಿ 3 ಕಂಪನಿಗಳು ಭಾಗಿಯಾಗಿದ್ದವು. ಮೊದಲ ಹಂತದಲ್ಲಿ ಆ ಕಂಪನಿಗಳು ಅರ್ಹತೆ ಪಡೆದಿರಲಿಲ್ಲ. ಬಳಿಕ ಜೂನ್ 20ರಂದು 3 ಕಂಪನಿಗಳು ಕ್ವಾಲಿಫೈ ಆಗಿದ್ದವು ಎಂದು ಹೇಮಂತ್ ನಿಂಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಹೇಮಂತ್ ನಿಂಬಾಳ್ಕರ್ ದಾರಿ ತಪ್ಪಿಸುತ್ತಿದ್ದಾರೆ-ಡಿ.ರೂಪಾ
ಸೇಫ್ ಸಿಟಿ ಟೆಂಡರ್ ನಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಸರ್ಕಾರಕ್ಕೆ ಈ ಬಗ್ಗೆ ತಪ್ಪು ಮಾಹಿತಿ ಸಲ್ಲಿಕೆಯಾಗಿದೆ. ಹೇಮಂತ್ ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ ಎಂದು ಗೃಹ ಕಾರ್ಯದರ್ಶಿ ಡಿ.ರೂಪಾ ಮತ್ತೆ ಆರೋಪಿಸಿದ್ದಾರೆ.
2 ಬಾರಿ ಟೆಂಡರ್ ರದ್ದತಿಗೆ ಕಾರಣವಾದ ದೂರಿಗೆ ನಿಂಬಾಳ್ಕರ್ ಉತ್ತರಿಸಿಲ್ಲ. ಬೃಹತ್ ಮೊತ್ತದ ಟೆಂಡರ್ ನಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಟೆಂಡರ್ ಪ್ರಕ್ರಿಯೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. 4500 ಕೋಟಿ ಐಎಂಎ ಹಗರಣದಲ್ಲಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿದೆ. ನಿರ್ಭಯಾ ಸೇಫ್ ಸಿಟಿ ಯೋಜನೆಯ ಇಡೀ ಪ್ರಕ್ರಿಯೆಯಲ್ಲಿ ಹೇಮಂತ್ ನಿಂಬಾಳ್ಕರ್ ವಹಿಸಿದ ಪಾತ್ರದ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #Saaksha TVadditional police commissioner of policeD.roopaHemanath nimbalkarhome secretaryNirbhaya safe city tender
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram