ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಪರಿಷತ್ ಟಿಕೆಟ್ ಫೈಟ್; ಹಲವರ ಹೆಸರು ಅಂತಿಮ

ಹಲವರ ಹೆಸರು ಅಂತಿಮ

Author2 by Author2
May 30, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಪರಿಷತ್ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ದೊಡ್ಡ ಪೈಪೋಟಿ ನಡೆದಿದೆ. ಈ ಮಧ್ಯೆ ಕಾಂಗ್ರೆಸ್ ಹಲವರ ಹೆಸರು ಅಂತಿಮಗೊಳಿಸಲಾಗಿದೆ.

ಹನ್ನೊಂದು ಸ್ಥಾನಗಳ ಪೈಕಿ ಏಳು ಸ್ಥಾನಗಳನ್ನು ಗೆಲ್ಲುವ ಶಕ್ತಿ ಕಾಂಗ್ರೆಸ್ಸಿಗೆ ಇದೆ. ಈ ಮಧ್ಯೆ ಹಲವರ ಹೆಸರನ್ನು ಸಿದ್ಧರಾಮಯ್ಯ ಅವರ ಪುತ್ರ ಯತೀಂದ್ರ, ಸಚಿವ ಭೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿನಯ್ ಕಾರ್ತಿಕ್ ಗೆ ಈಗಾಗಲೇ ಟಿಕೆಟ್ ಸಿಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

Related posts

ಡಿಕೆಶಿ ಸೈಲೆಂಟ್ ಸ್ಕೆಚ್ ಗೆ ಕುಮಾರಸ್ವಾಮಿ ಕುಟುಂಬ ಕಂಗಾಲು -ದಳಪತಿಗಳ ಕೋಟೆಗೆ ಲಗ್ಗೆ ಇಟ್ಟ ಬಿಡದಿ ಟೌನ್ ಶಿಪ್:ಅನಿತಾ ಮತ್ತು ನಿಖಿಲ್ ಕುಮಾರಸ್ವಾಮಿ ಜಮೀನು ವಶಕ್ಕೆ ಹೊರಬಿದ್ದಿತು ಸರ್ಕಾರದ ಅಂತಿಮ ನೋಟಿಸ್

ಡಿಕೆಶಿ ಸೈಲೆಂಟ್ ಸ್ಕೆಚ್ ಗೆ ಕುಮಾರಸ್ವಾಮಿ ಕುಟುಂಬ ಕಂಗಾಲು -ದಳಪತಿಗಳ ಕೋಟೆಗೆ ಲಗ್ಗೆ ಇಟ್ಟ ಬಿಡದಿ ಟೌನ್ ಶಿಪ್:ಅನಿತಾ ಮತ್ತು ನಿಖಿಲ್ ಕುಮಾರಸ್ವಾಮಿ ಜಮೀನು ವಶಕ್ಕೆ ಹೊರಬಿದ್ದಿತು ಸರ್ಕಾರದ ಅಂತಿಮ ನೋಟಿಸ್

July 19, 2026
ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ  ಮಾಗಡಿ ಬಾಲಕೃಷ್ಣ

ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ ಮಾಗಡಿ ಬಾಲಕೃಷ್ಣ

July 19, 2026

ಇನ್ನುಲಿದಂತೆ ವಸಂತ್ ಕುಮಾರ್, ಆಘಾ ಸುಲ್ತಾನ್, ವಿ.ಆರ್. ಸುದರ್ಶನ್, ವಿನಯ ಕುಮಾರ್ ಸೊರಕೆ, ವಿಜಯ ಮುಳಗುಂದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ವೀಣಾ ಕಾಶಪ್ಪನವರ, ಉಗ್ರಪ್ಪ, ಎಸ್.ಆರ್. ಪಾಟೀಲ್, ಕರಡಿ ಸಂಗಣ್ಣ, ವಿ.ಶಂಕರ್ ಸೇರಿದಂತೆ ಹಲವರ ಹೆಸರನ್ನು ಅಂತಿಮಗೊಳಿಸಲಾಗಿದೆ.

Tags: Parishad ticket fight; Many have the last name
ShareTweetSendShare
Join us on:

Related Posts

ಡಿಕೆಶಿ ಸೈಲೆಂಟ್ ಸ್ಕೆಚ್ ಗೆ ಕುಮಾರಸ್ವಾಮಿ ಕುಟುಂಬ ಕಂಗಾಲು -ದಳಪತಿಗಳ ಕೋಟೆಗೆ ಲಗ್ಗೆ ಇಟ್ಟ ಬಿಡದಿ ಟೌನ್ ಶಿಪ್:ಅನಿತಾ ಮತ್ತು ನಿಖಿಲ್ ಕುಮಾರಸ್ವಾಮಿ ಜಮೀನು ವಶಕ್ಕೆ ಹೊರಬಿದ್ದಿತು ಸರ್ಕಾರದ ಅಂತಿಮ ನೋಟಿಸ್

ಡಿಕೆಶಿ ಸೈಲೆಂಟ್ ಸ್ಕೆಚ್ ಗೆ ಕುಮಾರಸ್ವಾಮಿ ಕುಟುಂಬ ಕಂಗಾಲು -ದಳಪತಿಗಳ ಕೋಟೆಗೆ ಲಗ್ಗೆ ಇಟ್ಟ ಬಿಡದಿ ಟೌನ್ ಶಿಪ್:ಅನಿತಾ ಮತ್ತು ನಿಖಿಲ್ ಕುಮಾರಸ್ವಾಮಿ ಜಮೀನು ವಶಕ್ಕೆ ಹೊರಬಿದ್ದಿತು ಸರ್ಕಾರದ ಅಂತಿಮ ನೋಟಿಸ್

by Shwetha
July 19, 2026
0

ಬಿಡದಿ ಟೌನ್ ಶಿಪ್ ಜಟಾಪಟಿ ಈಗ ನೇರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಕುಟುಂಬದ ಮನೆ ಬಾಗಿಲಿಗೆ ಬಂದು ತಲುಪಿದೆ. ರಾಜ್ಯ ಸರ್ಕಾರ ರೂಪಿಸಿರುವ...

ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ  ಮಾಗಡಿ ಬಾಲಕೃಷ್ಣ

ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ ಮಾಗಡಿ ಬಾಲಕೃಷ್ಣ

by Shwetha
July 19, 2026
0

ಬಿಡದಿ ಉಪನಗರ ಯೋಜನೆಯ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಈಗ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ. ಮಾಗಡಿಯ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಅವರು ಮಾಜಿ ಮುಖ್ಯಮಂತ್ರಿಗಳಾದ...

ಮೈತ್ರಿಯಲ್ಲಿ ಮಹಾ ಬಿರುಕು!: ಮೈತ್ರಿ ಹಳಿ ತಪ್ಪಿತಾ? ಕಮಲ ನಾಯಕರಿಗೆ ಶಾಕ್ ನೀಡಿದ ದಳಪತಿಗಳ ಏಕಾಂಗಿ ಬಿಡದಿ ಪಾದಯಾತ್ರೆ

ಮೈತ್ರಿಯಲ್ಲಿ ಮಹಾ ಬಿರುಕು!: ಮೈತ್ರಿ ಹಳಿ ತಪ್ಪಿತಾ? ಕಮಲ ನಾಯಕರಿಗೆ ಶಾಕ್ ನೀಡಿದ ದಳಪತಿಗಳ ಏಕಾಂಗಿ ಬಿಡದಿ ಪಾದಯಾತ್ರೆ

by Shwetha
July 19, 2026
0

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಈಗ ಜಗಜ್ಜಾಹೀರಾಗಿದೆ. ಬಿಡದಿ ಟೌನ್ ಶಿಪ್ ಯೋಜನೆಯ ವಿರುದ್ಧದ ಹೋರಾಟದಲ್ಲಿ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

by Shwetha
July 18, 2026
0

ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿರುವುದು ಬಂಡಲ್ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram