Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

Raichur: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ

Vivek Biradar by Vivek Biradar
March 14, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
Raichur APMC Saaksah Tv
Share on FacebookShare on TwitterShare on WhatsappShare on Telegram

ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ – Saaksha Tv

ರಾಯಚೂರು: 75 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿದ್ದ ಅಂಗಡಿಯೊಂದರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Related posts

ಡಿಜೆ ಸದ್ದಿಗೆ ಹಸುಗೂಸು ಬಲಿ

ಡಿಜೆ ಸದ್ದಿಗೆ ಹಸುಗೂಸು ಬಲಿ

October 1, 2023
California saakshaa tv

ಬೆಂಕಿಗೆ ಆಹುತಿಯಾಗಿರುವ ರೈತನ ಕಬ್ಬು

October 1, 2023

ರಾಯಚೂರು ಜಿಲ್ಲೆಯ ಲಿಂಗಸುಗೂರು ಎಪಿಎಂಸಿ ಆವರಣದ ಶ್ರೀ ಶರಣಬಸವೇಶ್ವರ ಟ್ರೇಡಿಂಗ್ ಕಂಪನಿ ಅಂಗಡಿಯೊಂದರಲ್ಲಿ ರೂ. 1.50 ಲಕ್ಷ ಮೌಲ್ಯದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು 135 ಚೀಲದಲ್ಲಿ 75 ಕ್ವಿಂಟಾಲ್ ಅಕ್ಕಿಯನ್ನು ಸಂಗ್ರಹಿಸಲಾಗಿತ್ತು. ಈ ಕುರಿತು ದೂರದಾಕಲಾಗಿದ್ದು, ದೂರಿನ ಆಧಾರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಚೀಲಗಳನ್ನು ಜಪ್ತಿ ಮಾಡಿದ್ದಾರೆ.

Officers raid shop where ration rice was illegally stored Saaksha Tv

ನ್ಯಾಯಬೆಲೆ ಅಂಗಡಿಗಳ ಮೂಲಕ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ನೀಡಲು ಸರ್ಕಾರ ಅಕ್ಕಿ ಪೂರೈಕೆ ಮಾಡಲಾಗುತ್ತದೆ. ಈ ಅಕ್ಕಿ ಸರ್ಕಾರ ಗೋದಾಮು ಇಲ್ಲವೇ ಸಂಬಂಧಿಸಿದ ನ್ಯಾಯ ಬೆಲೆ ಅಂಗಡಿಯಲ್ಲಿ ಇರಿಸಿ ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಬೇಕು. ಆದರೆ ಇದನ್ನು ಅಕ್ರಮವಾಗಿ ಅಂಗಡಿಯಲ್ಲಿ ಸಂಗ್ರಹಿಸಿದ್ದರು.

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿರುವ ಕುರಿತಂತೆ ಶರಣಬಸವ ಕಸಬಾ ಲಿಂಗಸುಗೂರು ಎಂಬುವವರ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಆಹಾರ ನಿರೀಕ್ಷಕ ಅಬ್ದುಲ್ ರೌಫ್ ನೀಡಿದ ದೂರಿನ ಮೇಲೆ ಪೊಲೀಸ್ ಇನ್ಸ್​​ಪೆಕ್ಟರ್ ಮಹಾಂತೇಶ ಸಜ್ಜನ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

Tags: #Saaksha TVFoood DepartmentRaichuru APMC
ShareTweetSendShare
Join us on:

Related Posts

ಡಿಜೆ ಸದ್ದಿಗೆ ಹಸುಗೂಸು ಬಲಿ

ಡಿಜೆ ಸದ್ದಿಗೆ ಹಸುಗೂಸು ಬಲಿ

by Honnappa Lakkammanavar
October 1, 2023
0

ರಾಯಚೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ (DJ sound) ಸೌಂಡ್ ಗೆ ಹಸುಗೂಸೊಂದು ಬಲಿಯಾಗಿರುವ ಘಟನೆ ವರದಿಯಾಗಿದೆ. 19 ದಿನದ ಮಗು ಡಿಜೆ ಸದ್ದಿಗೆ ಸಾವನ್ನಪ್ಪಿದೆ ಎನ್ನಲಾಗಿದ್ದು,...

California saakshaa tv

ಬೆಂಕಿಗೆ ಆಹುತಿಯಾಗಿರುವ ರೈತನ ಕಬ್ಬು

by Honnappa Lakkammanavar
October 1, 2023
0

ಕೊಪ್ಪಳ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊಲದಲ್ಲಿ ಬೆಳೆದು ನಿಂತಿದ್ದ ಕಬ್ಬು ಬೆಂಕಿಗೆ ಆಹುತಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಣಿಕೇರಿ ಗ್ರಾಮದ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ...

ಆದಾಯಕ್ಕಿಂತ ಹೆಚ್ಚಿನ ಗಳಿಕೆ; ಶಿಕ್ಷೆ

ಆದಾಯಕ್ಕಿಂತ ಹೆಚ್ಚಿನ ಗಳಿಕೆ; ಶಿಕ್ಷೆ

by Honnappa Lakkammanavar
September 28, 2023
0

ಧಾರವಾಡ: ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಕೆ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು (Lokayukta Police) ಸಲ್ಲಿಸಿದ್ದ ದೋಷಾರೋಪ ಪಟ್ಟಿ ಪರಿಶೀಲಿಸಿದ ಧಾರವಾಡದ (Dharwad) 3ನೇ ಅಧಿಕ,...

ಸಾಮಾಜಿಕ ಜಾಲತಾಣದ ಕಿತ್ತಾಟ; ಬಾಲಕ

ಸಾಮಾಜಿಕ ಜಾಲತಾಣದ ಕಿತ್ತಾಟ; ಬಾಲಕ

by Honnappa Lakkammanavar
September 28, 2023
0

ಬೆಳಗಾವಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದ ಹುಚ್ಚು ಯುವ ಪೀಳಿಗೆಯಲ್ಲಿ ಹೆಚ್ಚಾಗುತ್ತಿದೆ. ಅಂತರ್ಜಾದಲ್ಲಿ ಅತೀ ಹೆಚ್ಚು ಜನಪ್ರಿಯತೆ ಪಡೆಯುವುದಕ್ಕಾಗಿ ಫೇಸ್ಬುಕ್ (Facebook) ಮತ್ತು ಇನ್ಸ್ಟಾಗ್ರಾಮ್ ಬಳಕೆ ಹೆಚ್ಚಾಗುತ್ತಿದೆ. ಕೆಲವೊಂದು...

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram