Friday, June 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Parrot’s testimony : ಗಿಳಿ ಹೇಳಿದ ಸಾಕ್ಷಿಯಿಂದ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ…. 

 ಕೊಲೆಯಾದ ಮರುದಿನದಿಂದ, ವಿಜಯ್ ಶರ್ಮಾ ಅವರ ಸಾಕು ಪ್ರಾಣಿ ಗಿಳಿ ಸರಿಯಾಗಿ ತಿನ್ನುತ್ತಿರಲಿಲ್ಲ ಮತ್ತು ಅವರ ಸೊಸೆ ಆಶು ಅವರು ಮನೆಗೆ ಬಂದಾಗಲೆಲ್ಲಾ ಅವಳ ಹೆಸರನ್ನ ಕಿರುಚುತ್ತಿತ್ತು.  ಕೊಲೆಗಾರರನ್ನ ಗಿಳಿ ನೋಡಿರಬಹುದು ಎಂದು ಶಂಕಿಸಿ ವಿಜಯ್ ಶರ್ಮಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Naveen Kumar B C by Naveen Kumar B C
March 26, 2023
in Newsbeat, National, ದೇಶ - ವಿದೇಶ
Parrot's testimony
Share on FacebookShare on TwitterShare on WhatsappShare on Telegram

parrot’s testimony : ಗಿಳಿ ಹೇಳಿದ ಸಾಕ್ಷಿಯಿಂದ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ….

ಆಗ್ರಾ: ಒಂಬತ್ತು ವರ್ಷಗಳ ಹಿಂದಿನ ಕೊಲೆ ಪ್ರಕರಣದ ಸಾಕ್ಷಿಯೊಬ್ಬರು ನೀಡಿದ ಹೇಳಿಕೆಯನ್ನ ಆಧರಿಸಿ ಪೊಲೀಸರು ಆರೋಪಿಯನ್ನ ವಿಚಾರಣೆಗೆ ಒಳಪಡಿಸಿದ್ದಾರೆ. ನಂತರ, ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ಆಧರಿಸಿ, ನ್ಯಾಯಾಲಯವ ಆಕೆಯನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತು. ಆದರೇ ಇಲ್ಲಿ ಸಾಕ್ಷಿ ಹೇಳಿದ್ದು  ಮನುಷ್ಯರಲ್ಲ  ಗಿಳಿ.  ಆದರೇ ಗಿಳಿ ಸಾಕ್ಷಿ ಹೇಳಿದ್ದು ನ್ಯಾಯಲಯದಲ್ಲಿ ಅಲ್ಲ…. ಪೊಲೀಸರ ಮುಂದೆ.

 

Related posts

ಮತ್ತೆ ಸ್ಫೋಟಗೊಳ್ಳುತ್ತಿದೆ ಜ್ವಾಲಾಮುಖಿ

ಮತ್ತೆ ಸ್ಫೋಟಗೊಳ್ಳುತ್ತಿದೆ ಜ್ವಾಲಾಮುಖಿ

June 8, 2023
ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

June 8, 2023

ಆಗ್ರಾ ಮೂಲದ ಪತ್ರಿಕೆ ಸಂಪಾದಕರಾದ ವಿಜಯ್ ಶರ್ಮಾ ಅವರ ಪತ್ನಿ ನೀಲಂ ಶರ್ಮಾ ಅವರನ್ನು ಫೆಬ್ರವರಿ 20, 2014 ರಂದು ಮನೆಯಲ್ಲಿ ಕೊಲೆ ಮಾಡಲಾಗಿತ್ತು. ಆರೋಪಿಗಳು ಅವರನ್ನ ಮತ್ತು ಅವರ ಸಾಕುನಾಯಿಯನ್ನ ಚೂಪಾದ ಆಯುಧದಿಂದ ಹಲವು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಪೋಸ್ಟ್‌ಮಾರ್ಟಮ್ ವರದಿಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ಕೆಲವರನ್ನ ಪೊಲೀಸರು ವಿಚಾರಣೆಗೆ ಒಳಪಡಿಸಿದರೂ ಸೂಕ್ತ ಸಾಕ್ಷ್ಯಾಧಾರಗಳು ಸಿಕ್ಕಿರಲಿಲ್ಲ.

 

 ಕೊಲೆಯಾದ ಮರುದಿನದಿಂದ, ವಿಜಯ್ ಶರ್ಮಾ ಅವರ ಸಾಕು ಪ್ರಾಣಿ ಗಿಳಿ ಸರಿಯಾಗಿ ತಿನ್ನುತ್ತಿರಲಿಲ್ಲ ಮತ್ತು ಅವರ ಸೊಸೆ ಆಶು ಅವರು ಮನೆಗೆ ಬಂದಾಗಲೆಲ್ಲಾ ಅವಳ ಹೆಸರನ್ನ ಕಿರುಚುತ್ತಿತ್ತು.  ಕೊಲೆಗಾರರನ್ನ ಗಿಳಿ ನೋಡಿರಬಹುದು ಎಂದು ಶಂಕಿಸಿ ವಿಜಯ್ ಶರ್ಮಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

 

ಈ ಪ್ರಕರಣದಲ್ಲಿ ಶಂಕಿತ ಆರೋಪಿಗಳ ಜತೆಗೆ  ಅಪರಾಧಿ ಆಶುವನ್ನೂ ಗಿಳಿ ಮುಂದೆ ನಿಲ್ಲಿಸಿದಾಗ ಗಿಳಿ  ಅಶು ಹೆಸರನ್ನ ಕಿರುಚಿದೆ. ಪೊಲೀಸರು ಆಕೆಯನ್ನ ವಶಕ್ಕೆ ಪಡೆದು  ತಮ್ಮದೇ ಶೈಲಿಯಲ್ಲಿ  ವಿಚಾರಣೆ ನಡೆಸಿದಾಗ ಅಸಲಿ ಸಂಗತಿ ಬಯಲಾಗಿದೆ.  ಚಿನ್ನಾಭರಣ ಮತ್ತು ಹಣಕ್ಕಾಗಿ ರೋನಿ ಎಂಬ ವ್ಯಕ್ತಿಯೊಂದಿಗೆ ಸೇರಿ ನೀಲಂ ಶರ್ಮಾಳನ್ನು ಕೊಂದಿರುವುದಾಗಿ ಆಶು ತಪ್ಪೊಪ್ಪಿಕೊಂಡಿದ್ದಾಳೆ. ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಗಿಳಿ ಹೇಳಿಕೆಯನ್ನ ಉಲ್ಲೇಖಿಸಿದ್ದರೂ, ಅದನ್ನ ನ್ಯಾಯಾಲಯಕ್ಕೆ ಸಾಕ್ಷಿಯಾಗಿ ಹಾಜರುಪಡಿಸಲು ಸಾಧ್ಯವಾಗಲಿಲ್ಲ. ಕೊಲೆಯಾದ ಆರು ತಿಂಗಳ ನಂತರ ಗಿಳಿ ಸತ್ತುಹೋಯಿತು. ಇತ್ತೀಚೆಗೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಈ ಪ್ರಕರಣದಲ್ಲಿ ಆರೋಪಿಗಳಿಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

 

Parrot’s testimony: Life imprisonment for the murder accused by the parrot’s testimony.

Tags: Parrot's testimony
ShareTweetSendShare
Join us on:

Related Posts

ಮತ್ತೆ ಸ್ಫೋಟಗೊಳ್ಳುತ್ತಿದೆ ಜ್ವಾಲಾಮುಖಿ

ಮತ್ತೆ ಸ್ಫೋಟಗೊಳ್ಳುತ್ತಿದೆ ಜ್ವಾಲಾಮುಖಿ

by Honnappa Lakkammanavar
June 8, 2023
0

ವಿಶ್ವದ ಸಕ್ರಿಯ ಜ್ವಾಲಾಮುಖಿಗಳಲ್ಲಿ ಒಂದಾಗಿರು ಕಿಲೌಯಾವು ಬುಧವಾರ ಸ್ಫೋಟಗೊಳ್ಳಲು ಆರಂಭಿಸಿದೆ. ದೊಡ್ಡ ದ್ವೀಪದಲ್ಲಿ ಹೊಳೆಯುವ ಅದ್ಭುತವಾದ ಲಾವಾದ ಕಾರಂಜಿಗಳನ್ನು ಸೃಷ್ಟಿಸುತ್ತಿದೆ. ಅಮೆರಿಕ ಜಿಯೋಲಾಜಿಕಲ್ ಸರ್ವೇಯ ಹವಾಯಿಯನ್ ಜ್ವಾಲಾಮುಖಿ...

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

by Honnappa Lakkammanavar
June 8, 2023
0

ಇನ್ನು ಮುಂದೆ ಯಾರು ಬೇಕಾದರೂ ಮೆಟಾ ಬ್ಲೂ ಟಿಕ್ ಪಡೆಯಬಹುದು. ಮೆಟಾ ವೆರಿಫೈಡ್ ಸೇವೆಯು ಭಾರತದಲ್ಲಿ Instagram ಅಥವಾ Facebook ನಲ್ಲಿ ಖರೀದಿಸಲು ಲಭ್ಯವಿದೆ ಎಂದು ಕಂಪನಿ...

ಹೆಚ್ಚಾದ ಬಿಪೊರ್‌ಜಾಯ್ ಸೈಕ್ಲೋನ್ ಭೀತಿ

ಹೆಚ್ಚಾದ ಬಿಪೊರ್‌ಜಾಯ್ ಸೈಕ್ಲೋನ್ ಭೀತಿ

by Honnappa Lakkammanavar
June 8, 2023
0

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದ ಪರಿಣಾಮ ನೈರುತ್ಯ ಮುಂಗಾರು ಮಾರುತಗಳು ಈ ಬಾರಿ ತಡವಾಗಿವೆ. ಈ ವಾಯುಭಾರ ಕುಸಿತವು ಚಂಡಮಾರುತದ ಸ್ವರೂಪಕ್ಕೆ ತಿರುಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ...

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

by Honnappa Lakkammanavar
June 8, 2023
0

ಬೆಳಗಾವಿ: ಕೊಲ್ಲಾಪುರದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ತಾಳಿದ್ದರಿಂದಾಗಿ ರಾಜ್ಯದ ಬೆಳಗಾವಿಯಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದೆ. ಟಿಪ್ಪು ಸುಲ್ತಾನ್ (Tipu Sultan), ಔರಂಗಜೇಬ್‌ನನ್ನು(Aurangzeb) ಕುರಿತು ಹೊಗಳಿ ಸಾಮಾಜಿಕ...

ಒಡಿಶಾದಲ್ಲಿ ಮತ್ತೊಂದು ರೈಲು ದುರಂತ; 6 ಜನ ಸಾವು

ಒಡಿಶಾದಲ್ಲಿ ಮತ್ತೊಂದು ರೈಲು ದುರಂತ; 6 ಜನ ಸಾವು

by Honnappa Lakkammanavar
June 7, 2023
0

ಭುವನೇಶ್ವರ: ಒಡಿಶಾದಲ್ಲಿನ ಬಾಲಸೋರ್ ಭೀಕರ ರೈಲು ಅಪಘಾತದ (Odisha Train Accident) ಕಹಿ ಮರೆಯುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದ ಹತ್ತಿರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

June 8, 2023
ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram