ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ ನಿನ್ನೆ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪತ್ರಿಕೆಯ ಕೀ ಉತ್ತರಗಳನ್ನು ಪದವಿಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಮಂಡಳಿ ಪ್ರಕಟಿಸಿದ ಉತ್ತರಗಳಲ್ಲಿ ಯಾವುದಾದರೂ ತಪ್ಪು ಅಥವಾ ಲೋಪ ಕಂಡು ಬಂದರೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು ಎಂದು ನಿರ್ದೇಶಕರು ತಿಳಿಸಿದ್ದಾರೆ.
ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...








