ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕಿಸ್ತಾನವು ಭಯೋತ್ಪಾದನೆಯ ಕೇಂದ್ರ, ಜಗತ್ತಿಗೆ ಅವರ ಪಾಠಗಳ ಅಗತ್ಯವಿಲ್ಲ : ವಿಶ್ವ ಸಂಸ್ಥೆಯಲ್ಲಿ ಭಾರತ

admin by admin
September 27, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಪಾಕಿಸ್ತಾನವು ಭಯೋತ್ಪಾದನೆಯ ಕೇಂದ್ರ, ಜಗತ್ತಿಗೆ ಅವರ ಪಾಠಗಳ ಅಗತ್ಯವಿಲ್ಲ : ವಿಶ್ವ ಸಂಸ್ಥೆಯಲ್ಲಿ ಭಾರತ

ಜಿನೀವಾ, ಸೆಪ್ಟೆಂಬರ್27: ಜಿನೀವಾದಲ್ಲಿ ಶುಕ್ರವಾರ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 45 ನೇ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರಿಗೆ ಸುರಕ್ಷತೆಯನ್ನು ಒದಗಿಸುವಲ್ಲಿ ಪಾಕಿಸ್ತಾನ ದಾಖಲೆ ಕಳಪೆಯಾಗಿದೆ ಎಂದು ಭಾರತ ಟೀಕಿಸಿದೆ. ವಿಶ್ವಸಂಸ್ಥೆಯಲ್ಲಿ ನಡೆದ ಮಾನವ ಹಕ್ಕುಗಳ ಮಂಡಳಿಯ 45 ನೇ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಭಾರತದ ಖಾಯಂ ಮಿಷನ್‌ನ ಮೊದಲ ಕಾರ್ಯದರ್ಶಿ ಸೆಂಥಿಲ್ ಕುಮಾರ್, ಭಯೋತ್ಪಾದನೆಯ ಕೇಂದ್ರಬಿಂದು ಎಂದು ಕರೆಯಲ್ಪಡುವ ದೇಶದಿಂದ ಮಾನವ ಹಕ್ಕುಗಳ ಬಗ್ಗೆ ಜಗತ್ತಿಗೆ ಪಾಠಗಳ ಅಗತ್ಯವಿಲ್ಲ. ಇತರರಿಗೆ ಉಪದೇಶಿಸುವ ಮೊದಲು ಭಯೋತ್ಪಾದನೆ, ಮಾನವ ಹಕ್ಕುಗಳ ದುರುಪಯೋಗ ಮತ್ತು ಅಮಾನವೀಯತೆಯು ಅಪರಾಧ ಎಂದು ಪಾಕಿಸ್ತಾನ ನೆನಪಿಡಬೇಕು. ಭಯೋತ್ಪಾದನೆಯ ಕೇಂದ್ರಬಿಂದುವಾಗಿರುವ ದೇಶದಿಂದ ಮಾನವ ಹಕ್ಕುಗಳ ಬಗ್ಗೆ ಪಾಠಗಳು ಜಗತ್ತಿಗೆ ಅಗತ್ಯವಿಲ್ಲ ಎಂದು ಹೇಳಿದರು.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಕಡಿಮೆ ದರದಲ್ಲಿ “ಮೇಡ್ ಇನ್ ಇಂಡಿಯಾ” ಕೊರೊನಾ ಕಿಟ್ ಲಭ್ಯ..!

ಪಾಕಿಸ್ತಾನದಲ್ಲಿ ಬಲೂಚ್‌ಗಳು ಅನುಭವಿಸುತ್ತಿರುವ ದೌರ್ಜನ್ಯವನ್ನೂ ಕುಮಾರ್ ಎತ್ತಿ ತೋರಿಸಿದ ಕುಮಾರ್, ಬಲವಂತದ ಕಣ್ಮರೆಗಳು, ಹಿಂಸಾಚಾರ, ಬಲವಂತದ ಸಾಮೂಹಿಕ ಸ್ಥಳಾಂತರಗಳು, ಕಿರುಕುಳ, ಕಾನೂನು ಬಾಹಿರ ಹತ್ಯೆಗಳು, ಸೇನಾ ಕಾರ್ಯಾಚರಣೆಗಳು, ಚಿತ್ರಹಿಂಸೆ, ಕೊಲೆ, ಚಿತ್ರಹಿಂಸೆ ಶಿಬಿರಗಳು, ಬಂಧನ ಕೇಂದ್ರಗಳು, ಮಿಲಿಟರಿ ಶಿಬಿರಗಳು ಬಲೂಚಿಸ್ತಾನದಲ್ಲಿ ನಿಯಮಿತ ಲಕ್ಷಣಗಳಾಗಿವೆ ಎಂದು ಹೇಳಿದರು.

ಇಲ್ಲಿಯವರೆಗೆ 47,000 ಬಲೂಚ್ ಮತ್ತು 35,000 ಪಶ್ತೂನ್ ಗಳು ಕಾಣೆಯಾಗಿದ್ದು, ಅವರು ಎಲ್ಲಿದ್ದಾರೆಂದು ಯಾರಿಗೂ ತಿಳಿದಿಲ್ಲ. ಬಲೂಚಿಸ್ತಾನದೊಳಗೆ ಬಲೂಚ್ ಎಂದಿಗೂ ಸುರಕ್ಷಿತ ಭಾವನೆ ಹೊಂದಿಲ್ಲ ಮತ್ತು ಈಗ ಅವರು ಪಾಕಿಸ್ತಾನದ ಹೊರಗೆ ಸಹ ಸುರಕ್ಷಿತ ಭಾವನೆ ಹೊಂದಿಲ್ಲ. 2018 ರ ಡಿಸೆಂಬರ್‌ನಲ್ಲಿ ರಶೀದ್ ಹುಸೇನ್ ನಾಪತ್ತೆಯಾದ ಪ್ರಕರಣ ಮತ್ತು ಪತ್ರಕರ್ತ ಸಾಜಿದ್ ಹುಸೇನ್ ಬಲೂಚ್ ಮಾರ್ಚ್ 2020 ರಲ್ಲಿ ನಾಪತ್ತೆಯಾದ ನಂತರ ಅವರನ್ನು ಹತ್ಯೆಗೈಯಲಾಯಿತು. ಈ ಪ್ರಕರಣವು ಬಲೂಚ್ ಮಾನವ ಹಕ್ಕುಗಳ ರಕ್ಷಕರನ್ನು ಪಾಕಿಸ್ತಾನವನ್ನು ತೊರೆದ ನಂತರವೂ ಗುರಿಯಾಗಿಸಿ ನಿರ್ಮೂಲನೆ ಮಾಡಲಾಗುತ್ತಿದೆ ಎಂಬುದನ್ನು ನಿರೂಪಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ‌

ಫೈನಾನ್ಶಿಯರ್ ಕಿಡ್ನಾಪ್ ಪ್ರಕರಣದಲ್ಲಿ ಸುನಾಮಿ ಕಿಟ್ಟಿ..!

1947 ರಲ್ಲಿ 23% ರಷ್ಟಿದ್ದ ಪಾಕಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರ ಜನಸಂಖ್ಯೆಯು ಅತ್ಯಲ್ಪ ಸಂಖ್ಯೆಗೆ ಇಳಿದಿರುವುದು ಬಹಳ ಕಳವಳಕಾರಿ ವಿಷಯವಾಗಿದೆ ಎಂದು ಪ್ರಥಮ ಕಾರ್ಯದರ್ಶಿ ವಿಶ್ವ ಸಂಸ್ಥೆಯ ಗಮನಸೆಳೆದರು.
ಕಾರಣಗಳನ್ನು ಕಂಡುಹಿಡಿಯುವುದು ಕಷ್ಟವೇನಲ್ಲ. ಕೊಲೆಗಳು, ಹಿಂಸಾಚಾರ, ಬಲವಂತದ ಮತಾಂತರಗಳು, ಬಲವಂತದ ಸ್ಥಳಾಂತರದ ಮೂಲಕ ವ್ಯವಸ್ಥಿತ ತಾರತಮ್ಯ ಮತ್ತು ಕಿರುಕುಳವು ಪಾಕಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಬಹುತೇಕ ನಾಶಪಡಿಸಿದೆ ಎಂದು ಅವರು ಹೇಳಿದರು.

Tags: india pak borderkannada newskannada news updatelatest Kannada newsNamma KarnatakaPak human rightspak terror nationPakistan is the center of terrorismthe world does not need their lessons: India at the World Organization
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram