ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ಬಗ್ಗೆ ಕೆಪಿಸಿಸಿ ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರ ಹಾಕಿದೆ. ಕೆಪಿಸಿಸಿ ತನ್ನ ಟ್ವೀಟ್ ನಲ್ಲಿ ಚುನಾಯಿತ ಸರ್ಕಾರವನ್ನು ಉರುಳಿಸಲು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನ ಮಂತ್ರಿ ಮೋದಿ ಮುಂದಾಗಿದ್ದಾರೆ ಎಂದು ಆರೋಪಿಸಿದೆ. ಸಂವಿಧಾನದವನ್ನು ಕಾಪಾಡುವ ಜವಾಬ್ದಾರಿ ವಹಿಸಿಕೊಂಡವರೆ, ಸಂವಿಧಾನವನ್ನು ನಾಶ ಮಾಡಲು ಹೊರಟಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆ ಅಲ್ಲ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ
ಮಥುರಾ: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಥುರಾದಲ್ಲಿ...








