ADVERTISEMENT
Thursday, November 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

ಈ ರೀತಿ ಮಾಡಿದರೆ ಕೋಟಿ ಕೋಟಿ ಲಾಭ

Author2 by Author2
March 2, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ ಸಾ’ವಿ’ನ ತನಕ ಬರುವ ಆತನ ಪಾಲಿಗೆ ಬರುವ ಕ’ಷ್ಟ, ಸುಖ, ದುಃ’ಖ ಗಂಡಾಂತರಗಳ ಬಗ್ಗೆ ಮಾಹಿತಿ ಕೊಡುತ್ತದೆ. ಇದು ನಮ್ಮ ಭವಿಷ್ಯಕ್ಕೆ ಹಿಡಿದಿರುವ ಕನ್ನಡಿ ಎಂದೇ ಹೇಳಬಹುದು ಆದರೂ ಕೂಡ ಅನೇಕರು ಇದರ ಬಗ್ಗೆ ನಿರ್ಲಕ್ಷ ತೋರುತ್ತಾರೆ. ನಮ್ಮ ಭಾರತ ದೇಶವು ಸಂಪ್ರದಾಯಬದ್ಧ ದೇಶವಾಗಿದ್ದು ಜ್ಯೋತಿಷ್ಯಶಾಸ್ತ್ರಕ್ಕೆ ಬಹಳ ಹಿಂದಿನ ಇತಿಹಾಸವಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

Related posts

Hinduism: Applying Tilak on Forehead Strengthens the Bond Between Husband and Wife

ಹಣೆಯ ಮೇಲೆ ಈ ತಿಲಕವಿಟ್ಟರೆ ಸಾಕು ಪತಿ-ಪತ್ನಿ ನಡುವೆ ಒಗ್ಗಟ್ಟು ಹೆಚ್ಚುತ್ತದೆ

November 6, 2025
ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

November 6, 2025

ಇತ್ತೀಚಿಗೆ ವೈಜ್ಞಾನಿಕವಾಗಿ ಕೂಡ ಇದೆಲ್ಲವನ್ನು ಸತ್ಯ ಎನ್ನುವಂತೆ ಒಪ್ಪಿಕೊಳ್ಳಲಾಗುತ್ತಿತ್ತು, ವಿಜ್ಞಾನದ ಅನೇಕ ಅನ್ವೇಷಣೆಗಳಿಗೆ ಜ್ಯೋತಿಷ್ಯ ಶಾಸ್ತ್ರ ನೆರವಾಗಿದ್ದು ವ್ಯಕ್ತಿಯೊಬ್ಬನ ಬದುಕಿನಲ್ಲಿ ನಡೆದ ಸಮಸ್ಯೆಯಿಂದ ಹಿಡಿದು ಬ್ರಹ್ಮಾಂಡದವರೆಗೆ ಅನೇಕ ವಿಚಾರಗಳು ಜ್ಯೋತಿಷ್ಯದ ಮೂಲಕ ತಿಳಿಯುತ್ತದೆ.

ಹಾಗೆ ಒಬ್ಬ ಮನುಷ್ಯ ಸಾಲದ ಸುಳಿಗೆ ಸಿಲುಕುತ್ತಾನೆ ಎನ್ನುವುದು ಕೂಡ ಆತನ ಜನ್ಮ ಕುಂಡಲಿಯನ್ನು ನೋಡಿದಾಗ ತಿಳಿಯುತ್ತದೆ. ನಾನಾ ಕಾರಣಗಳಿಂದ ಮನುಷ್ಯ ಸಾಲ ಮಾಡಬೇಕಾಗುತ್ತದೆ ಒಮ್ಮೆ ತೆಗೆದುಕೊಂಡ ಸಾಲವನ್ನು ಮರು ಪಾವತಿಸಲಾಗದೆ ಸಾಲದ ಸುಳಿಗೆ ಸಿಲುಕಿದರೆ ಅಲ್ಲಿಗೆ ಆತನ ಜೀವನ ಮುಳುಗಿದಂತೆಯೇ.

ಈ ರೀತಿ ಆಗಬಾರದು ಎಂದರೆ ಬಹಳ ಎಚ್ಚರಿಕೆಯಿಂದ ಇರಬೇಕು ಗೊತ್ತಿದೋ ದ ಗೊತ್ತಿಲ್ಲದೆಯೋ ಈಗಾಗಲೇ ಸಮಸ್ಯೆಗೆ ಸಿಲುಕಿ ನರಳುತ್ತಿದ್ದೀರ ಎಂದರೆ ಈಗ ನಾವು ಹೇಳುವ ಈ ಸುಲಭ ಉಪಾಯವನ್ನು ಮಾಡಿ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಲದ ನಿವಾರಣೆಗಾಗಿ ಅನೇಕ ಸೂತ್ರಗಳನ್ನು ತಿಳಿಸಲಾಗಿದ್ದು ಆ ಪ್ರಕಾರವಾಗಿ ನಡೆದುಕೊಂಡಾಗ ಖಂಡಿತವಾಗಿಯೂ ಸಮಸ್ಯೆಯಿಂದ ಹೊರಬಂದು ಆರ್ಥಿಕ ಪರಿಸ್ಥಿತಿ ಸರಿ ಪಡಿಸಿಕೊಳ್ಳುವ ಅವಕಾಶ ಸಿಗುತ್ತದೆ.

* ಸೂರ್ಯದೇವನ ಆರಾಧನೆ ಮಾಡುವುದರಿಂದ ಸಾಲದ ಸಮಸ್ಯೆ ಸೇರಿದಂತೆ ಇನ್ನು ಅನೇಕ ಸಮಸ್ಯೆಗಳಿಗೆ ಪರಿಹಾರ ಕಾಣಬಹುದು. ಒಂದು ತಾಮ್ರದ ಬಿಂದಿಗೆಯಲ್ಲಿ ನೀರು ತೆಗೆದುಕೊಂಡು 11 ಕೆಂಪು ಮೆಣಸಿನಕಾಯಿ ಬೀಜವನ್ನು ಹಾಕಿ ಸೂರ್ಯನಿಗೆ ಅರ್ಘ್ಯ ಅರ್ಪಿಸಬೇಕು. ಸೂರ್ಯನ ಆರಾಧನೆ ಮಾಡುವ ಸಮಯದಲ್ಲಿ ಓಂ ಆದಿತ್ಯಾಯ ನಮಃ ಎನ್ನುವ ಮಂತ್ರವನ್ನು ಹೇಳಬೇಕು.

* ನಿಮ್ಮ ಊರಿನಲ್ಲಿರುವ ವಿಷ್ಣು ದೇವಸ್ಥಾನದಲ್ಲಿ ಅಥವಾ ವಿಷ್ಣುವಿನ ಅವತಾರದ ದೇವಸ್ಥಾನದಲ್ಲಿ ಜೋಡಿ ಬಾಳೆ ಗಿಡ ನೆಡಬೇಕು. ಒಂದು ಗಂಡು ಹಾಗೂ ಒಂದು ಹೆಣ್ಣು ಬಾಳೆ ಗಿಡ ನೆಟ್ಟು ಪೂಜಿಸಬೇಕು. ಅದು ಸೊಂಪಾಗಿ ಬೆಳೆದು ಫಲ ಕೊಡುತ್ತಾ ಹೋದಂತೆ ನಿಮ್ಮ ಹಣಕಾಸಿನ ಪರಿಸ್ಥಿತಿ ಚೇತರಿಸುತ್ತದೆ. ಆದರೆ ಯಾವುದೇ ಕಾರಣಕ್ಕೂ ಆ ಫಲವನ್ನು ನೀವು ಸೇವಿಸಬೇಡಿ ದೇವಸ್ಥಾನಕ್ಕೆ ಅಥವಾ ಮಕ್ಕಳಿಗೆ ಅಥವಾ ವೃದ್ಧರಿಗೆ ಹಂಚಿ ಇದರಿಂದ ಕೂಡ ಸಾಲದ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) call/WhatsApp 8548998564.

* ಶನಿವಾರದಂದು ಕಪ್ಪು ನಾಯಿಗೆ ಎಣ್ಣೆ ಸವರಿದ ಚಪಾತಿಯನ್ನು ತಿನಿಸಬೇಕು. ತೆಂಗಿನಕಾಯಿ ಹೋಳಿಗೆ ಬೆಲ್ಲವನ್ನು ತುಂಬಿಸಿ ಅರಳಿ ಮರದ ಕೆಳಗೆ ಇಡಬೇಕು ಇದರಿಂದ ಕೂಡ ಸಾಲದ ಹೊರೆ ನಿಧಾನವಾಗಿ ಕಡಿಮೆಯಾಗುತ್ತದೆ

* ನಿಮ್ಮ ಗ್ರಾಮಗಳಲ್ಲಿ ಗಿಡಗಳನ್ನು ನೆಟ್ಟಿ ಅದನ್ನು ಮರಗಳಾಗಿ ಬೆಳೆಸುವುದು, ಪ್ರತಿ ಶುಕ್ರವಾರದಂದು ನಿಮ್ಮ ಕೈಲಿ ಸಾಧ್ಯವಾದಷ್ಟು ಬಡವರಿಗೆ ಧಾನ್ಯ ಹಾಗೂ ಬಟ್ಟೆಗಳನ್ನು ಹಂಚಿ
* ಐದು ಭಾನುವಾರಗಳು ನಿಮ್ಮ ಕೈನಿಂದ ಹಸುವಿಗೆ ಬೆಲ್ಲ ತಿನ್ನಿಸಿದರೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ
* ಗುರುವಾರದಂದು ಕುಂಕುಮ ಅದನ್ನು ಅಮ್ಮನವರ ದೇವಸ್ಥಾನಕ್ಕೆ ಕೊಡಬೇಕು.

* ಹತ್ತಿರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗಿ ತಾಯಿಗೆ ಕೇಶಲಂಕಾರ ಸೇವೆ ಮಾಡಿಸಿದರೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ.
* ಮಂಗಳವಾರ ಮತ್ತು ಶನಿವಾರದಂದು ಸಾಲ ತೆಗೆದುಕೊಂಡರೆ ಆ ಸಾಲಗಳು ಬೇಗ ತೀರುವುದಿಲ್ಲ. ಹಾಗಾಗಿ ಈ ದಿನಗಳಂದು ಸಾಲ ತೆಗೆದುಕೊಳ್ಳಬೇಡಿ.

* ನೀವು ಎಷ್ಟೇ ಕಷ್ಟ ಪಟ್ಟರೂ ಸಾಲ ತೀರುತ್ತಿಲ್ಲ ಎಂದರೆ ವೀಳ್ಯದೆಲೆಯಿಂದ ಈ ಒಂದು ರೆಮಿಡಿ ಮಾಡಿ. ಒಡಕಾಗಿರದ ಒಂದು ಶುದ್ಧ ವೀಳ್ಯದೆಲೆಯನ್ನು ತೆಗೆದುಕೊಂಡು ಅದರ ಮೇಲೆ ಎರಡು ಲವಂಗ ಹಾಗೂ ಎರಡು ಏಲಕ್ಕಿ ಇಟ್ಟು ಪಾನ್ ರೀತಿ ಮಡಚಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಂಗಳವಾರ ಸಂಜೆ ಸಮಯ ಸ್ನಾನ ಮಾಡಿ ಮಡಿಯುಟ್ಟುಕೊಂಡು ಆಂಜನೇಯ ದೇವಸ್ಥಾನಕ್ಕೆ ಹೋಗಿ ಪಾನ್ ರೀತಿ ಮಡಚಿರುವ ವೀಳ್ಯದೆಲೆಯನ್ನು ಆಂಜನೇಯನ ಬಳಿ ಇಡುವಂತೆ ಅರ್ಚಕರಿಗೆ ಕೇಳಿಕೊಳ್ಳಿ ಅಲ್ಲೇ ಕುಳಿತು ಆಂಜನೇಯನನ್ನು ಸಾಲ ತೀರಿಸುವುದಕ್ಕಾಗಿ ಪ್ರಾರ್ಥಿಸಿ ಹನುಮಾನ್ ಚಾಲೀಸಾ ಪಠಿಸಿ.

ಮೂರು ತಿಂಗಳವರೆಗೆ ಪ್ರತಿ ಮಂಗಳವಾರ ಈ ರೀತಿ ಮಾಡಿದರೆ ಖಂಡಿತವಾಗಿಯೂ ನಿಮ್ಮ ಸಮಸ್ಯೆ ಪರಿಹಾರ ಆಗುತ್ತದೆ. ಯಾವುದಾದರೂ ಒಂದು ವಾರ ಮಾಡಲು ಆಗದಿದ್ದರೆ ಕುಟುಂಬದ ಬೇರೆ ಸದಸ್ಯರಿಂದ ಮಾಡಿಸಬಹುದು.

Tags: One betel leaf is enough. See how you can pay even if you have a loan of lakhs or crores!
ShareTweetSendShare
Join us on:

Related Posts

Hinduism: Applying Tilak on Forehead Strengthens the Bond Between Husband and Wife

ಹಣೆಯ ಮೇಲೆ ಈ ತಿಲಕವಿಟ್ಟರೆ ಸಾಕು ಪತಿ-ಪತ್ನಿ ನಡುವೆ ಒಗ್ಗಟ್ಟು ಹೆಚ್ಚುತ್ತದೆ

by Saaksha Editor
November 6, 2025
0

ಪುರುಷ ಮತ್ತು ಮಹಿಳೆ ವಿವಾಹವಾಗಲು ಜಾತಕ ಓದುವುದು ಅನಾದಿ ಕಾಲದಿಂದಲೂ ಸಂಪ್ರದಾಯವಾಗಿ ಅನುಸರಿಸಿಕೊಂಡು ಬರುತ್ತಿರುವ ಪದ್ಧತಿಯಾಗಿದೆ. ಆ ಜಾತಕ (Astrology) ಹೊಂದಾಣಿಕೆಯ ವಾಸ್ಯ ಹೊಂದಾಣಿಕೆ ಎಂಬ ಒಂದು...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 6, 2025
0

ನವೆಂಬರ್ 06, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. 🔥 ಮೇಷ ರಾಶಿ (Aries) * ರಾಶಿ ಫಲ: ನಿಮ್ಮ ಜಾತಕದಲ್ಲಿ ಶನಿ ಮತ್ತು ರಾಹುವಿನ...

2 Essential Things You Must Take When Visiting a Temple

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ 2 ವಸ್ತುಗಳನ್ನು ತೆಗೆದುಕೊಂಡು ಹೋಗಲೇಬೇಕು

by Saaksha Editor
November 5, 2025
0

ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು ನಡೆಯಬೇಕು. ಪ್ರಯತ್ನವಿಲ್ಲದೆ ಯಾವುದೇ ಪ್ರಗತಿ...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 5, 2025
0

ನವೆಂಬರ್ 05, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. 🐏 ಮೇಷ ರಾಶಿ (Aries) ಈ ದಿನ ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡಲಿದೆ. ಹಣಕಾಸಿನ ವಿಚಾರಗಳಲ್ಲಿ...

The Mula Nakshatra is not a bad sign for girls

ಮೂಲ ನಕ್ಷತ್ರವು ಹೆಣ್ಣುಮಕ್ಕಳಿಗೆ ದೋಷ ಪ್ರದವಲ್ಲ

by Saaksha Editor
November 4, 2025
0

ಗಂಡು ಮಕ್ಕಳ ಪೋಷಕರಿದ್ದರೆ ನೆನಪಿಟ್ಟುಕೊಳ್ಳಿ ಯಾವ ಕಾರಣಕ್ಕೂ ಮೂಲಾ ನಕ್ಷತ್ರದ ಹೆಣ್ಣು ಮಕ್ಕಳನ್ನು ಕಡೆಗಣಿಸಬೇಡಿ, ದೂಷಣೆ ಮಾಡಬೇಡಿ. ಕೇವಲ ಜನನ ಕಾಲದ ನಕ್ಷತ್ರದ ಆಧಾರದಲ್ಲಿ ಇಡೀ ಜೀವನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram