Saturday, August 13, 2022
  • Home
  • About Us
  • Contact Us
  • Privacy Policy
  • Home
  • Newsbeat
  • Samagra karnataka
    • State
    • Hale Mysore
    • Coastal Karnataka
    • Malenadu Karnataka
    • Kalyana karnataka
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • More
    • IPL 2020
    • IPL 2021
    • Health
    • Saaksha Special
    • Marjala Manthana
    • Life Style
    • Cooking
    • Bigg Boss 8
    • Viral News
    • GALLERY
    • TECHNOLOGY
No Result
View All Result
Home National

Heavy Rain | ಮಳೆ ಅಬ್ಬರಕ್ಕೆ ರಾಜ್ಯಗಳು ತತ್ತರ

Mahesh M Dhandu by Mahesh M Dhandu
July 15, 2022
in National, Newsbeat, ದೇಶ - ವಿದೇಶ
0
Telangana News Heavy Rain

Telangana News Heavy Rain

0
SHARES
0
VIEWS
Share on FacebookShare on TwitterShare on WhatsappShare on Telegram

Heavy Rain | ಮಳೆ ಅಬ್ಬರಕ್ಕೆ ರಾಜ್ಯಗಳು ತತ್ತರ

ತೆಲಂಗಾಣದಲ್ಲಿ ಭಾರಿ ವರ್ಷಧಾರೆ

Related posts

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ…

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ…

August 13, 2022
Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್

Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್

August 13, 2022

ದೇಶದ ಹಲವೆಡೆ ಅಪಾರ ಹಾನಿ

ಜನರ ಪ್ರಾಣ ರಕ್ಷಣೆಗೆ ಹರಸಾಹಸ

ಮಹಾರಾಷ್ಟ್ರದಲ್ಲಿ 99 ಸಾವು  

ಭಾರತದ ಮಧ್ಯ ಮತ್ತು ಪಶ್ವಿಮ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ನಾನಾ ಅವಾಂತರಗಳನ್ನು ಸೃಷ್ಟಿಸುತ್ತಿದ್ದಾನೆ.

ಛತ್ತೀಸ್ ಗಡ, ಗುಜರಾತ್, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣದಲ್ಲಿ ಮಳೆ ಅಪಾರ ಪ್ರಮಾಣದ ಹಾನಿಯನ್ನ ಉಂಟು ಮಾಡಿದೆ.

ಭಾರಿ  ವರ್ಷಧಾರೆಯಿಂದಾಗಿ ಮಹಾರಾಷ್ಟ್ರದಲ್ಲಿ 99 ಮಂದಿ ಮೃತಪಟ್ಟಿದ್ದರೇ ತೆಲಂಗಾಣದಲ್ಲಿ 19 ಸಾವಿರ ಮಂದಿ ಮನೆ ಕಳೆದುಕೊಂಡಿದ್ದು, ಪುನರ್ ವಸತಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ದಕ್ಷಿಣ ಭಾರತದಲ್ಲಿ ಭಾರಿ ಮಳೆಯಾಗುತ್ತಿದೆ.  ತೆಲಂಗಾಣದ ಮಂಚೇರಿಯನ್ ನಲ್ಲಿ ಭಾರಿ ಮಳೆಗೆ ಪ್ರವಾಹ ಉಂಟಾಗಿದೆ.

Over 19000 People Moved To Relief Camps In Telangana Amid Heavy Rains  saaksha tv
Over 19000 People Moved To Relief Camps In Telangana Amid Heavy Rains saaksha tv

ಅವರನ್ನ ವಾಯುಪಡೆ ಹೆಲಿಕ್ಯಾಪ್ಟರ್ ಮೂಲಕ ರಕ್ಷಣೆ ಮಾಡಿದೆ. ಇನ್ನು ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಳೂ ಮಳೆ ಜೋರಾಗಿದೆ.

ಅಲ್ಲಲ್ಲಿ ಬೆಟ್ಟ ಗುಡ್ಡಗಳು ಕುಸಿಯುತ್ತಿವೆ. ಉತ್ತರ ಕರ್ನಾಟಕದಲ್ಲೂ ಕೂಡ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಸದ್ಯ ಕರ್ನಾಟಕದ ಬಹುತೇಕ ಜಲಾಶಯಗಳು ಸಂಪೂರ್ಣವಾಗಿ ಭರ್ತಿಯಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.

ಹೀಗಾಗಿ ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.  

ಇನ್ನು ಮುಂಬರುವ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.  

 

Tags: #Saaksha TVkarnatakaRaintelangana
ShareTweetSendShare

Related Posts

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ…

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ…

by Naveen Kumar B C
August 13, 2022
0

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ… ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ತಮ್ಮ ಅಧಿಕೃತ ನಿವಾಸದಲ್ಲಿ ತ್ರಿವರ್ಣ...

Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್

Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್

by Naveen Kumar B C
August 13, 2022
0

Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್ ಹವಾಮಾನ ವೈಪರೀತ್ಯದಿಂದಾಗಿ ಜಗತ್ತಿನ ಮೂಲೆ ಮೂಲೆಯೂ ಪ್ರಭಾವಕ್ಕೆ ಒಳಗಾಗುತ್ತಿದೆ.   ಇತ್ತೀಚೆಗೆ, ವಿಜ್ಞಾನಿಗಳು ಅಂಟಾರ್ಕ್ಟಿಕಾದಲ್ಲಿ ನಡೆಯುತ್ತಿರುವ...

Azadi Ka Amrit Mahotsav Grand Walk for Country in Tumkur saaksha tv

Azadi Ka Amrit Mahotsav | ತುಮಕೂರಿನಲ್ಲಿ ದೇಶಕ್ಕಾಗಿ ಮಹಾ ನಡಿಗೆ

by Mahesh M Dhandu
August 13, 2022
0

Azadi Ka Amrit Mahotsav | ತುಮಕೂರಿನಲ್ಲಿ ದೇಶಕ್ಕಾಗಿ ಮಹಾ ನಡಿಗೆ ತುಮಕೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ದೇಶಕ್ಕಾಗಿ ಮಹಾ ನಡಿಗೆ ಕಾರ್ಯಕ್ರಮ...

rcb Royal Challengers Bangalores official YouTube channel hacked

RCBಯ ಯೂಟ್ಯೂಬ್ ಚಾನೆಲ್ ಹ್ಯಾಕ್!?

by Mahesh M Dhandu
August 13, 2022
0

RCBಯ ಯೂಟ್ಯೂಬ್ ಚಾನೆಲ್ ಹ್ಯಾಕ್!? ಆರ್ ಸಿಬಿ ವಿಡಿಯೋಗಳೆಲ್ಲವೂ ಡಿಲೀಟ್ “ಮೈಕ್ರೋ ಸ್ಟ್ರಾಟಜಿ” ಎಂಬ ಕಂಪನಿಯಿಂದ ಹ್ಯಾಕ್ ಅತಿ ಹೆಚ್ಚು ಫ್ಯಾನ್ಸ್ ಹೊಂದಿರುವ ಐಪಿಎಲ್ ಫ್ರಾಂಚೈಸಿ ಈ...

Mandya - A mother who saved her son from a snake saaksha tv

Mandya | ಹಾವಿನಿಂದ ಮಗನನ್ನು ಕಾಪಾಡಿದ ತಾಯಿ

by Mahesh M Dhandu
August 13, 2022
0

ಹಾವಿನಿಂದ ಮಗನನ್ನು ಕಾಪಾಡಿದ ತಾಯಿ ಮಂಡ್ಯ :  ಮಹಿಳೆಯೊಬ್ಬರು ನಾಗರ ಹಾವಿನಿಂದ ಮಗನನ್ನು ರಕ್ಷಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ತಾಯಿ – ಮಗ...

Load More

POPULAR NEWS

  • sudarshana homam saakshatv astrology

    ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಕಾರ್ನಾಡ್ ಸದಾಶಿವರಾಯರೆಂಬ ಪ್ರಾತಃಸ್ಮರಣೀಯರ ಬದುಕು, ಆದರ್ಶ ಮತ್ತು ತ್ಯಾಗ

    0 shares
    Share 0 Tweet 0
  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Honey Trap | ನವ್ಯ ಶ್ರೀ ಹನಿಟ್ರ್ಯಾಪ್ ಕೇಸ್ : ರಾಜ್ಯ ಕಾಂಗ್ರೆಸ್ ಗೆ ಮುಜುಗರ

    0 shares
    Share 0 Tweet 0
  • Astrology: ಮಹಾಲಕ್ಷ್ಮಿಯ ಈ ಮಂತ್ರವನ್ನು 108 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ…

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ…

August 13, 2022
Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್

Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್

August 13, 2022
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Politics
  • News
  • Business
  • Culture
  • National
  • Sports
  • Lifestyle
  • Travel
  • Opinion

© 2022 SaakshaTV - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram