ನಟ ಚೇತನ್ ಗೆ ಬಸವನಗುಡಿ Basavanagudi ಪೊಲೀಸರಿಂದ ನೋಟಿಸ್
ಬೆಂಗಳೂರು : ಬ್ರಾಹ್ಮನ ಸಮುದಾಯದ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ನಟ ಚೇತನ್ ಗೆ ಪೊಲೀಸರು ನೀಡಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಚೇತನ್ ಗೆ ಬಸವನಗುಡಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಚೇತನ್ ಬ್ರಾಹ್ಮಣ ಸಮುದಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಿಪ್ರ ಯುವ ವೇದಿಕೆಯ ಸಂಘಟಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ದೂರಿನನ್ವಯ ಬಸವನಗುಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್ ಗೆ ನೋಟಿಸ್ ನೀಡಿದ್ದಾರೆ.