ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿದ್ದು ಭ್ರಮೆಯಲ್ಲಿದ್ದರೆ, ಸಿಎಂ ಬಿಎಸ್‍ವೈ ಬದಲಾವಣೆ ಇಲ್ಲ: ರಮೇಶ್ ಜಾರಕಿಹೊಳಿ

Kariyappa N by Kariyappa N
November 6, 2020
in Newsbeat, Politics, Samagra karnataka, ರಾಜ್ಯ
leadership change
Share on FacebookShare on TwitterShare on WhatsappShare on Telegram

ಬೆಳಗಾವಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ(no leadership change) ಸಾಧ್ಯವಿಲ್ಲ. ಇತ್ತೀಚೆಗೆ ಸಿಎಂ ಯಡಿಯೂರಪ್ಪ ಅವರೇ ಸಿದ್ದರಾಮಯ್ಯ ಅವರಿಗೆ ಉತ್ತರ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದರು.

b.s yadiyurappa
ಬೆಳಗಾವಿ ಡಿಸಿಸಿ ಬ್ಯಾಂಕ್‍ನ ಮೂರು ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸುವುದು ಶತಸಿದ್ದ. ಮಾಜಿ ಶಾಸಕ ಅರವಿಂದ ಪಾಟೀಲ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ವಿಷಯ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಸಚಿವರು ಹೇಳಿದರು.

Related posts

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

September 18, 2026
ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026

ನಿನ್ನೆಯಷ್ಟೇ ಮಂಗಳೂರಿನಲ್ಲಿ ಮಾತನಾಡಿದ್ದ ಸಿಎಂ ಯಡಿಯೂರಪ್ಪ, ಉಪಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ನಾಯಕತ್ವ ಬದಲಾವಣೆ ಆಗಲಿದೆ ಎನ್ನುತ್ತಿರುವ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ಸಿದ್ದರಾಮಯ್ಯ ಅವರು ತಮ್ಮ ಪ್ರತಿಪಕ್ಷದ ಸ್ಥಾನ ಭದ್ರಮಾಡಿಕೊಳ್ಳಲಿ. ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಅವರ ಸ್ಥಾನವೂ ಅಲ್ಲಾಡುತ್ತದೆ ಎಂದು ತಿರುಗೇಟು ನೀಡಿದ್ದರು.

siddaramaih
ಉಪಚುನಾವಣೆ ನಂತರ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ನನಗೆ ದೆಹಲಿಯಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ. ಐ ಆಮ್ ವೆರಿ ಕಾನ್ಫಿಡೆಂಟ್ ಯಡಿಯೂರಪ್ಪ ಬದಲಾಗ್ತಾರೆ, ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ. ಇದರ ಜೊತೆಗೆ ಹಲವು ಕಾರಣಗಳೂ ಇವೆ ಎಂದು ಸಿದ್ದರಾಮಯ್ಯ ಟ್ವಿಟರ್‍ನಲ್ಲಿ ಬರೆದುಕೊಂಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPABJPkarnatakaleadership changeRamesh jarakiholisiddaramih
ShareTweetSendShare
Join us on:

Related Posts

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

ತಳವಾರ್ ST ಪ್ರಮಾಣಪತ್ರಕ್ಕೆ ಆಗ್ರಹ: ಸಿಎಂ ಶಿವಕುಮಾರ್‌ಗೆ ಕಪ್ಪು ಬಾವುಟ ತೋರಿಸಲು ಮುಂದಾದ ಹೋರಾಟಗಾರರು ವಶಕ್ಕೆ

ತಳವಾರ್ ST ಪ್ರಮಾಣಪತ್ರಕ್ಕೆ ಆಗ್ರಹ: ಸಿಎಂ ಶಿವಕುಮಾರ್‌ಗೆ ಕಪ್ಪು ಬಾವುಟ ತೋರಿಸಲು ಮುಂದಾದ ಹೋರಾಟಗಾರರು ವಶಕ್ಕೆ

by Shwetha
September 18, 2026
0

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ನಡುವೆಯೇ ಕಲಬುರಗಿಯಲ್ಲಿ ತಳವಾರ್ ಸಮುದಾಯದ ಎಸ್‌ಟಿ ಪ್ರಮಾಣಪತ್ರದ ಬೇಡಿಕೆ ಮತ್ತೆ ತೀವ್ರಗೊಂಡಿದೆ. ಸಮುದಾಯದ ಹಕ್ಕುಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ...

ಉಮರ್ ಖಾಲಿದ್ ಹೇಳಿಕೆ ವಿವಾದ: ಬಿ.ಕೆ. ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಗೆ ದೂರು

‘ಉಮರ್ ಖಾಲಿದ್‌ನನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು’: ಬಿ.ಕೆ. ಹರಿಪ್ರಸಾದ್

by Shwetha
September 18, 2026
0

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU)ನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನದ ಸುತ್ತ ಆರಂಭವಾಗಿರುವ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಖಾಲಿದ್ ಅವರನ್ನು “ರಾಷ್ಟ್ರವಾದಿ”...

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

by Shwetha
September 18, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯನವರಿಂದ ಅಧಿಕಾರ ಹಸ್ತಾಂತರ ಪಡೆದು ಮುಖ್ಯಮಂತ್ರಿ ಗದ್ದುಗೆ ಏರಿ ಯಶಸ್ವಿಯಾಗಿ ನೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram