ADVERTISEMENT
Tuesday, April 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಒಂದಾದ ಬಿಜೆಪಿ, ಟಿಡಿಪಿ, ಜೆಎಸ್ಪಿ!!

ಎನ್ ಡಿಎ ಕೂಡ ಸೇರಿದ ಚಂದ್ರಬಾಬು ನಾಯ್ಡು

Author2 by Author2
March 9, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಾಗೂ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಆಂಧ್ರದಲ್ಲಿ ಬಿಜೆಪಿಯೊಂದಿಗೆ ಟಿಡಿಪಿ ಹಾಗೂ ಜೆಎಸ್ಪಿ ಒಂದಾಗಿವೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಎನ್‌ ಡಿಎ ಮೈತ್ರಿಕೂಟದೊಂದಿಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ, ಜನಸೇನಾ ಪಕ್ಷಗಳು (ನಟ ಪವನ್‌ ಕಲ್ಯಾಣ್‌ ಪಕ್ಷ) ಮೈತ್ರಿ ಮಾಡಿಕೊಂಡಿವೆ ಎಂದು ಅವರು ಹೇಳಿದ್ದಾರೆ.

Related posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

April 28, 2026
7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

April 28, 2026

ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಯಾತ್ಮಕ ಮತ್ತು ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ, ಟಿಡಿಪಿ ಮತ್ತು ಜೆಎಸ್‌ಪಿ ಆಂಧ್ರಪ್ರದೇಶದಲ್ಲಿ ಮುಂಬರುವ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲು ಸಿದ್ಧವಾಗಿವೆ ಎಂದು ಮೂರೂ ಪಕ್ಷಗಳು ಹೇಳಿಕೆ ನೀಡಿವೆ. 10 ವರ್ಷಗಳಿಂದ ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಟಿಡಿಪಿ ಮತ್ತು ಬಿಜೆಪಿ ಬಹಳ ಹಳೆಯ ಸಂಬಂಧ ಹೊಂದಿದೆ. ಟಿಡಿಪಿ ಮತ್ತು ಜೆಎಸ್‌ಪಿ ಜೊತೆಗೂಡುವುದು ಆಂಧ್ರಪ್ರದೇಶದ ಜನರ ಆಕಾಂಕ್ಷೆಗಳನ್ನು ತಲುಪಲು ಸಹಾಯ ಮಾಡುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಿಜೆಪಿ ಮತ್ತು ಟಿಡಿಪಿ ಒಟ್ಟಿಗೆ 1996 ರಲ್ಲಿ ಮೈತ್ರಿಯಲ್ಲಿದ್ದರು. 2014 ರಲ್ಲಿ ಟಿಡಿಪಿ ಮತ್ತು ಬಿಜೆಪಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಿದ್ದವು. ಆಂಧ್ರಪ್ರದೇಶದಲ್ಲಿ 2014 ರ ಸಾರ್ವತ್ರಿಕ ಮತ್ತು ವಿಧಾನಸಭಾ ಚುನಾವಣೆಗಳನ್ನು ಜೆಎಸ್‌ಪಿ ಬೆಂಬಲಿಸಿತ್ತು ಎನ್ನಲಾಗಿದೆ. ಸದ್ಯದಲ್ಲಿಯೇ ಸೀಟು ಹಂಚಿಕೆ ಕಾರ್ಯ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Tags: JSP!!One BJPtdp
ShareTweetSendShare
Join us on:

Related Posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

by Shwetha
April 28, 2026
0

ದೇಶದ ಜನತೆಗೆ ಮೇ ತಿಂಗಳ ಆರಂಭದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಯುದ್ಧದ ಪರಿಣಾಮವಾಗಿ ತೈಲ ಕಂಪನಿಗಳು ಮೇ...

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

by Shwetha
April 28, 2026
0

ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ರಾಜ್ಯಸಭಾ ಅಧ್ಯಕ್ಷರು ಆಮ್ ಆದ್ಮಿ ಪಕ್ಷದ 7 ಸಂಸದರನ್ನು ಬಿಜೆಪಿ ಜೊತೆ ವಿಲೀನಗೊಳಿಸಲು ಅನುಮೋದನೆ ನೀಡಿದ್ದಾರೆ. ರಾಜ್ಯಸಭಾ ಸಚಿವಾಲಯ ಈ ಕುರಿತು...

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

by Shwetha
April 28, 2026
0

ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ಈಗ ರಾಜಕೀಯ ಹೈಡ್ರಾಮಾ ಶುರುವಾಗಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಒಂದಾಗಿರುವ ಇಂಡಿಯಾ ಮೈತ್ರಿಕೂಟಕ್ಕೆ ಈಗ ರಾಜ್ಯಮಟ್ಟದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್...

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

by Shwetha
April 28, 2026
0

ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಲಿವುಡ್ ಚಿತ್ರರಂಗದ ನಡುವೆ ಇಂದು ಅತ್ಯಂತ ಆತ್ಮೀಯ ಬಾಂಧವ್ಯವಿದೆ. ದೇಶದ ಅಭಿವೃದ್ಧಿ ಕಾರ್ಯಗಳು, ಸ್ವಚ್ಛ ಭಾರತ್ ಅಭಿಯಾನ ಅಥವಾ ಚಲನಚಿತ್ರರಂಗದ ಸಮಸ್ಯೆಗಳೇ...

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

by Shwetha
April 27, 2026
0

ಕರ್ನಾಟಕ ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಚೇತರಿಸಿಕೊಳ್ಳಲಾಗದಂತಹ ಕಹಿ ಸುದ್ದಿ ನೀಡಿದೆ. ಮುಂಬರುವ ಮೇ 1 ರಿಂದ ರಾಜ್ಯಾದ್ಯಂತ ಹೊಸ ಅಬಕಾರಿ ನೀತಿಯು ಜಾರಿಗೆ ಬರಲಿದ್ದು ಇದರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram