Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಂಗಳವಾರದ ದಿನ ಈ ವಾಕ್ಯ ಮಂತ್ರ ಸಿದ್ದಿಯನ್ನು ಆಂಜನೇಯ ಸ್ವಾಮಿಯ ಮುಂದೆ ಹೇಳಿ ಸಾಕು ಬಡತನ, ದಾರಿದ್ರ್ಯ,ನಾಶ ಮಾಡುತ್ತಾರೆ!

Naveen Kumar B C by Naveen Kumar B C
January 25, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮಂಗಳವಾರದ ದಿನ ಈ ವಾಕ್ಯ ಮಂತ್ರ ಸಿದ್ದಿಯನ್ನು ಆಂಜನೇಯ ಸ್ವಾಮಿಯ ಮುಂದೆ ಹೇಳಿ ಸಾಕು ಬಡತನ, ದಾರಿದ್ರ್ಯ,ನಾಶ ಮಾಡುತ್ತಾರೆ!

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ.

Related posts

ಈ ಒಂದು ಎಲೆಯನ್ನು ಗಲ್ಲಪೆಟ್ಟಿಗೆಯಲ್ಲಿಟ್ಟರೆ ವ್ಯಾಪಾರದಲ್ಲಿ ಲಾಭ ಹೆಚ್ಚುತ್ತದೆ ಮತ್ತು ಆದಾಯವೂ ಹೆಚ್ಚುತ್ತದೆ.

ಈ ಒಂದು ಎಲೆಯನ್ನು ಗಲ್ಲಪೆಟ್ಟಿಗೆಯಲ್ಲಿಟ್ಟರೆ ವ್ಯಾಪಾರದಲ್ಲಿ ಲಾಭ ಹೆಚ್ಚುತ್ತದೆ ಮತ್ತು ಆದಾಯವೂ ಹೆಚ್ಚುತ್ತದೆ.

October 2, 2023
ವ್ಯಾಪಾರದಲ್ಲಿ ಹಠಾತ್ ಕುಸಿತವನ್ನು ಸರಿಪಡಿಸಲು ಭಾನುವಾರ ಈ ಐಟಂ ಅನ್ನು ಸೇರಿಸಲು ಸಾಕು. ನಷ್ಟವನ್ನು ನೋಡುತ್ತಿದ್ದ ನಿಮ್ಮ ವ್ಯವಹಾರದಲ್ಲಿ ನೀವು ಲಾಭವನ್ನು ಮಾತ್ರ ನೋಡುತ್ತೀರಿ.

ವ್ಯಾಪಾರದಲ್ಲಿ ಹಠಾತ್ ಕುಸಿತವನ್ನು ಸರಿಪಡಿಸಲು ಭಾನುವಾರ ಈ ಐಟಂ ಅನ್ನು ಸೇರಿಸಲು ಸಾಕು. ನಷ್ಟವನ್ನು ನೋಡುತ್ತಿದ್ದ ನಿಮ್ಮ ವ್ಯವಹಾರದಲ್ಲಿ ನೀವು ಲಾಭವನ್ನು ಮಾತ್ರ ನೋಡುತ್ತೀರಿ.

October 1, 2023

ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು ಎಂದು

ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಮಹಿಮೆ ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಭಕ್ತರಿಗೆ ತೆರೆದಿರುತ್ತದೆ ಮತ್ತು ಆ ಭಕ್ತರ ಮಹಿಮೆ ನಿಜಕ್ಕೂ ಹೇಳಲು ಅಸಾಧ್ಯ.

ಮಂಗಳವಾರ ಮತ್ತು ಶನಿವಾರ ಹನುಮಂತನಿಗೆ ಹೀಗೆ ಮಾಡಿದರೆ ಬೇಗನೆ ಒಲಿಯುತ್ತಾನೆ. ಶನಿವಾರ ನೀವು ಅಂಜನೆಯನಿಗೆ ಈ ರೀತಿ ಮಾಡಿದರೆ ಖಂಡಿತ ಆತನ ಕೃಪೆ ನಿಮ್ಮ ಮೇಲಾಗುತ್ತದೆ ಮಂಗಳವಾರ ಮತ್ತು ಶನಿವಾರ ಬಂತೆಂದರೆ ಸಾಕು ಸಾಕಷ್ಟು ಜನರು ಹನುಮಂತನನ್ನು ಪ್ರೀತಿಯಿಂದ ಪೂಜೆ ಮಾಡುತ್ತಾರೆ ಆತನನ್ನ ಪೂಜಿಸಿದರೆ ಶನಿ ದೋಷಗಳು ಸಹ ಕಡಿಮೆಯಾಗುತ್ತವೆ ಆದರೆ ನಾವು ಸುಮ್ಮನೆ ದೇವಸ್ಥಾನಕ್ಕೆ ಹೋಗಿ ಕೈ ಮುಗಿದರೆ ಅಷ್ಟೇನು ಶುಭಫಲ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ದೊರೆಯುವುದಿಲ್ಲ ಆದರೆ ಹನುಮಂತನನ್ನು ಪೂಜಿಸುವ ಒಂದು ವಿಧಾನವಿರುತ್ತದೆ ಆ ವಿಧಾನವನ್ನು ಸರಿಯಾದ ಮತ್ತು ಸೂಕ್ತಕ್ರಮದಲ್ಲಿ ನಾವು ಪಾಲಿಸಿದರೆ ಖಂಡಿತ ಆತನ ಕೃಪೆಯನ್ನು ನಾವು ಪಡೆಯಬಹುದು ಹನುಮಂತನನ್ನು ಮಂಗಳವಾರ ಮತ್ತು ಶನಿವಾರ ನಾವು ಭಕ್ತಿಯಿಂದ ಪೂಜೆ ಮಾಡಬೇಕು ಆತ ಶನವಾರ ನಮಗೆ ಬಹು ಬೇಗನೆ ಒಲಿಯುತ್ತಾನೆ. ನಮ್ಮಲ್ಲಿ ಸಾಕಷ್ಟು ಜನರು ಶನಿವಾರಾವೆ ಹನುಮಂತನ ದೇವಾಲಯಕ್ಕೆ ಹೋಗುತ್ತಾರೆ

ಕೆಲವರು ಆದಿನ ಉಪವಾಸ ಮಾಡುವುದನ್ನು ನೋಡಿದ್ದೇವೆ ಆದರೆ ಮತ್ತಷ್ಟು ಅನುಗ್ರಹ ಬೇಗ ಸಿಗಬೇಕು ಎಂದರೆ ಆತನನ್ನು ಒಲಿಸಿಕೊಳ್ಳಲು ಆತನಿಗೆ ಪ್ರಿಯವಾದ ವಸ್ತುಗಳನ್ನು ನೀಡಿ ಒಳಿಸಿಕೊಳ್ಳಬಹುದು. ಹಾಗಾದರೆ ಆಂಜನೇಯನ ಕೃಪೆ ಸಿಗಲು ನಾವು ಮಂಗಳವಾರ ಮತ್ತು ಶನಿವಾರವಾರ ಯಾವ ರೀತಿಯ ಪೂಜೆ ಮಾಡಬೇಕು ಮತ್ತು ಎಂತಹ ವಸ್ತುವನ್ನು ಆತನಿಗೆ ನೀಡಬೇಕು ಎನ್ನುವುದನ್ನು ಈ ಲೇಖನದ ಮೂಲಕ ತಿಳಿಯೋಣ.

ಆಂಜನೇಯ ಸ್ವಾಮಿಯ ಶಕ್ತಿಯ ಬಗ್ಗೆ ಎಲ್ಲರಿಗೂ ಗೊತ್ತು ತನ್ನ ಅಪಾರ ಶಕ್ತಿಯಿಂದ ಅಪಾರ ಭಕ್ತಾದಿಗಳನ್ನು ಹೊಂದಿರುವ ಆಂಜನೇಯ ಸ್ವಾಮಿಯ ಸ್ಮರಣೆಯನ್ನು ಪ್ರತಿದಿನ ಮಾಡುವುದರಿಂದ ನಮಗೆ ಒಳ್ಳೆಯದಾಗುತ್ತದೆ. ಇನ್ನು ಮುಖ್ಯವಾಗಿ ಮಂಗಳವಾರ ಮತ್ತು ಶನಿವಾರ ದಿನಗಳಂದು ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿಕೊಳ್ಳುವುದರಿಂದ ಬಹಳ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಆಂಜನೇಯ ಸ್ವಾಮಿಯನ್ನು ಸ್ಮರಿಸುವುದರಿಂದ ಭೂತ, ಪ್ರೇತ ಕಾಟಗಳಿಂದ, ದುಷ್ಟಶಕ್ತಿಗಳಿಂದ ಮುಕ್ತಿಯನ್ನು ಹೊಂದಬಹುದು. ಇನ್ನೂ ಆಂಜನೇಯನ ಆಶೀರ್ವಾದ ಪಡೆಯಲು ಮಂಗಳವಾರ ಈ ರೀತಿಯಾಗಿ ಮಾಡಿ. ಮಂಗಳವಾರ ಆಂಜನೇಯನ ಪ್ರಿಯವಾದ ದಿನವಾಗಿರುತ್ತದೆ.

ಹಾಗಾಗಿ ನಿಮ್ಮ ಜಾತಕದಲ್ಲಿ ಕುಜ ದೋಷವಿದ್ದರೆ ವಿಶೇಷವಾಗಿ ಮಂಗಳವಾರದ ದಿನ ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡಿ ಹಾಗೂ ಹನುಮಾನ್ ಚಾಲೀಸವನ್ನು ನಿಷ್ಕಲ್ಮಶ ಮನಸ್ಸಿನಿಂದ ಪಠಿಸಬೇಕು ಹಾಗೂ ಆ ದಿನ ಉಪವಾಸವಿರಬೇಕು. ಇದರಿಂದ ಕುಂಡಲಿಯಲ್ಲಿ ಕುಜದೋಷ ಕ್ರಮೇಣವಾಗಿ ಕಡಿಮೆಯಾಗುತ್ತಾ ಬರುತ್ತದೆ. ಆಂಜನೇಯ ಸ್ವಾಮಿಗೆ ಮಲ್ಲಿಗೆ ಹೂವಿನ ಎಣ್ಣೆಯು ಅತ್ಯಂತ ಪ್ರಿಯವಾದದ್ದು ಹಾಗಾಗಿ ಮಂಗಳವಾರದ ದಿನ ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಹೋಗಿ ಮಲ್ಲಿಗೆ ಹೂವಿನ ಎಣ್ಣೆಯನ್ನು ಅರ್ಪಿಸಿ ಬನ್ನಿ ನಿಮ್ಮ ಸಕಲ ಇಷ್ಟಾರ್ಥಗಳು ಈಡೇರುತ್ತದೆ ಹಾಗೂ ಕುಂಡಲಿಯಲ್ಲಿನ ಕೆಟ್ಟ ಪ್ರಭಾವವು ಕಡಿಮೆಯಾಗುತ್ತದೆ. ಆಂಜನೇಯ ಸ್ವಾಮಿಗೆ ನೈವೇದ್ಯಕ್ಕೆ ಬೆಲ್ಲ ಮತ್ತು ಕಡಲೆಯ ಜೊತೆಗೆ ಪಾನ್ ಕೂಡ ಅರ್ಪಿಸಬಹುದಾಗಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಂಗಳವಾರದ ದಿನದಂದು ನೀವು ವಿಶೇಷವಾಗಿ ಕೆಂಪು ಬಣ್ಣದ ಬಟ್ಟೆಯನ್ನು ಧರಿಸುವುದರಿಂದ ಆಂಜನೇಯನ ಸ್ವಾಮಿಯ ಅನುಗ್ರಹ ನಿಮ್ಮ ಮೇಲೆ ಇರುತ್ತದೆ
ಮತ್ತು ಆ ದಿನ ಸಾಧ್ಯವಾದಷ್ಟು ಕೆಂಪು ಬಣ್ಣದ ವಸ್ತುಗಳನ್ನು ದಾನವಾಗಿ ನೀಡಿ. ಕೆಂಪು ಬಣ್ಣದ ಬಟ್ಟೆಗಳನ್ನು ವಸ್ತ್ರಗಳನ್ನು ಮತ್ತು ಬೇಳೆಯನ್ನು ದಾನವಾಗಿ ನೀಡುವುದು ಒಳ್ಳೆಯದು ಇದರಿಂದ ಮನಸ್ಸಿನ ಒತ್ತಡ ನಿವಾರಣೆಯಾಗುತ್ತದೆ. ಮಂಗಳ ದೋಷದಿಂದ ವೈವಾಹಿಕ ತೊಂದರೆ ಉಂಟಾಗುತ್ತಿದ್ದರೆ ಅಂತಹ ತೊಂದರೆಗಳು ಸಹ ನಿವಾರಣೆಯಾಗುತ್ತದೆ. ಆಂಜನೇಯ ಸ್ವಾಮಿಗೆ ವಿಶೇಷವಾಗಿ ಕೆಂಪು ಹೂಗಳನ್ನು ಅರ್ಪಿಸಿ ಇದರಿಂದ ಆಂಜನೇಯಸ್ವಾಮಿ ಪ್ರಸನ್ನ ಗೊಳ್ಳುತ್ತಾನೆ. ಇನ್ನು ಪ್ರತಿ ಮಂಗಳವಾರ ಉಪವಾಸವಿದ್ದು ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಹೋಗಿ ಈ 2 ಮಂತ್ರವನ್ನು ಜಪಿಸುವುದರಿಂದ ಒಳ್ಳೆಯ ಲಾಭ ಸಿಗುತ್ತದೆ. “ಓಂ ಶ್ರೀ ಹನುಮಂತಾಯ ನಮಃ” “ಓಂ ಕ್ರಾಂ ಕ್ರೀಮ್ ಕ್ರೌಮ್ ಸಃ ಭೌಮಾಯ ನಮಃ” ಇದರಿಂದ ಖಂಡಿತವಾಗಿಯೂ ಆಂಜನೇಯನ ಕೃಪೆ ನಿಮ್ಮ ಮೇಲೆ ಇರುತ್ತದೆ. ನೀವು ಸಹ ಆಂಜನೇಯನ ಭಕ್ತರಾಗಿದ್ದರೆ ಜೈ ಶ್ರೀರಾಮ್ ಎಂದು ನಮಗೆ ಕಾಮೆಂಟ್ ಮಾಡಿ ತಿಳಿಸಿ. ಧನ್ಯವಾದಗಳು.

ShareTweetSendShare
Join us on:

Related Posts

ಈ ಒಂದು ಎಲೆಯನ್ನು ಗಲ್ಲಪೆಟ್ಟಿಗೆಯಲ್ಲಿಟ್ಟರೆ ವ್ಯಾಪಾರದಲ್ಲಿ ಲಾಭ ಹೆಚ್ಚುತ್ತದೆ ಮತ್ತು ಆದಾಯವೂ ಹೆಚ್ಚುತ್ತದೆ.

ಈ ಒಂದು ಎಲೆಯನ್ನು ಗಲ್ಲಪೆಟ್ಟಿಗೆಯಲ್ಲಿಟ್ಟರೆ ವ್ಯಾಪಾರದಲ್ಲಿ ಲಾಭ ಹೆಚ್ಚುತ್ತದೆ ಮತ್ತು ಆದಾಯವೂ ಹೆಚ್ಚುತ್ತದೆ.

by Honnappa Lakkammanavar
October 2, 2023
0

ವ್ಯಾಪಾರ ಹೊಂದಿರುವ ಪ್ರತಿಯೊಬ್ಬರೂ ಲಾಭ ಗಳಿಸಲು ಶ್ರಮಿಸಬೇಕು. ಕಷ್ಟಪಟ್ಟು ನಡೆಸುವ ವ್ಯಾಪಾರದಲ್ಲಿ ಲಾಭವಿಲ್ಲದೆ ನಷ್ಟವನ್ನು ಎದುರಿಸಿದರೆ ಅವರ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಅಂತಹ ವ್ಯಾಪಾರ ಕುಸಿತವನ್ನು ಸರಿಪಡಿಸಲು ಸರಳ ಪರಿಹಾರವನ್ನು...

ವ್ಯಾಪಾರದಲ್ಲಿ ಹಠಾತ್ ಕುಸಿತವನ್ನು ಸರಿಪಡಿಸಲು ಭಾನುವಾರ ಈ ಐಟಂ ಅನ್ನು ಸೇರಿಸಲು ಸಾಕು. ನಷ್ಟವನ್ನು ನೋಡುತ್ತಿದ್ದ ನಿಮ್ಮ ವ್ಯವಹಾರದಲ್ಲಿ ನೀವು ಲಾಭವನ್ನು ಮಾತ್ರ ನೋಡುತ್ತೀರಿ.

ವ್ಯಾಪಾರದಲ್ಲಿ ಹಠಾತ್ ಕುಸಿತವನ್ನು ಸರಿಪಡಿಸಲು ಭಾನುವಾರ ಈ ಐಟಂ ಅನ್ನು ಸೇರಿಸಲು ಸಾಕು. ನಷ್ಟವನ್ನು ನೋಡುತ್ತಿದ್ದ ನಿಮ್ಮ ವ್ಯವಹಾರದಲ್ಲಿ ನೀವು ಲಾಭವನ್ನು ಮಾತ್ರ ನೋಡುತ್ತೀರಿ.

by Honnappa Lakkammanavar
October 1, 2023
0

ಕಷ್ಟದ ಸಮಯ ಮನುಷ್ಯನಿಗೆ ಏನು ಮಾಡಬಹುದೆಂದು ನೀವು ಊಹಿಸಲೂ ಸಾಧ್ಯವಿಲ್ಲ. ಇಂತಹ ಸಮಯದಲ್ಲಿ ಅದು ನಮ್ಮ ಆದಾಯಕ್ಕೆ ಮೊದಮೊದಲು ಅಡ್ಡಿಯಾಗುತ್ತದೆ. ಇದಲ್ಲದೆ, ಈ ವ್ಯವಹಾರವು ವ್ಯಾಪಾರಸ್ಥರನ್ನು ಸಂಪೂರ್ಣವಾಗಿ ಕಳೆದುಕೊಳ್ಳುವಂತೆ ಮಾಡುತ್ತದೆ....

ಪಿತೃ ಶ್ರಾದ್ದದಲ್ಲಿ ವಾಯಸ ಬಲಿ ಎಂದು ಕಾಗಿಗಳಿಗೆ ಅನ್ನ ನೀಡುತ್ತಾರೆ. ಕಾಗೆಗಳಿಗೂ ಪಿತೃಗಳಿಗೆ ಏನು ಸಂಬಂಧ???

ಪಿತೃ ಶ್ರಾದ್ದದಲ್ಲಿ ವಾಯಸ ಬಲಿ ಎಂದು ಕಾಗಿಗಳಿಗೆ ಅನ್ನ ನೀಡುತ್ತಾರೆ. ಕಾಗೆಗಳಿಗೂ ಪಿತೃಗಳಿಗೆ ಏನು ಸಂಬಂಧ???

by Honnappa Lakkammanavar
October 1, 2023
0

ಯೇ ಚ ಮದ್ವಿಷಯಸ್ಥಾವೈ ಮಾನವಾ ಕ್ಶುಧಯಾರ್ದಿತಾ: | ತ್ವಯಿ ಭುಕ್ತೇ ಸುತ್ರುಸ್ತಾಪ್ತೆ ಭವಿಷ್ಯಂತಿ ಸಭಾಂಧವಾ : || ಯಮದೇವರು ಕಾಗೆಗಳಿಗೆ ದೀರ್ಘಾಯುಷ್ಯ ವನ್ನು ಕೊಟ್ಟು, 'ನನ್ನ ಲೋಕದಲ್ಲಿ...

ಪಿತೃಪಕ್ಷ ಪೂಜೆ ಮಾಡುವ ಮುನ್ನ ಎಲ್ಲರೂ ತಿಳಿಯಲೇಬೇಕಾದ ವಿಚಾರಗಳಿವು

ಪಿತೃಪಕ್ಷ ಪೂಜೆ ಮಾಡುವ ಮುನ್ನ ಎಲ್ಲರೂ ತಿಳಿಯಲೇಬೇಕಾದ ವಿಚಾರಗಳಿವು

by Honnappa Lakkammanavar
September 30, 2023
0

  ಹಿಂದೂ ಧರ್ಮದಲ್ಲಿ ಹಿರಿಯರು ಹಾಗೂ ಪೂಜ್ಯರಿಗೆ ಶ್ರದ್ಧಾಂಜಲಿ ಸಲ್ಲಿಸುವ, ನಮ್ಮ ಪ್ರೀತಿಪಾತ್ರರು ನಮ್ಮನ್ನು ತೊರೆದಾಗ ಅವರ ಆತ್ಮಕ್ಕೆ ಪ್ರಾರ್ಥನೆ ಸಲ್ಲಿಸಲು ವಿಶೇಷ ಸಮಯ ಪಿತೃ ಪಕ್ಷ....

ಪಿತೃಪಕ್ಷ ಮಹಾಲಯ 30-09-2023 ಶನಿವಾರದಿಂದ 14-10-2023 ಶನಿವಾರದ ತನಕ

ಪಿತೃಪಕ್ಷ ಮಹಾಲಯ 30-09-2023 ಶನಿವಾರದಿಂದ 14-10-2023 ಶನಿವಾರದ ತನಕ

by Honnappa Lakkammanavar
September 30, 2023
0

ಈ ಮಹಾಲಯ ಕಾಲದಲ್ಲಿ ಮನೆಯಲ್ಲಿ ಗತಿಸಿದ ನಮ್ಮ ಎಲ್ಲಾ ಹಿರಿಯರಿಗೆ (ಪಿತೃಗಳಿಗೆ) ಗೌರವವನ್ನು ಕೊಡುವುದು ನಮ್ಮ ಆದ್ಯ ಕರ್ತವ್ಯ. ಅವರೆಲ್ಲರಿಗೂ ತರ್ಪಣದ ಮುಖಾಂತರ ಆರಾಧನೆಯನ್ನು ನಡೆಸುವುದು ಶಾಸ್ತ್ರಸಮ್ಮತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram