ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ – 2 ಲಕ್ಷ ಹೂಡಿಕೆ ಮಾಡಿ ಐದು ವರ್ಷಕ್ಕೆ 66000 ಬಡ್ಡಿ ಪಡೆಯಿರಿ

Shwetha by Shwetha
February 26, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ – 2 ಲಕ್ಷ ಹೂಡಿಕೆ ಮಾಡಿ ಐದು ವರ್ಷಕ್ಕೆ 66000 ಬಡ್ಡಿ ಪಡೆಯಿರಿ

ಪೋಸ್ಟ್ ಆಫೀಸ್ ಹೂಡಿಕೆಗೆ ಉತ್ತಮ ಆಯ್ಕೆಯೆಂದು ಪರಿಗಣಿಸಲಾಗಿದೆ. ಇಲ್ಲಿ ನೀವು ಉತ್ತಮ ಆದಾಯವನ್ನು ಸಹ ಪಡೆಯಬಹುದು. ಅಂಚೆ ಕಚೇರಿಯ ಉಳಿತಾಯ ಯೋಜನೆಯಲ್ಲಿ ನೀವು ವಾರ್ಷಿಕ 6.6 ರಷ್ಟು ಆದಾಯವನ್ನು ಪಡೆಯಬಹುದು. ಈ ಯೋಜನೆಯಡಿಯಲ್ಲಿ, ನೀವು ಒಂದು ದೊಡ್ಡ ಮೊತ್ತವನ್ನು ಠೇವಣಿ ಮಾಡಬೇಕಾಗುತ್ತದೆ ಮತ್ತು ಅದರ ಮೇಲೆ ನಿಮಗೆ ಮಾಸಿಕ ಬಡ್ಡಿ ಆದಾಯ ಸಿಗುತ್ತದೆ.
ವೈಯಕ್ತಿಕ ಖಾತೆದಾರರು ಅದರಲ್ಲಿ 4.5 ಲಕ್ಷದವರೆಗೆ ಹೂಡಿಕೆ ಮಾಡಬಹುದು. ಜಂಟಿ ಖಾತೆಯಲ್ಲಿ 9 ಲಕ್ಷ ವರೆಗೆ ಹೂಡಿಕೆ ಮಾಡಬಹುದು.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

post office account holder invest post office Gramin Dak Sevak 2443

ಈ ಯೋಜನೆಯ ಹೆಸರು ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ. ಇದು 5 ವರ್ಷಗಳ ಲಾಕ್-ಇನ್ ಅವಧಿಯನ್ನು ಹೊಂದಿದೆ.
ಹೂಡಿಕೆ ಮೆಚ್ಯೂರ್ ಆದ ನಂತರ, ನೀವು ಪೂರ್ಣ ಹಣವನ್ನು ಪಡೆಯುತ್ತೀರಿ. ಈ ಯೋಜನೆಯ ವಿಶೇಷತೆಯೆಂದರೆ ಅದು ಮಾರುಕಟ್ಟೆಯ ಅಪಾಯದಿಂದ ಸಂಪೂರ್ಣವಾಗಿ ಮುಕ್ತವಾಗಿದೆ ಮತ್ತು ನೀವು ಮಾಸಿಕ ಬಡ್ಡಿಯನ್ನು ಪಡೆಯುತ್ತೀರಿ ಮತ್ತು ರಿಟರ್ನ್ಸ್ ಬಗ್ಗೆ ಸಂಪೂರ್ಣ ಭರವಸೆ ಇದೆ.
10 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸಂಬಂಧಿಸಿದ ಈ ಯೋಜನೆಯಲ್ಲಿ ಮೈನರ್ ಹೆಸರಿನಲ್ಲಿ ಅವರ ಪಾಲಕರು ಈ ಯೋಜನೆಯ ಲಾಭವನ್ನು ಪಡೆಯಬಹುದು. ಈ ಯೋಜನೆಯಡಿ ಕನಿಷ್ಠ 1 ಸಾವಿರ ರೂಪಾಯಿ ಮತ್ತು ಗರಿಷ್ಠ 4.5 ಲಕ್ಷ ರೂಪಾಯಿ ಹೂಡಿಕೆ ಮಾಡಬಹುದು. ಹೂಡಿಕೆಯ ಮೊತ್ತವು 100 ಕ್ಕಿಂತ ಹೆಚ್ಚಿರಬೇಕು.

1 ಲಕ್ಷ ಹೂಡಿಕೆ ಮಾಡಿದರೆ ನಿಮಗೆ ಪ್ರತಿ ವರ್ಷ 6600 ರೂಪಾಯಿ ಸಿಗುತ್ತದೆ

ಈ ಯೋಜನೆಯಲ್ಲಿ ನೀವು 1 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ, ನಿಮಗೆ ಒಂದು ವರ್ಷದಲ್ಲಿ 6600 ರೂಪಾಯಿ ಮತ್ತು ಪ್ರತಿ ತಿಂಗಳು 550 ರೂಪಾಯಿ ಸಿಗುತ್ತದೆ. 2 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ತಿಂಗಳಿಗೆ 1100 ರೂಪಾಯಿ ಮತ್ತು ವರ್ಷಕ್ಕೆ 13200 ರೂಪಾಯಿ ಸಿಗುತ್ತದೆ. ಐದು ವರ್ಷಗಳಲ್ಲಿ ಒಟ್ಟು 66000 ರೂಪಾಯಿ ಸಿಗುತ್ತದೆ. 3 ಲಕ್ಷ ಹೂಡಿಕೆ ಮಾಡಿದರೆ, ನಿಮಗೆ ತಿಂಗಳಿಗೆ ರೂ. 1650, 4 ಲಕ್ಷ ರೂ ಹೂಡಿಕೆ ಮಾಡಿದರೆ, ನಿಮಗೆ ತಿಂಗಳಿಗೆ ರೂ. 2200 ಮತ್ತು 4.5 ಲಕ್ಷ ರೂ. ಹೂಡಿಕೆ ಮಾಡಿದರೆ, ತಿಂಗಳಿಗೆ 2475 ರೂ ಸಿಗುತ್ತದೆ. ‌ ಒಂದು ವರ್ಷದಲ್ಲಿ ಅದು 29700 ರೂಪಾಯಿ ಮತ್ತು ಐದು ವರ್ಷಗಳಲ್ಲಿ 1 ಲಕ್ಷ 48 ಸಾವಿರದ 500 ರೂಪಾಯಿ ಆಗಿರುತ್ತದೆ.
one time invest

ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ, 1 ವರ್ಷದ ಮೊದಲು ಹಿಂಪಡೆಯಲು ಸಾಧ್ಯವಿಲ್ಲ. ಒಂದು ವರ್ಷದ ನಂತರ ಮತ್ತು ಮೂರು ವರ್ಷಗಳ ಮೊದಲು ಹೂಡಿಕೆಯನ್ನು ಹಿಂತೆಗೆದುಕೊಂಡರೆ, ನಂತರ 2% ಶುಲ್ಕ ಕಡಿತಗೊಳಿಸಲಾಗುತ್ತದೆ. ಮೂರು ವರ್ಷಗಳ ನಂತರ ಮತ್ತು ಐದು ವರ್ಷಗಳ ಮೊದಲು ಖಾತೆಯನ್ನು ಮುಚ್ಚಿದರೆ ಶೇಕಡಾ 1 ರಷ್ಟು ಕಡಿತ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಪ್ರತಿದಿನ ಬೆಳಿಗ್ಗೆ ಬೆಳ್ಳುಳ್ಳಿ ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು https://t.co/oWAdASicQQ

— Saaksha TV (@SaakshaTv) February 23, 2021

ಎಲ್‌ಐಸಿ(LIC)ಯಿಂದ ತನ್ನ ಗ್ರಾಹಕರಿಗಾಗಿ ಮಾರ್ಚ್ 6 ರವರೆಗೆ ವಿಶೇಷ ಸೌಲಭ್ಯ https://t.co/H6UI5Ixv2K

— Saaksha TV (@SaakshaTv) February 23, 2021

ಮನೆಯಲ್ಲೇ ಸುಲಭವಾಗಿ ತಯಾರಿಸಿ ಚಾಕೊಲೇಟ್‌ https://t.co/YOgFatzho4

— Saaksha TV (@SaakshaTv) February 23, 2021

 

Tags: one time investPost office
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram