ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Parents and kids: ಪೋಷಕರೆ…. ಈ ವಿಷಯಗಳನ್ನ ಮಕ್ಕಳ ಮುಂದೆ ಹಂಚಿಕೊಳ್ಳಬೇಡಿ..

ಮಕ್ಕಳ ವಯಸ್ಸಿನ ಆಧಾರದ ಮೇಲೆ ತಿಳಿಸಬೇಕಾದ ವಿಷಯಗಳನ್ನಷ್ಟೆ ಹಂಚಿಕೊಳ್ಳಿ. ಇಲ್ಲದಿದ್ದರೆ ನಕಾರಾತ್ಮಕ ವಿಷಯಗಳು ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ.  ಇದು ಅವರ ನಡವಳಿಕೆಯಲ್ಲಿ ಗೋಚರಿಸುತ್ತದೆ. 

Naveen Kumar B C by Naveen Kumar B C
August 15, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಪೋಷಕರೆ…. ಈ ವಿಷಯಗಳನ್ನ ಮಕ್ಕಳ ಮುಂದೆ ಹಂಚಿಕೊಳ್ಳಬೇಡಿ..

ಮಕ್ಕಳ ವಯಸ್ಸಿನ ಆಧಾರದ ಮೇಲೆ ತಿಳಿಸಬೇಕಾದ ವಿಷಯಗಳನ್ನಷ್ಟೆ ಹಂಚಿಕೊಳ್ಳಿ. ಇಲ್ಲದಿದ್ದರೆ ನಕಾರಾತ್ಮಕ ವಿಷಯಗಳು ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ.  ಇದು ಅವರ ನಡವಳಿಕೆಯಲ್ಲಿ ಗೋಚರಿಸುತ್ತದೆ.

  ಮಕ್ಕಳು ಓದು ಬರಹದಲ್ಲಿ ಚುರುಕು,  ಮಾತಿನಲ್ಲಿ ಲವಲವಿಕೆ, ಕ್ರೀಡೆಯಲ್ಲಿ ಕ್ರಿಯಾಶೀಲರಾಗಿರುತ್ತಾರೆ ನಿಜ, ಆದರೆ ಇದರ ಹೊರತಾಗಿಯೂ, ಅವರಿಗೆ ಪ್ರಾಪಂಚಿಕ ತಿಳುವಳಿಕೆ ಮತ್ತು ಅನುಭವದ ಕೊರತೆ ಇರುತ್ತೆ.  ಅದಕ್ಕಾಗಿಯೇ ನೀವು ಅನೇಕ ವಿಚಯಗಳನ್ನ ಮಕ್ಕಳಿಂದ ಮರೆಮಾಚಬೇಕಾಗಿದೆ.   ಮಕ್ಕಳು ಹದಿಹರೆಯಕ್ಕೆ ಕಾಲಿಡುವ ಮೊದಲು ನೀವು ಕೆಲವೊಂದು ವಿಷಯಗಳನ್ನ ಹಂಚಿಕೊಳ್ಳುವುದು ನಿಲ್ಲಿಸಿ.

 ಹಣಕಾಸಿನ ಸಮಸ್ಯೆಗಳು

ಕುಟುಂಬದಲ್ಲಿ  ಆರ್ಥಿಕ ಸಮಸ್ಯೆ ಎದುರಾದರೆ ಮಕ್ಕಳ ಮುಂದೆ ಮತ್ತೆ ಮತ್ತೆ ಹೇಳಿಕೊಳ್ಳಬೇಡಿ. ಇದು ಮಕ್ಕಳ  ಮನಸ್ಸಿನ ಮೇಲೆ ಉದ್ದೇಶಪೂರ್ವಕವಲ್ಲದ ಭಾರವನ್ನು ಉಂಟುಮಾಡುತ್ತದೆ.  ಜಮೀನು -ಆಸ್ತಿ ವಿವಾದಗಳು ಅಥವಾ ಹಣಕಾಸಿನ ಅಡಚಣೆಗಳ ವಿಷಯವನ್ನು ಸಹ ಮಕ್ಕಳೊಂದಿಗೆ ಹಂಚಿಕೊಳ್ಳಬಾರದು. ಇದು ಮಗುವಿನ ಗಮನವನ್ನು ಬೇರೆಡೆಗೆ ಸೆಳೆಯುತ್ತದೆ, ಮನೆಯಲ್ಲಿ ಇಲ್ಲದ ಆತಂಕದ ವಾತಾವರಣ ಹೆಚ್ಚಾಗುತ್ತದೆ.

ಸಂಬಂಧಿಕರ ಜಗಳ

ಮಕ್ಕಳ ಮುಂದೆ ನಿಮ್ಮ ಆಪ್ತರು ಅಥವಾ ಕುಟುಂಬದ ಸದಸ್ಯರ ಬಗ್ಗೆ ಎಂದಿಗೂ ಕೆಟ್ಟದಾಗಿ  ಮಾತನಾಡಬೇಡಿ. ನಿಮಗೆ ಯಾರ ಜೊತೆಗಾದರೂ ಹೊಂದಿಕೆಯಾಗದಿದ್ದರೇ ಇದನ್ನ ನಿಮ್ಮ ಮಕ್ಕಳ ಮೇಲೆ ಹೇರಬೇಡಿ.  ಇದು ಅವರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.  ನೀವು ಇತರರನ್ನ ಹೇಗೆ ಚಿತ್ರಿಸುತ್ತೀರೋ ಮಕ್ಕಳು ಅದೇ ರೀತಿ ಯೋಚಿಸುತ್ತಾರೆ.  ಪರಿಣಾಮ, ಮಕ್ಕಳೂ ಸಹ ಅವರ ಮೇಲೆ ಕೆಟ್ಟ ಮನೊಭಾವನೆಯನ್ನ ಹೊಂದುತ್ತಾರೆ. ಸಂಬಂಧಿಕರೊಂದಿಗೆ ಅಸಭ್ಯವಾಗಿ ವರ್ತಿಸಲು ಪ್ರಾರಂಭಿಸುತ್ತಾರೆ. ಇದರಿಂದ ಜನರೊಂದಿಗೆ ನಿಮ್ಮ ಸಂಬಂಧ ಹಾಳಾಗುವುದಲ್ಲದೇ ಮಕ್ಕಳ ಮೇಲೆ ಸಹ ಒಳ್ಳೆಯ ಅಭಿಪ್ರಾಯ ಮೂಡುವುದಿಲ್ಲ.

ಸಂಪೂರ್ಣ ಖಾತೆ ವಿವರಗಳು

ಮನೆಯಲ್ಲಿರುವ  ಚಿನ್ನಾಭರಣ, ಹಣ ಅಥವಾ ಬ್ಯಾಂಕ್ ಅಕೌಂಟ್ ಗಳ ಮಾಹಿತಿಯನ್ನ ನೀವು ಮಕ್ಕಳಿಗೆ ಎಂದಿಗೂ ಹಂಚಿಕೊಳ್ಳದಿರಿ.  ಎಟಿಎಂ, ಪಿನ್, ಪ್ರಮುಖ ಪಾಸ್‌ವರ್ಡ್‌ಗಳನ್ನ ಮಕ್ಕಳ ಮುಂದೆ ಇಡಬೇಡಿ. ಇದು ಮಕ್ಕಳು ಉದ್ದೇಶಪೂರ್ವಕವಾಗಿ ಅಥವಾ ಉದ್ದೇಶಪೂರ್ವಕವಲ್ಲದೆಯೇ  ಬೇರೆಯವರೊಂದಿಗೆ ಹಂಚಿಕೊಳ್ಳಲು ಕಾರಣವಾಗುತ್ತದೆ.  ಇದು ನಿಮ್ಮ ಸುರಕ್ಷತೆಗೆ ರಿಸ್ಕ್ ತರಬಹುದು.  ಮಗು ಹಣ, ಚಿನ್ನಾಭರಣದಿಂದ ದೂರವಿದ್ದಷ್ಟೂ ಪೋಷಕರಿಗೆ ಕ್ಷೇಮ

ಬಾಲ್ಯದ ನ್ಯೂನತೆಗಳು

ಕೆಲವೊಮ್ಮೆ ಪೋಷಕರು ತಮ್ಮ ಮಕ್ಕಳಿಗೆ ತಮ್ಮ ಬಾಲ್ಯದ ಕೆಲವು ದೌರ್ಬಲ್ಯಗಳನ್ನ ಹೇಳಿ ಬಿಡುತ್ತಾರೆ. ನೀನು ಹಾಸಿಗೆ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದೆಯಂತೆ. ಮೂಗಿನಲ್ಲಿ ಗೊಣ್ಣೆ ಸುರಿಸುತ್ತಿದ್ದಿಯಂತೆ,  ಚಿಕ್ಕವನಿದ್ದಾಗ ತೊದಲುತ್ತಿದ್ದೆಯಂತೆ  ಈ ರೀತಿ ಮಕ್ಕಳಿಗೆ ಇಂಥಹ ಹಳೆಯ ದೌರ್ಬಲ್ಯಗಳನ್ನ ನೆನಪಿಸಬಾರದು.  ತಮಾಷೆ ಮಾಡಬಾರದು. ವಿಶೇಷವಾಗಿ ಸಂಬಂಧಿಕರು ಮತ್ತು ಹೊರಗಿನವರ ಮುಂದೆ ಬೇಡವೇ ಬೇಡ.  ಇದು ಮಕ್ಕಳ ಮನಸ್ಸಿನಲ್ಲಿ ತಪ್ಪಿತಸ್ಥ ಭಾವನೆ ಮತ್ತು ಕೀಳರಿಮೆಗೆ ಕಾರಣವಾಗುತ್ತದೆ.

ಅನಾರೋಗ್ಯಕ್ಕೆ ಮಕ್ಕಳನ್ನ ಶಪಿಸಬೇಡಿ..  

ಯಾವಾಗಲೂ ಕಾಳಜಿ ವಹಿಸಬೇಕಾದ ಗಂಭೀರ ಆರೋಗ್ಯ ಸಮಸ್ಯೆ ನಿಮ್ಮ ಮಗುವಿಗಿದ್ದರೆ ಅದಕ್ಕಾಗಿ ಮತ್ತೆ ಮತ್ತೆ ಹೀಯಾಳಿಸಬೇಡಿ – ನಮ್ಮ ಜೀವನಕ್ಕೆ ಹೊರೆಯಾಗಿದ್ದೀರಿ, ನಿನ್ನಿಂದ ತೊಂದರೆ ಎನ್ನುವಂತಹ ಮಾತುಗಳು  ಮಗುವಿನ ಮಾನಸಿಕತೆಯ ಮೇಲೆ ಆಘಾತವುಂಟುಮಾಡುತ್ತದೆ.  ಇದು ಮಗುವಿನ ಅಭಿವೃದ್ಧಿಗೂ ಹಿನ್ನಡೆಯುಂಟಾಗುತ್ತದೆ.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025
Tags: childrenKidsParents
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram