ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pele Death : ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ….

ಪೀಲೆ ಅವರಿಗೆ ಮೂವರು ಹೆಂಡತಿಯರಿದ್ದಾರೆ.  ಇಬ್ಬರಿಗೆ ವಿಚ್ಚೇಧನ ಕೊಟ್ಟು  ಮೂರನೇಯವರ ಜೊತೆ ವಾಸಿಸುತ್ತಿದ್ದಾರೆ.   ಆದರೇ ಪೀಲೆಗೆ ಎಷ್ಟು ಮಕ್ಕಳಿದ್ದಾರೆ ಎಂಬ ಬಗ್ಗೆ ವಿವಾದಗಳಿವೆ.   ಪೀಲೆ ಅವರೇ ಸಂದರ್ಶನದಲ್ಲಿ ಹೇಳಿರುವ ಪ್ರಕಾರ  ತನಗೆ ಎಷ್ಟು ಮಕ್ಕಳಿದ್ದಾರೆ ನೆನಪಿಲ್ಲ  ಎಂದಿದ್ದಾರೆ.  ಅಧಿಕೃತ ದಾಖಲೆಗಳ ಪ್ರಕಾರ ಪೀಲೆಗೆ 7 ಮಕ್ಕಳಿದ್ದಾರೆ. 

Naveen Kumar B C by Naveen Kumar B C
December 30, 2022
in Newsbeat, Sports, ಕ್ರೀಡೆ
Pele Death
Share on FacebookShare on TwitterShare on WhatsappShare on Telegram

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

Pele Death : ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ….

ಬ್ರೆಜಿಲ್ ಫುಟ್ಬಾಲ್ ದಂತಕಥೆ ಹಾಗೂ ಅತ್ಯುತ್ತಮ ಫುಟ್ಬಾಲ್ ಆಟಗಾರ ಪೀಲೆ (82) ಇನ್ನಿಲ್ಲ. ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಅವರು  ಹಲವು ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.  ಸಾವೊ ಪಾಲೊದಲ್ಲಿನ ಆಲ್ಬರ್ಟ್ ಐನ್‌ಸ್ಟೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು.   ಪೀಲೆ ಅವರ ಪುತ್ರಿ ಈ  ಸುದ್ಧಿಯನ್ನ ಖಚಿತಪಡಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪೀಲೆಯ  ದೊಡ್ಡ ಕರುಳಿನಿಂದ ಕ್ಯಾನ್ಸರ್ ಗಡ್ಡೆಯನ್ನು ವೈದ್ಯರು ತೆಗೆದುಹಾಕಿದ್ದರು. ಅಂದಿನಿಂದ ಅವರು ಕೀಮೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ಇರುವುದಾಗಿ ವೈದ್ಯರು ತಿಳಿಸಿದ್ದರು.   ಹಲವು ಅಂಗಾಗ ವೈಪಲ್ಯದ ಕಾರಣದಿಂದ  ಇಹಲೋಕ ತ್ಯಜಿಸಿದ್ದಾರೆ.

ಪೀಲೆ ಅಕ್ಟೋಬರ್ 23, 1940 ರಂದು ಬ್ರೆಜಿಲ್‌ನ ಟ್ರೆಸ್ ಕೊರಾಕೋಸ್‌ನಲ್ಲಿ ಜನಿಸಿದರು. ಪೀಲೆಯ ನಿಜವಾದ ಹೆಸರು ಎಡ್ಸನ್ ಅರಂಟ್ಸ್ ಡೊ ನಾಸಿಮಿಯೆಂಟೊ. ಪುಟ್ಬಾಲ್ ಇತಿಹಾಸದಲ್ಲಿ  ಪೀಲೆ ಅತ್ಯುತ್ತಮ ಆಟಗಾರ ಮತ್ತು ದಂತಕಥೆ.  ಪೀಲೆ  ಬ್ರೆಜಿಲ್ ಪರ ವಿಶ್ವಕಪ್ ನಲ್ಲಿ  ನಾಲ್ಕು ಬಾರಿ ಪ್ರತಿನಿಧಿಸಿದ್ದರು.

1958, 1962, 1970  ನಲ್ಲಿ ವಿಶ್ವಕಪ್ ವಿಜಯಗಳಲ್ಲಿ ಪೀಲೆ ಪ್ರಮುಖ ಪಾಲುದಾರ.  ಫಾರ್ವರ್ಡ್ ಮತ್ತು ಆಕ್ರಮಣಕಾರಿ ಮಿಡ್‌ ಫೀಲ್ಡರ್ ಆಗಿ, ಮೈದಾನದಲ್ಲಿ ಪೀಲೆ ಅವರ ಸಾಧನೆಗಳು ಅಸಾಮಾನ್ಯವಾಗಿವೆ. ಫುಟ್ಬಾಲ್ ವಿಶ್ವಕಪ್‌ನಲ್ಲಿ ಆಡಿದ 14 ಪಂದ್ಯಗಳಲ್ಲಿ ಪೀಲೆ 12 ಗೋಲುಗಳನ್ನ ಗಳಿಸಿದ್ದಾರೆ.  ಜುಲೈ 1971 ರಲ್ಲಿ ಯುಗೊಸ್ಲಾವಿಯಾ ವಿರುದ್ಧ ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನ ಆಡಿದ ಅವರು ಎರಡು ದಶಕಗಳಿಂದ  ಸಾಕರ್  ಪ್ರೇಮಿಗಳನ್ನ ರೋಮಾಂಚನಗೊಳಿಸಿದ್ದಾರೆ.

ಪೀಲೆ ಅವರಿಗೆ ಮೂವರು ಹೆಂಡತಿಯರಿದ್ದಾರೆ.  ಇಬ್ಬರಿಗೆ ವಿಚ್ಚೇಧನ ಕೊಟ್ಟು  ಮೂರನೇಯವರ ಜೊತೆ ವಾಸಿಸುತ್ತಿದ್ದಾರೆ.   ಆದರೇ ಪೀಲೆಗೆ ಎಷ್ಟು ಮಕ್ಕಳಿದ್ದಾರೆ ಎಂಬ ಬಗ್ಗೆ ವಿವಾದಗಳಿವೆ.   ಪೀಲೆ ಅವರೇ ಸಂದರ್ಶನದಲ್ಲಿ ಹೇಳಿರುವ ಪ್ರಕಾರ  ತನಗೆ ಎಷ್ಟು ಮಕ್ಕಳಿದ್ದಾರೆ ನೆನಪಿಲ್ಲ  ಎಂದಿದ್ದಾರೆ.  ಅಧಿಕೃತ ದಾಖಲೆಗಳ ಪ್ರಕಾರ ಪೀಲೆಗೆ 7 ಮಕ್ಕಳಿದ್ದಾರೆ.

ಪೀಲೆ ತಮ್ಮ ವೃತ್ತಿಜೀವನದಲ್ಲಿ 92 ಪಂದ್ಯಗಳನ್ನ ಆಡಿ 78 ಗೋಲುಗಳನ್ನ ಗಳಿಸಿದ್ದಾರೆ.  ಇವರ ನಂತರ  ನೇಮರ್ ಬ್ರೆಜಿಲ್ ಪರ ಎರಡನೇ ಅತಿ ಹೆಚ್ಚು ಗೋಲು ಗಳಿಸಿದ್ದಾರೆ.  ನೇಮರ್ 77 ಗೋಲು ಗಳಿಸಿದ್ದಾರೆ.  ಪೀಲೆ ಅವರ ಸಾವಿನ ಕುರಿತು ಪೋರ್ಚುಗಲ್ ಆಟಗಾರ  ಕ್ರಿಶ್ಚಿಯಾನೋ ರೊನಾಲ್ಡೋ,  ಅರ್ಜೆಂಟೀನಾ  ಆಟಗಾರ ಲಿಯೋನಲ್ ಮೆಸ್ಸಿ  ಬ್ರೆಜಿಲ್ ಆಟಗಾರ ನೇಮರ್ ಮತ್ತು ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ವಿಶ್ವದಾದ್ಯಂತ ಹಲವಾಗು ಗಣ್ಯರು ಸಂತಾಪ ಸೂಚಿಸಿದ್ದಾರೆ.

Pele Death; Brazil Legendary Footballer Passed Away Due To Cancer

Tags: BrazilPele Death
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram