Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಂಸತ್ ವಿಶೇಷ ಅಧಿವೇಶನ ಅಪ್ಡೇಟ್ಸ್

ಇಂದಿನಿಂದ ಶುರುವಾಗಿರುವ ಅಧಿವೇಶನ

Honnappa Lakkammanavar by Honnappa Lakkammanavar
September 18, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ನೂತನ ಸಂಸತ್ ಭವನಕ್ಕೆ ನಾವು ಹೊಸ ಹುಮ್ಮಸ್ಸು, ನವ ಉತ್ಸಾಹ ಹಾಗೂ ನೂತನ ಸಂಕಲ್ಪದೊಂದಿಗೆ ಹೋಗುತ್ತಿದ್ದೇವೆ. ಸದ್ಯ ನಮ್ಮ ಸಾಮರ್ಥ್ಯಕ್ಕೆ ಇಡೀ ವಿಶ್ವವೇ ಬೆರಗಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇಂದಿನಿಂದ ಆರಂಭವಾದ ಸಂಸತ್ ವಿಶೇಷ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಳೆಯ ಸಂಸತ್ ಭವನದಲ್ಲಿ ಕೊನೆಯ ಅಧಿವೇಶನ ಐತಿಹಾಸಿಕವಾಗಿದೆ. ಈ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.

Related posts

B S Yadiyurappa: ರಾಷ್ಟ್ರಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ  ಸ್ಥಾನ

ಕಾವೇರಿ ನೀರು ಬಿಡುಗಡೆ ವಿಚಾರ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

September 19, 2023
ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

September 19, 2023

ಹಳೆಯ ಸಂಸತ್ ಭವನ ನಿರ್ಮಾಣದಲ್ಲಿ ಭಾರತೀಯರೆಲ್ಲರ ಬೆವರು, ಪರಿಶ್ರಮವಿದೆ. ಹಣ ಕೂಡನ ನಮ್ಮ ದೇಶದವರದ್ದೇ. ಹೀಗಾಗಿ ಇದು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ. ಚಂದ್ರಯಾನವನ್ನು ನಾವು ಯಶಸ್ವಿಯಾಗಿ ಪೂರೈಸಿದ್ದೇವೆ. ಹೊಸ ತಂತ್ರಜ್ಞಾನ, ನಮ್ಮ ವಿಜ್ಞಾನಿಗಳ ಸಾಮರ್ಥ್ಯ, ಸಂಕಲ್ಪದಿಂದ ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ.

Tags: Parliament Special Session Updates
ShareTweetSendShare
Join us on:

Related Posts

B S Yadiyurappa: ರಾಷ್ಟ್ರಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ  ಸ್ಥಾನ

ಕಾವೇರಿ ನೀರು ಬಿಡುಗಡೆ ವಿಚಾರ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

by Honnappa Lakkammanavar
September 19, 2023
0

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ...

ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

by Honnappa Lakkammanavar
September 19, 2023
0

ಸಂಸತ್ತಿನ ವಿಶೇಷ ಅಧಿವೇಶನದ ಕಲಾಪಗಳು ಇಂದಿನ ಹೊಸ ಸಂಸತ್ ಕಟ್ಟಡದಲ್ಲಿಯೇ ನಡೆಯಲಿದ್ದು, ದೇಶವೇ ಕುತೂಹಲದಿಂದ ನೋಡುತ್ತಿದೆ. ನಿನ್ನೆಯಿಂದ ಸಂಸತ್ತಿನ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನ ಒಟ್ಟು 5...

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಶಿಕ್ಷಕರ ಆಯ್ಕೆ

ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಹರಿಪ್ರಸಾದ್

by Honnappa Lakkammanavar
September 15, 2023
0

ಸಿಎಂ ಸಿದ್ದರಾಮಯ್ಯ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸಿ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ತರುತ್ತಿರುವ ಕಾಂಗ್ರೆಸ್‌ ನ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌...

ಬರ ಘೋಷಣೆ ನಿಯಮ ಪರಿಷ್ಕರಿಸಿ; ಕೇಂದ್ರಕ್ಕೆ ಪತ್ರ ಬರೆದ ಸಿಎಂ

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಎ ಸಿದ್ದರಾಮಯ್ಯ

by Honnappa Lakkammanavar
September 6, 2023
0

ಬೆಂಗಳೂರು : ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಕೆದಕಲು ಆರಂಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಮಧುಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಅಂಗೀಕಾರವಾದಾಗಿನಿಂದಲೂ...

ಗೃಹಲಕ್ಷ್ಮಿ ಹಣ ಬಂದಿಲ್ಲವೆಂದು ಕಂಗಾಲಾದ ಮಹಿಳೆಯರು

ಗೃಹಲಕ್ಷ್ಮಿ ಹಣ ಬಂದಿಲ್ಲವೆಂದು ಕಂಗಾಲಾದ ಮಹಿಳೆಯರು

by Honnappa Lakkammanavar
September 5, 2023
0

ಸರ್ಕಾರದ ಮಹತ್ವದ ಯೋಜನೆ ಗೃಹ ಲಕ್ಷ್ಮೀಗೆ ಈಗಾಗಲೇ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ತಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಎಂಬುವುದರ ಕುರಿತು ಬ್ಯಾಂಕ್ ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram