ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Ormax Stars: ಭಾರತ ಟಾಪ್ 10 ಹೀರೋಗಳ ಪಟ್ಟಿಯಲ್ಲಿ  ದಕ್ಷಿಣದ ನಟರೇ ಅಗ್ರಗಣ್ಯ… 

ಆರ್ಮ್ಯಾಕ್ಸ್ ಬಿಡುಗಡೆ  ಮಾಡಿರುವ ಭಾರತದ ಟಾಪ್ 10 ಹೀರೋ ಪಟ್ಟಿಯಲ್ಲು  ಟಾಪ್ 5ರಲ್ಲಿ ದಕ್ಷಿಣ ಭಾರತದ ನಟರೇ ಕಾಣಿಸಿಕೊಂಡಿದ್ದಾರೆ. ಭಾರತದ ಟಾಪ್ 10 ಹೀರೋಗಳ ಪಟ್ಟಿಯಲ್ಲಿ ತಮಿಳು ಸ್ಟಾರ್ ವಿಜಯ್ ದಳಪತಿ ಪ್ರಥಮ ಸ್ಥಾನ ಅಲಂಕರಿಸಿದ್ದು,  ಎರಡನೇ ಸ್ಥಾನದಲ್ಲಿ ಬಾಹುಬಲಿ ಹೀರೋ ಪ್ರಭಾಸ್ ವಿರಾಜಮಾನರಾಗಿದ್ದಾರೆ.

Naveen Kumar B C by Naveen Kumar B C
September 23, 2022
in Cinema, Newsbeat, ಮನರಂಜನೆ
Ormax Stars

Ormax Stars

Share on FacebookShare on TwitterShare on WhatsappShare on Telegram

ಭಾರತ ಟಾಪ್ 10 ಹೀರೋಗಳ ಪಟ್ಟಿಯಲ್ಲಿ  ದಕ್ಷಿಣದ ನಟರೇ ಅಗ್ರಗಣ್ಯ…

ಭಾರತ ಚಿತ್ರರಂಗದಲ್ಲಿ ಇದೀಗ ದಕ್ಷಿಣ ಚಿತ್ರಗಳ ಅಬ್ಬರವಷ್ಟೆ ನಡೆಯುತ್ತಿದೆ.  ಬಾಲಿವುಡ್ ಅನ್ನೂ ಹಿಂದಿಕ್ಕಿ ಸೌತ್ ಸಿನಿಮಾಗಳು ಸದ್ದು, ಮಾಡುತ್ತಿವೆ. ದಕ್ಷಿಣದ  ಹೀರೋಗಳು ಯಾವ ಬಾಲಿವುಡ್ ಹೀರೋಗೂ ಕಡಿಮೆ ಇಲ್ಲ ಎನ್ನುವಂತೆ  ನೇಮು ಫೇಮು ಪಡೆದುಕೊಳ್ಳುತ್ತಿದ್ದಾರೆ.

Related posts

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

February 11, 2026
ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

February 11, 2026

ಇದಕ್ಕೆ ಹೌದು ಎನ್ನುವಂತೆ  ಆರ್ಮ್ಯಾಕ್ಸ್ ಬಿಡುಗಡೆ  ಮಾಡಿರುವ ಭಾರತದ ಟಾಪ್ 10 ಹೀರೋ ಪಟ್ಟಿಯಲ್ಲು  ಟಾಪ್ 5ರಲ್ಲಿ ದಕ್ಷಿಣ ಭಾರತದ ನಟರೇ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ ಮೂಲಕ ದೇಶ ವಿದೇಶಗಳಲ್ಲಿ ಸಿನಿಮಾ ಕ್ರೇಜ್ ಹೆಚ್ಚಿಸಿದ ಯಶ್, ಬಾಲಿವುಡ್ ನಟ ಅಕ್ಷಯ್ ಕುಮಾರ್, ತೆಲುಗು ನಟ ಮಹೇಶ್ ಬಾಬು, ತಮಿಳು ನಟ ಸೂರ್ಯ ಸೇರಿದಂತೆ ಹಲವು ದಿಗ್ಗಜರನ್ನೇ ಹಿಂದಿಕ್ಕಿದ್ದಾರೆ.

ಆರ್ಮ್ಯಾಕ್ಸ್ ಬಿಡುಗಡೆ ಮಾಡಿರುವ ಭಾರತದ ಟಾಪ್ 10 ಹೀರೋಗಳ ಪಟ್ಟಿಯಲ್ಲಿ ತಮಿಳು ಸ್ಟಾರ್ ವಿಜಯ್ ದಳಪತಿ ಪ್ರಥಮ ಸ್ಥಾನ ಅಲಂಕರಿಸಿದ್ದು,  ಎರಡನೇ ಸ್ಥಾನದಲ್ಲಿ ಬಾಹುಬಲಿ ಹೀರೋ ಪ್ರಭಾಸ್ ವಿರಾಜಮಾನರಾಗಿದ್ದಾರೆ. ತೆಲುಗು ಸ್ಟಾರ್ ಜ್ಯೂನಿಯರ್ ಎನ್ಟಿಆರ್ ಮೂರನೇ ಸ್ಥಾನದಲ್ಲಿ ಕುಳಿತಿದ್ದರೆ ಪುಷ್ಪ ಖ್ಯಾತಿಯ ಅಲ್ಲು ಅರ್ಜುನ್ ನಾಲ್ಕನೇ ಸ್ಥಾನದಲ್ಲಿದ್ದರೆ, ಬಾಲಿವುಡ್ ಹಾಗೂ ಟಾಲಿವುಡ್ ದಿಗ್ಗಜರನ್ನೂ ಹಿಂದಿಕ್ಕಿ  ರಾಕಿಂಗ್ ಸ್ಟಾರ್ ಯಶ್ 5ನೇ ಸ್ಥಾನ ಅಲಂಕರಿಸಿದ್ದಾರೆ.

ಆರ್ಮ್ಯಾಕ್ಸ್ ಬಿಡುಗಡೆ ಮಾಡಿದ ಭಾರತದ ಟಾಪ್ 10 ಹೀರೋಗಳ ಪಟ್ಟಿ ವಿವರ:

  1. ವಿಜಯ್ ದಳಪತಿ
  2. ಪ್ರಭಾಸ್
  3. ಜ್ಯೂ.ಎನ್ಟಿಆರ್
  4. ಅಲ್ಲು ಅರ್ಜುನ್
  5. ಯಶ್
  6. ಅಕ್ಷಯ್ ಕುಮಾರ್
  7. ರಾಮ್ ಚರಣ್
  8. ಮಹೇಶ್ ಬಾಬು
  9. ಸೂರ್ಯ
  10. ಅಜಿತ್ ಕುಮಾರ್

ಇನ್ನೂ ಆರನೇ ಸ್ಥಾನದಲ್ಲಿ  ಬಾಲಿವುಡ್ ನಿಂದ  ಏಕೈಕ ವ್ಯಕ್ತಿಯಾಗಿ ಅಕ್ಷಯ್ ಕುಮಾರ ಕಾಣಿಸಿಕೊಂಡಿದ್ದಾರೆ.  ಇನ್ನುಳಿದ ನಾಲ್ಕು ಸ್ಥಾನಗಳಲ್ಲೂ ದಕ್ಷಿಣ ಭಾರತದ ನಟರೇ ಇದ್ದು  ನಟ ರಾಮ್ ಚರಣ್ ಏಳನೇ ಸ್ಥಾನದಲ್ಲಿ  ಮಹೇಶ್ ಬಾಬು  ಎಂಟನೇ ಸ್ಥಾನದಲ್ಲಿ   ಮತ್ತು ತಮಿಳು ಸ್ಟಾರ್ ನಟರಾದ ಸೂರ್ಯ ಮತ್ತು ಅಜಿತ್ ಕ್ರಮವಾಗಿ ಒಂಬತ್ತು ಹತ್ತನೆ ಸ್ಥಾನದಲ್ಲಿದ್ದಾರೆ.

Tags: Ormax StarsPopular Male Film StarsPrabhasvijay
ShareTweetSendShare
Join us on:

Related Posts

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

by Shwetha
February 11, 2026
0

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಮೈಸೂರು - ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಅವರು...

ರಾಜ್ಯದಲ್ಲಿ 2.85 ಲಕ್ಷ ಹುದ್ದೆ ಖಾಲಿ: ನೇಮಕಾತಿ ಮರೆತು ಕುರ್ಚಿ ಉಳಿಸಿಕೊಳ್ಳುವ ತಂತ್ರಕ್ಕೆ ಮುಂದಾದರಾ ಸಿಎಂ? ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

ರಾಜ್ಯದಲ್ಲಿ 2.85 ಲಕ್ಷ ಹುದ್ದೆ ಖಾಲಿ: ನೇಮಕಾತಿ ಮರೆತು ಕುರ್ಚಿ ಉಳಿಸಿಕೊಳ್ಳುವ ತಂತ್ರಕ್ಕೆ ಮುಂದಾದರಾ ಸಿಎಂ? ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

by Shwetha
February 11, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಲಕ್ಷಾಂತರ ಯುವಕರು ಕಾಯುತ್ತಿದ್ದರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿಸಿಕೊಳ್ಳುವ ತಂತ್ರಗಾರಿಕೆಯಲ್ಲಿ ಮಗ್ನರಾಗಿದ್ದಾರೆ ಎಂಬ ಗಂಭೀರ ಆರೋಪ ರಾಜ್ಯ...

ಕರೆ ಬಂದರೆ ನಾನೂ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಕರೆ ಬಂದರೆ ನಾನೂ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

by Shwetha
February 11, 2026
0

ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಗಳು ಜೋರಾಗಿವೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನಗೆ ಈವರೆಗೆ ಯಾವುದೇ...

ಟ್ರಂಪ್ ಇಬ್ಬಗೆ ನೀತಿಗೆ ಬೆಚ್ಚಿಬಿದ್ದ ಭಾರತ ಬಾಂಗ್ಲಾ ಜವಳಿ ಉತ್ಪನ್ನಕ್ಕೆ ಶೂನ್ಯ ಸುಂಕ ಭಾರತಕ್ಕೆ ಶೇ 18ರಷ್ಟು ತೆರಿಗೆ ಬರೆ

ಟ್ರಂಪ್ ಇಬ್ಬಗೆ ನೀತಿಗೆ ಬೆಚ್ಚಿಬಿದ್ದ ಭಾರತ ಬಾಂಗ್ಲಾ ಜವಳಿ ಉತ್ಪನ್ನಕ್ಕೆ ಶೂನ್ಯ ಸುಂಕ ಭಾರತಕ್ಕೆ ಶೇ 18ರಷ್ಟು ತೆರಿಗೆ ಬರೆ

by Shwetha
February 11, 2026
0

ಭಾರತ ಮತ್ತು ಅಮೆರಿಕ ನಡುವಿನ ಬಹುಚರ್ಚಿತ ವ್ಯಾಪಾರ ಒಪ್ಪಂದ ಇದೀಗ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಪ್ಪಂದದ ಆರಂಭದಲ್ಲಿ ಅಮೆರಿಕದ ಸುಂಕವನ್ನು ಶೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram