ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ವಿದ್ಯಾರ್ಥಿಗಳ ಬೈಕ್ ಹುಚ್ಚಾಟಕ್ಕೆ ಆಕ್ರೋಶ

ಹುಬ್ಬಳ್ಳಿಯಲ್ಲಿ ನಡೆದ ಘಟನೆ

Author2 by Author2
April 6, 2024
in Mumbai Karnataka, Karavali Karnataka, Malenadu Karnataka, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ವಿದ್ಯಾರ್ಥಿಗಳು ಒಂದಿಲ್ಲೊಂದು ಏನಾದರೂ ಕಿಡಿಗೇಡಿತನ ಮಾಡುವ ವಿಡಿಯೋ ವೈರಲ್ ಆಗುತ್ತಿರುತ್ತವೆ. ವ್ಹೀಲಿಂಗ್ ಪುಂಡರ ಹಾವಳಿಗೆ ಎಲ್ಲರೂ ಬೇಸತ್ತಿದ್ದರು. ಇದರ ಮಧ್ಯೆ ಈಗ ಒಂದೇ ಬೈಕ್ ನಲ್ಲಿಯೇ ಐವರು ವಿದ್ಯಾರ್ಥಿಗಳು ಹೋಗಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ಗೋಕುಲ ರಸ್ತೆ ಹತ್ತಿರ ಒಂದೇ ಬೈಕ್ ನಲ್ಲಿ ಐವರು ವಿದ್ಯಾರ್ಥಿಗಳು ತೆರಳುವ ಮೂಲಕ ಹುಚ್ಚಾಟ ಮೆರೆದಿದ್ದಾರೆ. KA 25 Y5077 ನಂಬರ್ ಪ್ಲೇಟ್ ನ ಬೈಕ್ ನಲ್ಲಿ ಐವರು ವಿದ್ಯಾರ್ಥಿಗಳು ಸಂಚರಿಸಿದ್ದಾರೆ. ಅಲ್ಲದೇ, ಓರ್ವ ವಿದ್ಯಾರ್ಥಿಯನ್ನು ಬಲವಂತವಾಗಿ ಅಡ್ಡ ಮಲಗಿಸಿ ಚಲಾಯಿಸಿದ್ದಾರೆ. ಈ ಹುಚ್ಚಾಟ ಮೊಬೈಲ್ ನಲ್ಲಿ ಸೆರೆಯಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

Related posts

ಮಂಗಳೂರು ಗುಂಪು ಹತ್ಯೆ: ಅಶ್ರಫ್ ಕುಟುಂಬಕ್ಕೆ ₹15 ಲಕ್ಷ ಪರಿಹಾರ – ಸಚಿವ ಜಮೀರ್ ಅಹ್ಮದ್, ಸ್ಪೀಕರ್ ಖಾದರ್ ನೇತೃತ್ವದಲ್ಲಿ ನೆರವು ವಿತರಣೆ

ಮಂಗಳೂರು ಗುಂಪು ಹತ್ಯೆ: ಅಶ್ರಫ್ ಕುಟುಂಬಕ್ಕೆ ₹15 ಲಕ್ಷ ಪರಿಹಾರ – ಸಚಿವ ಜಮೀರ್ ಅಹ್ಮದ್, ಸ್ಪೀಕರ್ ಖಾದರ್ ನೇತೃತ್ವದಲ್ಲಿ ನೆರವು ವಿತರಣೆ

July 8, 2025
ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ನೇಮಕಾತಿ 2025

June 8, 2025
Tags: Outrage over students' bike craze
ShareTweetSendShare
Join us on:

Related Posts

ಮಂಗಳೂರು ಗುಂಪು ಹತ್ಯೆ: ಅಶ್ರಫ್ ಕುಟುಂಬಕ್ಕೆ ₹15 ಲಕ್ಷ ಪರಿಹಾರ – ಸಚಿವ ಜಮೀರ್ ಅಹ್ಮದ್, ಸ್ಪೀಕರ್ ಖಾದರ್ ನೇತೃತ್ವದಲ್ಲಿ ನೆರವು ವಿತರಣೆ

ಮಂಗಳೂರು ಗುಂಪು ಹತ್ಯೆ: ಅಶ್ರಫ್ ಕುಟುಂಬಕ್ಕೆ ₹15 ಲಕ್ಷ ಪರಿಹಾರ – ಸಚಿವ ಜಮೀರ್ ಅಹ್ಮದ್, ಸ್ಪೀಕರ್ ಖಾದರ್ ನೇತೃತ್ವದಲ್ಲಿ ನೆರವು ವಿತರಣೆ

by Shwetha
July 8, 2025
0

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ದ್ವೇಷಪೂರಿತ ಗುಂಪು ದಾಳಿಯಲ್ಲಿ ಹತ್ಯೆಯಾದ ಅಶ್ರಫ್ ಪ್ರಕರಣ ರಾಜ್ಯದಾದ್ಯಂತ ಆಕ್ರೋಶ ಮೂಡಿಸಿತ್ತು. ಇದೀಗ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರವು ₹15 ಲಕ್ಷ ಪರಿಹಾರವನ್ನು...

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ನೇಮಕಾತಿ 2025

by Shwetha
June 8, 2025
0

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ (DHFWS Bagalkot) 2025ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, 131 ವಿವಿಧ ಹುದ್ದೆಗಳನ್ನು ಭರ್ತಿ...

ಕರಾವಳಿಯ ಜನರಿಗೆ, ರಕ್ತಕಣ್ಣೀರು ಕೊಡುತ್ತಿದ್ದಾರೆ: ಸರ್ಕಾರದ ವಿರುದ್ಧ HD ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಕರಾವಳಿಯ ಜನರಿಗೆ, ರಕ್ತಕಣ್ಣೀರು ಕೊಡುತ್ತಿದ್ದಾರೆ: ಸರ್ಕಾರದ ವಿರುದ್ಧ HD ಕುಮಾರಸ್ವಾಮಿ ತೀವ್ರ ವಾಗ್ದಾಳಿ

by Shwetha
May 31, 2025
0

ರಾಜ್ಯದ ಕರಾವಳಿ ಭಾಗದಲ್ಲಿ ಉಂಟಾಗಿರುವ ಭಾರೀ ಮಳೆ ಮತ್ತು ಅದರ ಪರಿಣಾಮವಾಗಿ ಮನೆಗಳು, ರಸ್ತೆ, ಸೇತುವೆಗಳ ಕುಸಿತದ ಹಿನ್ನೆಲೆ, ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ....

ದಕ್ಷಿಣ ಕನ್ನಡ ಉಸ್ತುವಾರಿ ಸ್ಥಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ಸಾಧ್ಯತೆ?

ದಕ್ಷಿಣ ಕನ್ನಡ ಉಸ್ತುವಾರಿ ಸ್ಥಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ಸಾಧ್ಯತೆ?

by Shwetha
May 30, 2025
0

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘಟನೆಗಳು, ಕೋಮು ಸಂಘರ್ಷಗಳು ಮತ್ತು ಸರಣಿ ಕೊಲೆಗಳು ರಾಜ್ಯ ರಾಜಕೀಯವನ್ನು ತೀವ್ರವಾಗಿ ತಲ್ಲಣಗೊಳಿಸಿವೆ. ಇಂತಹ ಪರಿಸ್ಥಿತಿಗಳ ಮಧ್ಯೆ, ಜಿಲ್ಲಾ ಉಸ್ತುವಾರಿ...

ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2025

ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2025

by Shwetha
May 28, 2025
0

MCC Bank Recruitment 2025 – Mangalore Catholic Cooperative Bank Recruitment 2025 : ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನಿ. ಮಂಗಳೂರು ಇಲ್ಲಿ ಖಾಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram