Thursday, January 26, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

K S Bhagwan: ಪ್ರೋ. ಕೆ ಎಸ್ ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ…. 

ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜೆಎಂಎಫ್‌ಸಿ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್‌  ಹೊರಡಿಸಿದೆ.

Naveen Kumar B C by Naveen Kumar B C
November 3, 2022
in Newsbeat, State, ರಾಜ್ಯ
Warrant

Warrant

Share on FacebookShare on TwitterShare on WhatsappShare on Telegram

ಪ್ರೋ ಕೆ ಎಸ್ ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ….

ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜೆಎಂಎಫ್‌ಸಿ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್‌  ಹೊರಡಿಸಿದೆ.

Related posts

Astrology

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ…!!

January 26, 2023
Saraswati

Astrology : ಈ ಮಂತ್ರ ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ….

January 25, 2023

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು  ಸಾಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಿಸಿದ್ದರು.

ಖುದ್ದು ಸಮನ್ಸ್ ಜಾರಿಮಾಡಿದ್ದರೂ ಕೂಡ ಭಗವಾನ್  ಕೋರ್ಟ್ ವಿಚಾರಣೆಗೆ ಹಾಜರಾಗಿರಲಿಲ್ಲ.   ಹಾಗಾಗಿ ನ್ಯಾಯಾಧೀಶರಾದ ಶ್ರೀ ಶೈಲ ಭೀಮಸೇನ್ ಅವರು ಜಾಮೀನು ರಹಿತ್ ವಾರೆಂಟ್ ಜಾರಿ ಮಾಡಿ ಆದೇಶಿಸಿದೆ.

ಈ ಪ್ರಕರಣದ ಕುರಿತು ದೀರ್ಘಕಾಲದ ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿತ್ತು.

Non-bailable warrant issued against Pro KS Bhagwan….

Tags: KS Bhagwan
ShareTweetSendShare
Join us on:

Related Posts

Astrology

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ…!!

by Namratha Rao
January 26, 2023
0

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ...!! ವಿದ್ಯಾರ್ಥಿಗಳು ಈಗಲೇ ಈ ದೀಪವನ್ನು ಹಚ್ಚಿದರೆ ಮುಂಬರುವ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯುತ್ತಾರೆ....

Saraswati

Astrology : ಈ ಮಂತ್ರ ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ….

by Naveen Kumar B C
January 25, 2023
0

ಈ ಮಂತ್ರವನ್ನು ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ ಮತ್ತು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ. ವಿದ್ಯಾರ್ಥಿಗಳು ಈಗಲೇ ಈ ದೀಪವನ್ನು ಹಚ್ಚಿದರೆ ಮುಂಬರುವ ಪರೀಕ್ಷೆಗಳಲ್ಲಿ...

Mysore APMC

Mysore APMC : ನೂತನ ಭತ್ತ ಹಾಗೂ ರಾಗಿ ಖರೀದಿ ಕೇಂದ್ರಕ್ಕೆ ಎಸ್. ಟಿ ಸೋಮಶೇಖರ್   ಚಾಲನೆ…

by Naveen Kumar B C
January 25, 2023
0

Mysore APMC : ನೂತನ ಭತ್ತ ಹಾಗೂ ರಾಗಿ ಖರೀದಿ ಕೇಂದ್ರಕ್ಕೆ - ಎಸ್. ಟಿ ಸೋಮಶೇಖರ್   ಚಾಲನೆ... ಮೈಸೂರಿನ APMC ಆವರಣದಲ್ಲಿ  ನೂತನ ಭತ್ತ ಹಾಗೂ...

Egypt President

Republic day : 74 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಈಜಿಪ್ಟ್ ಅಧ್ಯಕ್ಷ  ಅಬ್ದೆಲ್ ಫತ್ಹಾ…

by Naveen Kumar B C
January 25, 2023
0

Republic day : 74 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಈಜಿಪ್ಟ್ ಅಧ್ಯಕ್ಷ  ಅಬ್ದೆಲ್ ಫತ್ಹಾ… ಮೂರು ದಿನಗಳ ಭಾರತ ಭೇಟಿಗಾಗಿ ಈಜಿಪ್ಟ್ ಅಧ್ಯಕ್ಷ  ಅಬ್ದೆಲ್...

Anil K Antany

Anil K Antony :  ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಎ ಕೆ ಆಂಟಿನಿ ಅವರ ಪುತ್ರ ಅನಿಲ್ ಆಂಟೋನಿ…

by Naveen Kumar B C
January 25, 2023
0

Anil K Antony :  ಕಾಂಗ್ರೆಸ್ ಪಕ್ಷಕ್ ಗುಡ್ ಬೈ ಹೇಳಿದ ಎ ಕೆ ಆಂಟಿನಿ ಅವರ ಪುತ್ರ ಅನಿಲ್ ಆಂಟೋನಿ… ಕಾಂಗ್ರೆಸ್ ನ ಹಿರಿಯ ನಾಯಕ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Surya grahan 2022 | 12 ರಾಶಿಗಳ ಮೇಲೆ ಸೂರ್ಯಗ್ರಹಣದ ಲಾಭ ನಷ್ಟ ಹೇಗಿದೆ? ಯಾರಿಗೆ ಕಾದಿರಿ ಸೂರ್ಯ ಗ್ರಹಣದ ಗ್ರಹಚಾರ.!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ…!!

January 26, 2023
Saraswati

Astrology : ಈ ಮಂತ್ರ ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ….

January 25, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram