ADVERTISEMENT
Saturday, January 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಮ್ಮ ಕುಟುಂಬ ದರ್ಶನ್ ರನ್ನು ಭೇಟಿಯಾಗಿಲ್ಲ: ರೇಣುಕಾಸ್ವಾಮಿ ತಂದೆ

ನಾವು ಯಾವುದೇ ರಾಜಿ ಮಾಡಿಕೊಂಡಿಲ್ಲ

Author2 by Author2
January 16, 2025
in Cinema, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಚಿತ್ರದುರ್ಗ: ನಾವು ದರ್ಶನ್ ರನ್ನು ಭೇಟಿಯಾಗಿಲ್ಲ ಎಂದು ಕೊಲೆಯಾಗಿರುವ ರೇಣುಕಾಸ್ವಾಮಿ ತಂದೆ ಕಾಶೀನಾಥ್ ಶಿವನಗೌಡ ಹೇಳಿದ್ದಾರೆ.

ಇತ್ತೀಚೆಗಷ್ಟೇ ರೇಣುಕಾಸ್ವಾಮಿ ಕುಟುಂಬ ಭೇಟಿಯಾಗಿದ್ದು, ಹಣ ಪಡೆದು ರಾಜಿಯಾಗಿದೆ. ಹೊಸ ಕಾರನ್ನು ಆ ಕುಟುಂಬ ಬುಕ್ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿತ್ತು. ಈ ವೈರಲ್ ಸುದ್ದಿಗೆ ಕುಟುಂಬಸ್ಥರು ಪ್ರತಿಕ್ರಿಯೆ ನೀಡಿದ್ದಾರೆ.

Related posts

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

January 16, 2026
ಬೆಂಗಳೂರಿನಲ್ಲಿ 34 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

ಬೆಂಗಳೂರಿನಲ್ಲಿ 34 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

January 14, 2026

ನಾವು ದರ್ಶನ್ ಭೇಟಿಯಾಗಿಲ್ಲ, ಅವರು ಸಹ ನಮ್ಮನ್ನು ಭೇಟಿಯಾಗಿಲ್ಲ. ಅಲ್ಲದೇ ನಾವು ಯಾವುದೇ ಕಾರು ಖರೀದಿಸಿಲ್ಲ. ನಮಗೆ ಹಳೆಯ ಬೈಕ್ ರಿಪೇರಿ ಮಾಡಿಸಲು ಕೂಡ ದುಡ್ಡಿಲ್ಲ. ಶೆಡ್‌ಗೂ ಹೋಗಿಲ್ಲ, ಹಣವನ್ನೂ ಪಡೆದಿಲ್ಲ. ಆದರೆ ಫೇಸ್‌ಬುಕ್ಕೊ ಅಥವಾ ಫೇಕ್ ಬುಕ್ಕೊ ನಮಗೆ ಗೊತ್ತಿಲ್ಲ. ನಾವೆಲ್ಲರೂ ರೇಣುಕಾಸ್ವಾಮಿ ಸಾವಿಂದ ಸಾಕಷ್ಟು ನೊಂದಿದ್ದೇವೆ. ಈ ರೀತಿ ಯಾರೂ ಸುಳ್ಳು ಸುದ್ದಿ ಹಬ್ಬಬೇಡಿ ಎಂದು ಮನವಿ ಮಾಡಿದ್ದಾರೆ.

ಸೊಸೆ ಸಹನಾಗೆ ಸರ್ಕಾರಿ ನೌಕರಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸರ್ಕಾರದಿಂದ ಕೆಲಸ ನೀಡಲು ಸಾಧ್ಯವಿಲ್ಲವೆಂದು ನಮಗೆ ಹಿಂಬರಹ ಬಂದಿದೆ. ಇದು ಆಘಾತ ತಂದಿದೆ. ಹೀಗಾಗಿ ಸರ್ಕಾರ ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.

Tags: DarshanRenukaswamy's
ShareTweetSendShare
Join us on:

Related Posts

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

by Shwetha
January 16, 2026
0

ಬಿಗ್‌ಬಾಸ್ ಕನ್ನಡ ಸೀಸನ್ 12ರ ಕಿರೀಟ ಯಾರ ಮುಡಿಗೇರಲಿದೆ ಎನ್ನುವ ಕುತೂಹಲಕ್ಕೆ ಇನ್ನೆರಡೇ ದಿನಗಳಲ್ಲಿ ತೆರೆ ಬೀಳಲಿದೆ. ಆದರೆ ಫಿನಾಲೆಗೂ ಮುನ್ನವೇ ಇಡೀ ಕರ್ನಾಟಕದಲ್ಲಿ ಗಿಲ್ಲಿ ಹೆಸರಿನ...

ಬೆಂಗಳೂರಿನಲ್ಲಿ 34 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

ಬೆಂಗಳೂರಿನಲ್ಲಿ 34 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

by Shwetha
January 14, 2026
0

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸ್‌ ಇಲಾಖೆ ಅಕ್ರಮ ವಲಸಿಗರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದು, 34 ಮಂದಿ ಬಾಂಗ್ಲಾ ದೇಶದ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದಿದೆ....

ಬೆಂಗಳೂರಿನ ಆಸ್ತಿಗಳನ್ನು ಅಡಮಾನ ಇಟ್ಟಿದ್ದು ಬಿಟ್ಟರೆ BJPಯ ಸಾಧನೆ ಏನೂ ಇಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರಿನ ಆಸ್ತಿಗಳನ್ನು ಅಡಮಾನ ಇಟ್ಟಿದ್ದು ಬಿಟ್ಟರೆ BJPಯ ಸಾಧನೆ ಏನೂ ಇಲ್ಲ: ರಾಮಲಿಂಗಾರೆಡ್ಡಿ

by Shwetha
January 14, 2026
0

ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರಿನ ಆಸ್ತಿಗಳನ್ನು ಅಡಮಾನ ಇಟ್ಟಿದ್ದು ಬಿಟ್ಟರೆ ಬಿಜೆಪಿಗೆ ಹೇಳಿಕೊಳ್ಳುವಂತಹ ಯಾವುದೇ ಸಾಧನೆ ಇಲ್ಲ...

ಶೀಘ್ರದಲ್ಲೇ ನಮ್ಮ ಮೆಟ್ರೋ ಪ್ರಯಾಣ ದರ ಮತ್ತೆ ಏರಿಕೆ

ಶೀಘ್ರದಲ್ಲೇ ನಮ್ಮ ಮೆಟ್ರೋ ಪ್ರಯಾಣ ದರ ಮತ್ತೆ ಏರಿಕೆ

by Shwetha
January 13, 2026
0

ಬೆಂಗಳೂರು ನಗರದ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಈಗಾಗಲೇ ಭಾರೀ ದರ ಏರಿಕೆ ಮೂಲಕ ಜನರ ಅಸಮಾಧಾನಕ್ಕೆ ಕಾರಣವಾಗಿದ್ದ ಬೆಂಗಳೂರು ಮೆಟ್ರೋ...

GBA ಚುನಾವಣೆ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

GBA ಚುನಾವಣೆ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

by Shwetha
January 13, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿ ರಚನೆಯಾದ 5 ನಗರ ಪಾಲಿಕೆಗಳ ಚುನಾವಣೆ ನಡೆಸುವ ಕುರಿತು ದೀರ್ಘಕಾಲದಿಂದ ಚಿಂತನೆ ನಡೆಯುತ್ತಿತ್ತು. ಈ ನಡುವೆ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram