ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಮಾಜಿ ಸಿಎಂ ಎಷ್ಟೇ ದೊಡ್ಡ ನಾಯಕರಾದರೂ ನನ್ನಂತೆ ಅಭ್ಯರ್ಥಿ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನನಾಡಿದ ವಿ. ಸೋಮಣ್ಣ

Author2 by Author2
April 13, 2023
in Hale Mysore, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮೈಸೂರು : ಮಾಜಿ ಸಿಎಂ ಸಿದ್ದರಾಮಯಯ್ (Siddaramaiah) ಎಂತಹ ನಾಯಕರಾದರೂ ಅವರು ಇಲ್ಲಿ ನನ್ನಂತೆ ಒಬ್ಬ ಅಭ್ಯರ್ಥಿ ಅಷ್ಟೇ ಎಂದು ಸಚಿವ ವಿ.ಸೋಮಣ್ಣ V.Somanna) ಹೇಳಿದ್ದಾರೆ.

ಮೈಸೂರಿನ (Mysuru) ಸುತ್ತೂರು ಮಠಕ್ಕೆ (Suttur Math) ಭೇಟಿ ನೀಡಿ ಮಾತನಾಡಿದ ಅವರು, ನಾನು ಹಾಗೂ ಸಿದ್ದರಾಮಯ್ಯ ಒಂದೇ ಗರಡಿಯಲ್ಲಿ ಪಳಗಿದವರು. ವರುಣಾ ಕ್ಷೇತ್ರದಲ್ಲಿ ಈಗ ನಾನು ನೆಪ ಅಷ್ಟೇ. ಪಕ್ಷದಲ್ಲಿ ಯಾವ ಮುಖಂಡರು ಚಿಕ್ಕವರಲ್ಲ ಹಾಗೂ ದೊಡ್ಡವರಲ್ಲ. ಇಲ್ಲಿ ಪಕ್ಷ ಹಾಗೂ ಕಾರ್ಯಕರ್ತರು ದೊಡ್ಡವರು ಎಂದು ಹೇಳಿದ್ದಾರೆ.

Related posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

June 8, 2025
ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

February 21, 2025

ಪ್ರಚಾರಕ್ಕೆ ಯಾರು ಬರುತ್ತಾರೆ, ಯಾರು ಬರುವುದಿಲ್ಲ ಎಂಬ ಚರ್ಚೆ ಅನಗತ್ಯ. ಎಲ್ಲರೂ ಸೇರಿಯೇ ನನ್ನನ್ನು ವರುಣಾ ಕ್ಷೇತ್ರದಲ್ಲಿ ಗೆಲ್ಲಿಸುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ನನಗೆ 75 ವರ್ಷವಾದ ಮೇಲೆ ಬಿಜೆಪಿಯಲ್ಲಿ ಯಾವ ಸ್ಥಾನ ಸಿಗುತ್ತದೆ ಎಂಬುವುದು ನನಗೆ ಗೊತ್ತಿತತ್. ನಾನು ಇಲ್ಲಿ ಶಾಶ್ವತ ಅಲ್ಲ. ಹಾಗೆಂದು ಇದು ನನ್ನ ಕೊನೆಯ ಚುನಾವಣೆ ಅಥವಾ ರಾಜಕೀಯ ನಿವೃತ್ತಿ ಅಲ್ಲ. ನಮ್ಮ ಪಕ್ಷದ ನಿಯಮಗಳಂತೆ ನಾನು ಇರುತ್ತೇನೆ. ನಾಳೆಯಿಂದ ವರುಣಾ ಕ್ಷೇತ್ರದ ಪ್ರಚಾರ ಆರಂಭಿಸುತ್ತೇನೆ. ಕ್ಷೇತ್ರದ ಪ್ರತಿ ಹಳ್ಳಿಯನ್ನು ಸುತ್ತುತ್ತೇನೆ. ಏ.17 ರಂದು ವರುಣಾ (Varuna) ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ. ಏ.19 ರಂದು ಚಾಮರಾಜನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.

Tags: he is a candidate like meNo matter how big the former CM is
ShareTweetSendShare
Join us on:

Related Posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

by Shwetha
June 8, 2025
0

ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗಳಾದ 'ಕಾವೇರಿ ಆರತಿ' ಮತ್ತು ಕೆಆರ್‌ಎಸ್‌ ಬಳಿ ನಿರ್ಮಾಣವಾಗಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ ಪ್ರಸ್ತಾಪಗಳು ರೈತರಿಂದ ತೀವ್ರ ವಿರೋಧಕ್ಕೆ ಗುರಿಯಾಗಿವೆ....

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

by Shwetha
February 21, 2025
0

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ 1.94 ಕೋಟಿ ರೂಪಾಯಿಗಳ ಸಂಗ್ರಹಣೆ ನಡೆದಿದೆ. ಈ ಹಣವನ್ನು 28 ದಿನಗಳಲ್ಲಿ ಸಂಗ್ರಹಿಸಲಾಗಿದೆ, ಇದು ಮಾದಪ್ಪನಿಗೆ ಮತ್ತೊಮ್ಮೆ ಕೋಟ್ಯಧಿಪತಿಯಾಗುವ ಅವಕಾಶ...

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

by Shwetha
February 11, 2025
0

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮತ್ತು ಲಾಠಿಚಾರ್ಜ್ ಸಂಬಂಧಿಸಿದ ಘಟನೆಗಳು 2025 ಫೆಬ್ರವರಿ 10ರಂದು ಸಂಭವಿಸಿವೆ. ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮ...

ಬೆಂಗಳೂರು: ‘ಏರೋ ಇಂಡಿಯಾ 2025’ ಶೋಗೆ ಇಂದು ಚಾಲನೆ

ಇಂದಿನಿಂದ ಟಿ.ನರಸೀಪುರದಲ್ಲಿ ಕುಂಭಮೇಳ ಪ್ರಾರಂಭ: ತ್ರಿವೇಣಿ ಸಂಗಮದಲ್ಲಿ ಭಕ್ತರ ದಂಡು!!

by Shwetha
February 10, 2025
0

ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ಫೆಬ್ರವರಿ 10ರಿಂದ 3 ದಿನಗಳ ಕಾಲ ನಡೆಯಲಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳದ ಮಾದರಿಯಲ್ಲಿ...

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

by Shwetha
February 9, 2025
0

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಕೆಂಪೇಗೌಡ ವೃತ್ತದಲ್ಲಿ, ಆಲನಹಳ್ಳಿ ಒಕ್ಕಲಿಗ ಯುವಕರ ಸಂಘದ ಸದಸ್ಯರು ಶನಿವಾರ ಬೆಳಗಿನ 2 ಗಂಟೆಗೆ 10 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram