ADVERTISEMENT
Sunday, December 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಭಾನುವಾರದ ವಿಶೇಷ ದಿನದಲ್ಲಿ ಜನಿಸಿದವರ ವ್ಯಕ್ತಿತ್ವ, ಗುಣ ಹೇಗಿರಲಿದೆ ಎಂದು ನೋಡೋಣ ಬನ್ನಿ

Mahesh M Dhandu by Mahesh M Dhandu
June 26, 2022
in Astrology, Newsbeat, ಜ್ಯೋತಿಷ್ಯ
Personality of those born on a special day of Sunday saaksha tv

Personality of those born on a special day of Sunday saaksha tv

Share on FacebookShare on TwitterShare on WhatsappShare on Telegram

ಭಾನುವಾರದ ವಿಶೇಷ ದಿನದಲ್ಲಿ ಜನಿಸಿದವರ ವ್ಯಕ್ತಿತ್ವ, ಗುಣ ಹೇಗಿರಲಿದೆ ಎಂದು ನೋಡೋಣ ಬನ್ನಿ

ಎಲ್ಲರಿಗೂ ನಮಸ್ಕಾರ, ವಾರದ ಮೊದಲ ದಿನವಾದ ಭಾನುವಾರ ಸೂರ್ಯನ ವಾರವಾಗಿದೆ ಈ ದಿನ ಜನಿಸಿದವರ ವ್ಯಕ್ತಿತ್ವ, ಗುಣ ಹೇಗಿರಲಿದೆ ಎಂದು ನೋಡೋಣ ಬನ್ನಿ ಅದಕ್ಕೂ ಮುನ್ನ ನೀವು ಕೂಡ ನಿಮ್ಮವರ ಬಗ್ಗೆ ಹೆಚ್ಚು ಕಾಳಜಿ ಇದ್ದರೆ ಒಂದು ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.ಭಾನುವಾರ ವಾರದ ಮೊದಲ ದಿನ. ವಿಶ್ರಾಂತಿಗಾಗಿ ಭಾನುವಾರವನ್ನು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ ಈ ದಿನದಂದು ಆಡಳಿತಗಾರ ಸೂರ್ಯ.

Related posts

ಮೂರನೇ ಶಕ್ತಿಯ ಉದಯಕ್ಕೆ ಮುನ್ನುಡಿ ಬರೆದ ಸಿಎಂ ಇಬ್ರಾಹಿಂ; ಕಾಂಗ್ರೆಸ್-ಬಿಜೆಪಿ ಪಾಳಯದಲ್ಲಿ ನಡುಕ ಶುರು.!

ಮೂರನೇ ಶಕ್ತಿಯ ಉದಯಕ್ಕೆ ಮುನ್ನುಡಿ ಬರೆದ ಸಿಎಂ ಇಬ್ರಾಹಿಂ; ಕಾಂಗ್ರೆಸ್-ಬಿಜೆಪಿ ಪಾಳಯದಲ್ಲಿ ನಡುಕ ಶುರು.!

December 14, 2025
ಮೆಸ್ಸಿ ಫ್ಲಾಪ್ ಶೋ : ಮೆಸ್ಸಿ ಅಭಿಮಾನಿಗಳ ರೌದ್ರಾವತಾರಕ್ಕೆ ರಣರಂಗವಾದ ಕೋಲ್ಕತ್ತಾ ಕ್ರೀಡಾಂಗಣ ಆಯೋಜಕರಿಗೆ ಜೈಲು, ಅಭಿಮಾನಿಗಳ ಆಕ್ರೋಶಕ್ಕೆ ಬೆದರಿದ ಫುಟ್ಬಾಲ್ ಜಗತ್ತು

ಮೆಸ್ಸಿ ಫ್ಲಾಪ್ ಶೋ : ಮೆಸ್ಸಿ ಅಭಿಮಾನಿಗಳ ರೌದ್ರಾವತಾರಕ್ಕೆ ರಣರಂಗವಾದ ಕೋಲ್ಕತ್ತಾ ಕ್ರೀಡಾಂಗಣ ಆಯೋಜಕರಿಗೆ ಜೈಲು, ಅಭಿಮಾನಿಗಳ ಆಕ್ರೋಶಕ್ಕೆ ಬೆದರಿದ ಫುಟ್ಬಾಲ್ ಜಗತ್ತು

December 14, 2025

ಭಾನುವಾರ ಜನಿಸಿದವರು ಸೂರ್ಯನಂತೆ ತಮ್ಮ ಜೀವನದಲ್ಲಿ ಬೆಳಗುತ್ತಾರೆ. ಇವರು ಎಂದಿಗೂ ವಿಭಿನ್ನವಾದುದನ್ನು ಬಯಸುತ್ತಾರೆ. ಭಾನುವಾರ ಜನಿಸಿದವರ ಗುಣ ಸ್ವಭಾವ ಹೇಗಿರಲಿದೆ ಎಂದು ನೋಡೋಣ ಬನ್ನಿ.

ಇವರು ಅತ್ಯಂತ ಸೃಜನಶೀಲ ವ್ಯಕ್ತಿಗಳು, ಇವರ ಜೀವನದಲ್ಲಿ ಪ್ರತಿ ಹಂತದಲ್ಲೂ ತಮ್ಮನ್ನು ತಾವು ಮೊದಲ ಸ್ಥಾನದಲ್ಲಿ ಇರಲು ಬಯಸುತ್ತಾರೆ. ಇವರು ಧೈರ್ಯಶಾಲಿಗಳು, ಸ್ವಾರ್ಥಿಗಳು, ಗೌರವಾನ್ವಿತ, ಹಾಗೂ ಆತ್ಮ ವಿಶ್ವಾಸ ಉಳ್ಳ ವ್ಯಕ್ತಿಯಾಗಿರುತ್ತಾರೆ ಇವರು ಸಾಮಾಜಿಕ ನಿಜವಾದ ಆಸ್ತಿಯಾಗಿದ್ದಾರೆ.ಈ ವ್ಯಕ್ತಿಗಳು ಸೂರ್ಯನ ವಾರವಾದ ಭಾನುವಾರ ಜನಿಸಿದವರಿಂದ ಯಾವಾಗಲೂ ಕೇಂದ್ರವಾಗಿರಲು ಬಯಸುತ್ತಾರೆ ಮತ್ತು ತಮ್ಮ ಸುತ್ತಮುತ್ತಲಿನವರನ್ನು ಹಾಗೂ ಸಮಾಜವನ್ನು ಅಳುತ್ತಾರೆ. ಭಾನುವಾರ ಜನಿಸಿದವರು ಸ್ವತಂತ್ರರು ಹಾಗೂ ಸ್ವಾತಂತ್ರ್ಯ ಪ್ರಿಯರು ಅದು ವೈಯಕ್ತಿಕ ಜೀವನವಾಗಲಿ, ವೃತ್ತಿ ಜೀವನವಾಗಲಿ ಏಕಾಂಗಿಯಾಗಿ ಕೆಲಸ ಮಾಡುವಾಗ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾರೆ.

Personality of those born on a special day of Sunday  saaksha tv
Personality of those born on a special day of Sunday saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇವರು ತಮ್ಮ ಬುದ್ಧಿವಂತಿಕೆಯನ್ನು ಬಳಸಬಹುದಾದ ವೃತ್ತಿಯನ್ನೇ ಎಂದಿಗೂ ಆಯ್ಕೆ ಮಾಡಿಕೊಳ್ಳುತ್ತಾರೆ. ಇವರಿಗೆ ಹೆಚ್ಚಿನ ಸ್ನೇಹಿತರು ಇರುವುದಿಲ್ಲ. ಮೋಸ ಹೋಗಬಹುದೆಂಬ ಭಯ, ಭಾನುವಾರ ಜನಿಸಿದವರು ಹೆಚ್ಚಾಗಿ ಹಠಮಾರಿ ಹಾಗೂ ಕಡಿಮೆ ತಾಳ್ಮೆಯುಳ್ಳವರು. ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ಮಧ್ಯೆ ಸಮತೋಲನ ಸಾಧಿಸುವುದು ಇವರಿಗೆ ಕಷ್ಟಕರವಾಗಿರುತ್ತದೆ. ಹೊರಗೆ ತಿರುಗಾಡಲು ಬಯಸುವ ವ್ಯಕ್ತಿ ಇವರಾಗಿದ್ದು. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ

Tags: #Saaksha TVPersonalitySunday
ShareTweetSendShare
Join us on:

Related Posts

ಮೂರನೇ ಶಕ್ತಿಯ ಉದಯಕ್ಕೆ ಮುನ್ನುಡಿ ಬರೆದ ಸಿಎಂ ಇಬ್ರಾಹಿಂ; ಕಾಂಗ್ರೆಸ್-ಬಿಜೆಪಿ ಪಾಳಯದಲ್ಲಿ ನಡುಕ ಶುರು.!

ಮೂರನೇ ಶಕ್ತಿಯ ಉದಯಕ್ಕೆ ಮುನ್ನುಡಿ ಬರೆದ ಸಿಎಂ ಇಬ್ರಾಹಿಂ; ಕಾಂಗ್ರೆಸ್-ಬಿಜೆಪಿ ಪಾಳಯದಲ್ಲಿ ನಡುಕ ಶುರು.!

by Shwetha
December 14, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ಕೇಂದ್ರ ಮಾಜಿ ಸಚಿವ ಸಿಎಂ ಇಬ್ರಾಹಿಂ ಸಜ್ಜಾಗಿದ್ದಾರೆ. ಪ್ರಸ್ತುತ ವ್ಯವಸ್ಥೆಯಿಂದ ಬೇಸತ್ತಿರುವ ಜನರಿಗಾಗಿ ತಾವು ಹೊಸ ಪಕ್ಷವೊಂದನ್ನು ಸ್ಥಾಪಿಸುತ್ತಿದ್ದು,...

ಮೆಸ್ಸಿ ಫ್ಲಾಪ್ ಶೋ : ಮೆಸ್ಸಿ ಅಭಿಮಾನಿಗಳ ರೌದ್ರಾವತಾರಕ್ಕೆ ರಣರಂಗವಾದ ಕೋಲ್ಕತ್ತಾ ಕ್ರೀಡಾಂಗಣ ಆಯೋಜಕರಿಗೆ ಜೈಲು, ಅಭಿಮಾನಿಗಳ ಆಕ್ರೋಶಕ್ಕೆ ಬೆದರಿದ ಫುಟ್ಬಾಲ್ ಜಗತ್ತು

ಮೆಸ್ಸಿ ಫ್ಲಾಪ್ ಶೋ : ಮೆಸ್ಸಿ ಅಭಿಮಾನಿಗಳ ರೌದ್ರಾವತಾರಕ್ಕೆ ರಣರಂಗವಾದ ಕೋಲ್ಕತ್ತಾ ಕ್ರೀಡಾಂಗಣ ಆಯೋಜಕರಿಗೆ ಜೈಲು, ಅಭಿಮಾನಿಗಳ ಆಕ್ರೋಶಕ್ಕೆ ಬೆದರಿದ ಫುಟ್ಬಾಲ್ ಜಗತ್ತು

by Shwetha
December 14, 2025
0

ಕೋಲ್ಕತ್ತಾ: ಫುಟ್ಬಾಲ್ ಲೋಕದ ಮಾಂತ್ರಿಕ, ಅರ್ಜೆಂಟೀನಾದ ವಿಶ್ವವಿಖ್ಯಾತ ಆಟಗಾರ ಲಿಯೋನೆಲ್ ಮೆಸ್ಸಿಯವರ ಕೋಲ್ಕತ್ತಾ ಭೇಟಿ ಕ್ರೀಡಾ ಹಬ್ಬವಾಗುವ ಬದಲು ದಾಂಧಲೆಯಲ್ಲಿ ಅಂತ್ಯಗೊಂಡಿದೆ. ಮೆಸ್ಸಿ ಮೇಲಿನ ಅಭಿಮಾನವು ಆಕ್ರೋಶವಾಗಿ...

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 14, 2025
0

ಡಿಸೆಂಬರ್ 14, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಧಿಕಾರಿಗಳ ಜೊತೆಗೆ...

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ – ವೈಭವ್‍ಗೆ ಚಾನ್ಸ್ ಸಿಗುತ್ತಾ..?

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ – ವೈಭವ್‍ಗೆ ಚಾನ್ಸ್ ಸಿಗುತ್ತಾ..?

by admin
December 13, 2025
0

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ - ವೈಭವ್‍ಗೆ ಚಾನ್ಸ್ ಸಿಗುತ್ತಾ..? ಟೀಮ್ ಇಂಡಿಯಾ ಮನೆಯೊಂದು ಮೂರು ಬಾಗಿಲು ಆಗುತ್ತಿರುವುದಕ್ಕೆ ಕಾರಣ ಯಾರು..? ಸ್ಕೈ ಗ್ಯಾಂಗ್‍ನಲ್ಲಿ...

ಹೊಂದಾಣಿಕೆಯಿಲ್ಲದೆ ದಾಂಪತ್ಯ ಜೀವನ ಕಳೆಗುಂದಿದೆಯೇ? ಹಣೆಯ ಮೇಲೆ ಈ ತಿಲಕವಿಟ್ಟರೆ ಸಾಕು ಪತಿ-ಪತ್ನಿಯರ ನಡುವೆ ಒಗ್ಗಟ್ಟು ಹೆಚ್ಚುತ್ತದೆ.

ಹೊಂದಾಣಿಕೆಯಿಲ್ಲದೆ ದಾಂಪತ್ಯ ಜೀವನ ಕಳೆಗುಂದಿದೆಯೇ? ಹಣೆಯ ಮೇಲೆ ಈ ತಿಲಕವಿಟ್ಟರೆ ಸಾಕು ಪತಿ-ಪತ್ನಿಯರ ನಡುವೆ ಒಗ್ಗಟ್ಟು ಹೆಚ್ಚುತ್ತದೆ.

by admin
December 13, 2025
0

ನಮಸ್ಕಾರ ಬಂಧುಗಳೇ ನಾವು ನಿಮ್ಮ ಪಂಡಿತ್ ಜ್ಞಾನೇಶ್ವರ್ ರಾವ್ ಬಂಧುಗಳೇ ಪುರುಷ ಮತ್ತು ಮಹಿಳೆ ವಿವಾಹವಾಗಲು ಜಾತಕ ಓದುವುದು ಅನಾದಿ ಕಾಲದಿಂದಲೂ ನಾವು ಸಂಪ್ರದಾಯವಾಗಿ ಅನುಸರಿಸಿಕೊಂಡು ಬರುತ್ತಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram