ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

39 ವಸಂತಕ್ಕೆ ಕಾಲಿಟ್ಟ NTR – ಪ್ರಶಾಂತ್ ನೀಲ್ ನಿರ್ದೇಶನದ NTR31 ಪೋಸ್ಟರ್ ರಿಲೀಸ್…..

Naveen Kumar B C by Naveen Kumar B C
May 20, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

39 ವಸಂತಕ್ಕೆ ಕಾಲಿಟ್ಟ NTR – ಪ್ರಶಾಂತ್ ನೀಲ್ ಚಿತ್ರದ ಪೋಸ್ಟರ್ ರಿಲೀಸ್…..

NTR ಅಭಿಮಾನಿಗಳಿಗೆ ಇಂದು ತ್ರಿಬಲ್ ಧಮಾಕ ಅಭಿಮಾನಿಗಳ ನೆಚ್ಚಿನ ಯಂಗ್ ಟೈಗರ್  ಇಂದು 39ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ.  ಹುಟ್ಟು ಹಬ್ಬದ ಪ್ರಯುಕ್ತ  ಅಭಿಮಾನಿಗಳಿಗೆ ಹೊಸ ಚಿತ್ರದ ಅಪ್ಡೇಟ್ ಗಳನ್ನ  ಉಡುಗೊರೆಯಾಗಿ ನೀಡಿದ್ದಾರೆ ಮ್ಯಾನ್ ಆಫ್ ಮಾಸ್ ಯಂಗ್ ಟೈಗರ್.

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026

RRR  ಚಿತ್ರದ ಸೂಪರ್ ಡೂಪರ್ ಹಿಟ್ ಯಶಸ್ಸಿನಲ್ಲಿರು ಎನ್ ಟಿ ಆರ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಮುಂದಿನ ಚಿತ್ರದ ಗ್ಲಿಂಪ್ಸ್ ಹಂಚಿಕೊಂಡಿದ್ದಾರೆ.   ನಿನ್ನೆ ಸಂಜೆಯೆ NTR30 ಚಿತ್ರದ ಇಂಟ್ರಡಕ್ಷನ್ ಝಲಕ್ ಅನ್ನ ಹಂಚಿಕೊಂಡಿದ್ದರು. ಪುಷ್ಪಾದಂತಹ ಹಿಟ್ ಸಿನಿಮಾ ಕೊಟ್ಟ ಮೈತ್ರಿ ಮೂವಿ ಮೇಕರ್ಸ್ ಈ ಮೂವಿಗೆ ಬಂಡವಾಳ ಹೂಡುತ್ತಿದ್ದಾರೆ. ಜನತಾ ಗ್ಯಾರೇಜ್ ನಂತರ ಮತ್ತೊಮ್ಮೆ ಕೊರಟಾಲ ಶಿವ  NTR ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ ಟ್ಯೂನ್ ಕಂಪೋಸ್ ಮಾಡುತ್ತಿದ್ದಾರೆ.

𝑻𝒉𝒆 𝒐𝒏𝒍𝒚 𝒔𝒐𝒊𝒍 𝒕𝒉𝒂𝒕 𝒊𝒔 𝒘𝒐𝒓𝒕𝒉 𝒓𝒆𝒎𝒆𝒎𝒃𝒆𝒓𝒊𝒏𝒈 𝒊𝒔 𝒕𝒉𝒆 𝒐𝒏𝒆 𝒔𝒐𝒂𝒌𝒆𝒅 𝒊𝒏 𝒃𝒍𝒐𝒐𝒅!!

𝐇𝐢𝐬 𝐬𝐨𝐢𝐥.. 𝐇𝐢𝐬 𝐫𝐞𝐢𝐠𝐧..
𝐁𝐮𝐭 𝐝𝐞𝐟𝐢𝐧𝐢𝐭𝐞𝐥𝐲 𝐧𝐨𝐭 𝐡𝐢𝐬 𝐛𝐥𝐨𝐨𝐝..#NTR31 is going to be hugeeeee 🔥@tarak9999 @prashanth_neel pic.twitter.com/uF2WsiDnbP

— Mythri Movie Makers (@MythriOfficial) May 20, 2022

ತಾರಕ್ ಅಭಿಮಾನಿಗಳಿಗೆ ಮತ್ತೊಂದು  ಭರ್ಜರಿ ಸಿಹಿ ಸುದ್ದಿ ಏನೆಂದರೆ ಕೆಜಿಎಫ್ ನಂತಹ ಹಿಟ್ ಚಿತ್ರ ಕೊಟ್ಟ ಪ್ರಶಾಂತ್ ನೀಲ್ NTR ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು  ತಾರಕ್ ಅವರ 31 ನೇ ಚಿತ್ರ. ನೀಲ್ ಅವರ ಟ್ರೇಡ್ ಮಾರ್ಕ್ ನಂತೆ  ಕಪ್ಪು ಚಿತ್ರದಲ್ಲಿ   ಎನ್‌ಟಿಆರ್ ಫಸ್ಟ್ ಲುಕ್‌ ಅನಾವರಣಗೊಂಡಿದೆ. ಕಣ್ಣಿನ ನೋಟ ತೀಕ್ಷ್ಣವಾಗಿದೆ.    “ರಕ್ತದಲ್ಲಿ ನೆನೆದ ಮಣ್ಣು ಮಾತ್ರ ನೆನಪಿಗೆ ಯೋಗ್ಯವಾಗಿದೆ! ಅವರ ಮಣ್ಣು ಅವರ ಆಳ್ವಿಕೆ … ಆದರೆ ಅವರ ರಕ್ತ ಖಂಡಿತ ಅಲ್ಲ ಎಂದು ಪೋಸ್ಟರ್ ನಲ್ಲಿ ಕ್ಯಾಪ್ಶನ್ ನೀಡಲಾಗಿದೆ.

ಎರಡೂ ಚಿತ್ರಗಳೂ ಸಹ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿವೆ ಎನ್ನುವುದು ತಾರಕ್ ಅಭಿಮಾನಿಗಳಿಗೆ ಹೆಮ್ಮೆಯ ಸಂಗತಿ.  NTR ಬರ್ತಡೇ ಪ್ರಯುಕ್ತ ಇಂದು ಒಟಿಟಿಯಲ್ಲಿ  RRR ಚಿತ್ರ ಬಿಡುಗಡೆಯಾಗಲಿದೆ.

Tags: NTR birthdayNTR31Prashant Neel
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram