ಕೊರೊನಾ ಸೋಂಕು ಲೆಕ್ಕಿಸದೆ ಕೊರೊನಾ ವಿರುದ್ದ ವೈದ್ಯರು, ಪೊಲೀಸರು, ಸೇರಿದಂತೆ ಅನೇಕ ಜನ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳ ಆರೋಗ್ಯದ ಕಾಳಜಿ ಇಲ್ಲದಂತೆ ಆಗಿದೆ. ಕರೋನಾ ತಡೆಗಟ್ಟಲು ಹಗಲಿರುಳು ಹೋರಾಡುತ್ತಿರುವ ಸಿಬ್ಬಂದಿಗಳ ಆರೋಗ್ಯಕ್ಕೆ ಸೇಪ್ಟಿ ಇಲ್ಲದಂತೆ ಆಗಿದೆ. ಹೌದು ರಾಯಚೂರು ಜಿಲ್ಲೆಯ ಕೆಲ ಕಡೆ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಸ್ಕ್ ಇಲ್ಲ. ಕೊರೊನಾ ತಪಾಸಣಾ ಕೇಂದ್ರದಲ್ಲಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಚೆಕ್ ಪೋಸ್ಟ್ ಗಳಲ್ಲಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಮಾಸ್ಕ ಇಲ್ಲದೇ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತೀ ನಿತ್ಯ ಸಾವಿರಾರು ಜನರನ್ನ ನಿಯಂತ್ರಿಸುವ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಮಾಸ್ಕ್ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ಆರೋಗ್ಯ ಇಲಾಖೆಯಿಂದಲೂ ಮಾಸ್ಕ್ ನೀಡಿಲ್ಲ. ಜನರ ಜೊತೆ ಮಾಸ್ಕ್ ಇಲ್ಲದೇ ಸಂಪರ್ಕಿಸಬೇಕಾದ ಅನಿವಾರ್ಯತೆ ಇದೆ. ಈಗಲಾದರೂ ಆರೋಗ್ಯ ಇಲಾಖೆ ಇವರಿಗೆ ಮಾಸ್ಕ್ ಗಳು ನೀಡ
ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...








