ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪಂಜಾಬ್ ನಲ್ಲೊಂದು ವಿಶಿಷ್ಟ ವಿವಾಹ ಸಮಾರಂಭ – ಉಡುಗೊರೆಯ ಬದಲು ರೈತರಿಗಾಗಿ ಹಣ ಜಮಾ ಮಾಡಲು ಮನವಿ

Shwetha by Shwetha
December 9, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Wedding Punjab
Share on FacebookShare on TwitterShare on WhatsappShare on Telegram

ಪಂಜಾಬ್ ನಲ್ಲೊಂದು ವಿಶಿಷ್ಟ ವಿವಾಹ ಸಮಾರಂಭ – ಉಡುಗೊರೆಯ ಬದಲು ರೈತರಿಗಾಗಿ ಹಣ ಜಮಾ ಮಾಡಲು ಮನವಿ

ಚಂಡೀಗಢ, ಡಿಸೆಂಬರ್09: ಇದೀಗ ಹೊಸ ಕೃಷಿ ಕಾನೂನಿಗೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ರೈತರು ತಮ್ಮ ಹಿತಾಸಕ್ತಿಗೆ ಹೋರಾಡಲು ಮುಂದೆ ಬಂದಿದ್ದಾರೆ ಮತ್ತು ಅನೇಕ ನಾಯಕರ, ಪಕ್ಷಗಳ ಬೆಂಬಲವನ್ನೂ ಪಡೆಯುತ್ತಿದ್ದಾರೆ. ಆದರೆ, ಸರ್ಕಾರ ತನ್ನ ನಿರ್ಧಾರದ ಬಗ್ಗೆ ಇನ್ನೂ ಅಚಲವಾಗಿದೆ. ಈ ಎಲ್ಲದರ ಮಧ್ಯೆ ಪಂಜಾಬ್ ನಲ್ಲಿ ಒಂದು ವಿಶಿಷ್ಟ ಪ್ರಕರಣ, ವಿವಾಹ ಸಮಾರಂಭವೊಂದರಲ್ಲಿ ಹೊರಹೊಮ್ಮಿದೆ.
Wedding in Punjab

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಪಂಜಾಬ್‌ನ ವಿವಾಹ ಸಮಾರಂಭದಲ್ಲಿ ಉಡುಗೊರೆಗಳನ್ನು ನೀಡದೆ ದೆಹಲಿ ಮತ್ತು ಸುತ್ತಮುತ್ತ ಪ್ರತಿಭಟನೆ ನಡೆಸುತ್ತಿರುವ ರೈತರ ಹಿತದೃಷ್ಟಿಯಿಂದ ಹಣವನ್ನು ಜಮಾ ಮಾಡಬೇಕೆಂದು ಕುಟುಂಬವೊಂದು ತಮ್ಮ ಸಂಬಂಧಿಕರು ಮತ್ತು ಸ್ನೇಹಿತರಿಗೆ ಮನವಿ ಮಾಡಿದೆ.

Can anything match this in dedication toward supporting #Farmers ?

Today in a wedding in Mansa, Punjab.
A bag was put near stage and an announcement was made:

"We won't take any as Shagun, whatever you want to give, please put in the bag, and money will go to #FarmersProtest " pic.twitter.com/mzATmnaroi

— Sanjeev Goyal (@sanjeev_goyal) December 8, 2020

ಇದು ಚಂಡೀಗಢದಲ್ಲಿ ನಡೆದ ಒಂದು ವಿಶಿಷ್ಟ ಪ್ರಕರಣವಾಗಿದೆ. ಚಂಡೀಗಢದಿಂದ 250 ಕಿ.ಮೀ ದೂರದಲ್ಲಿರುವ ಪಂಜಾಬ್‌ನ ಮುಕ್ತಸರ್‌ನಲ್ಲಿ ವಿವಾಹ ಸಮಾರಂಭವೊಂದು ನಡೆಯಿತು. ಅಲ್ಲಿ ಕುಟುಂಬ ಸದಸ್ಯರು ಅತಿಥಿಗಳಿಗೆ, ರೈತರಿಗೆ ಅನುಕೂಲವಾಗುವಂತೆ ಸಾಧ್ಯವಾದಷ್ಟು ಹಣವನ್ನು ದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಕೊತ್ತಂಬರಿ ಮತ್ತು ಮೆಂತೆ ನಡುವೆ ವ್ಯತ್ಯಾಸವೇನು: ರಾಹುಲ್ ಗಾಂಧಿಗೆ ಸವಾಲು ಎಸೆದ ಗುಜರಾತ್ ಸಿಎಂ ರೂಪಾನಿ

ಅವರು ಸ್ಥಳದಲ್ಲಿ ದೇಣಿಗೆ ಪೆಟ್ಟಿಗೆಯನ್ನು ಸಹ ಇಟ್ಟಿದ್ದು, ಅತಿಥಿಗಳಿಗೆ ಹಣವನ್ನು ದಾನ ಮಾಡುವಂತೆ ಮನವಿ ಮಾಡಿದರು. ಇದು ತುಂಬಾ ಸುಂದರವಾದ ದೃಶ್ಯವಾಗಿತ್ತು, ಅದು ನೋಡುವವರ ಹೃದಯವನ್ನು ಕರಗಿಸಿ ಬಿಟ್ಟಿತ್ತು.

Wedding Punjab

ಪ್ರತಿಭಟನಾ ನಿರತ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಈವರೆಗೆ ಹಲವು ಸುತ್ತಿನ ಮಾತುಕತೆ ನಡೆದಿದ್ದು, ಇಂದು ಮತ್ತೆ ಮಾತುಕತೆ ನಡೆದಿದೆ. ಹೊಸ ಕಾನೂನು ಹಿಂಪಡೆಯುವವರೆಗೂ ತಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ರೈತರು ಹೇಳಿದ್ದಾರೆ. ಆಂದೋಲನ ನಡೆಸುತ್ತಿರುವ ರೈತರಿಗೆ ಸರ್ಕಾರದ ಪರವಾಗಿ ಲಿಖಿತ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ತಲೆನೋವನ್ನು ತ್ವರಿತವಾಗಿ ನಿವಾರಿಸಲು 6 ಸೂಪರ್ ಪವರ್‌ಫುಲ್ ಹರ್ಬಲ್ ಟೀಗಳು https://t.co/ULasnUIsrc

— Saaksha TV (@SaakshaTv) December 8, 2020

10 ಮತ್ತು 12 ತರಗತಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆ ಮೇ 2021ರಲ್ಲಿ ನಡೆಸಲು ಪೋಷಕರ ಸಂಘಟನೆ ಆಗ್ರಹhttps://t.co/1CSV1aOgIX

— Saaksha TV (@SaakshaTv) December 8, 2020

Tags: delhi Farmers protestFarmer
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram