ADVERTISEMENT
Wednesday, April 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ : ಅರುಣ್ ಸಿಂಗ್

Mahesh M Dhandu by Mahesh M Dhandu
June 13, 2021
in Newsbeat, Politics, ರಾಜಕೀಯ
Arun Singh

Arun Singh

Share on FacebookShare on TwitterShare on WhatsappShare on Telegram

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ : ಅರುಣ್ ಸಿಂಗ್

ನವದೆಹಲಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಅಥವಾ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.

Related posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

April 21, 2026
ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

April 21, 2026

ಎಎನ್ ಐ ಸುದ್ದಿಸಂಸ್ಥೆ ಜೊತೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅರುಣ್ ಸಿಂಗ್, ಪಕ್ಷದ ಕಾರ್ಯಕರ್ತರಲ್ಲಿ ಕೆಲವೊಮ್ಮೆ ಭಿನ್ನಾಭಿಪ್ರಾಯ, ಅಸಮಾಧಾನ ಬರುವುದು ಸಾಮಾನ್ಯ, ಆದರೆ ಅವರೆಲ್ಲರೂ ಒಗ್ಗಟ್ಟಾಗಿದ್ದಾರೆ, ಪಕ್ಷದ ವಿಷಯ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ. ನಾನು ಕರ್ನಾಟಕಕ್ಕೆ ಹೋಗಿ ಪಕ್ಷದ ನಾಯಕರಲ್ಲಿ, ಕಾರ್ಯಕರ್ತರಲ್ಲಿ ಮಾತನಾಡುತ್ತೇನೆ ಎಂದರು.

Arun Singh

ಇನ್ನು ಕರ್ನಾಟಕದಲ್ಲಿ ಕೋವಿಡ್ 19 ಸಂಕಷ್ಟದ ಈ ಸಮಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರುಗಳು, ಪಕ್ಷದ ನಾಯಕರು, ಕಾರ್ಯಕರ್ತರು ಚೆನ್ನಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ರಹಸ್ಯವಾಗಿ ಪಿತೂರಿ ನಡೆಸಿ ಈ ರೀತಿಯ ಊಹಾಪೆÇೀಹಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿದರು.

ಅಲ್ಲದೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಅಥವಾ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Tags: arun singhB.s YediyurappaBJP
ShareTweetSendShare
Join us on:

Related Posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

by Shwetha
April 21, 2026
0

ರಾಜ್ಯದ ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 890 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕರ್ನಾಟಕ...

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

by Shwetha
April 21, 2026
0

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ...

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

by Shwetha
April 21, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗಲೇ 2027ರ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷದ ಬಾವುಟ ಹಾರಲಿದೆ ಮತ್ತು ಈ ಬಾರಿ...

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

by Shwetha
April 21, 2026
0

ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿರುವ ದಾಳಿ ರಾಜ್ಯ ರಾಜಕಾರಣದಲ್ಲಿ...

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

by Shwetha
April 21, 2026
0

ಮೈಸೂರು ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಅತ್ಯಂತ ಆಪ್ತ ಹಾಗೂ ಕುತೂಹಲಕಾರಿ ಸಂಭಾಷಣೆಯೊಂದನ್ನು ಬಹಿರಂಗಪಡಿಸುವ ಮೂಲಕ ರಾಜಕೀಯ ವಲಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram