ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಖೇಲ್ ರತ್ನ, ಅರ್ಜುನ ಪ್ರಶಸ್ತಿ ಹಿಂದುರಿಗಸಲು ಮುಂದಾದ ಫೋಗಟ್!

ಫೆಡರೇಶನ್ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಆಕ್ರೋಶ

Author2 by Author2
December 27, 2023
in National, Sports, ಕ್ರಿಕೆಟ್, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಕುಸ್ತಿ ಫೆಡರೇಶನ್ (WFI) ಅಧ್ಯಕ್ಷರಾಗಿ ಸಂಜಯ್ ಸಿಂಗ್ (Sanjay Singh) ಆಯ್ಕೆ ಮಾಡಿರುವುದನ್ನು ವಿರೋಧಿಸಿ ತಮ್ಮ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಹಾಗೂ ಅರ್ಜುನ ಪ್ರಶಸ್ತಿ ಹಿಂದಿರುಗಿಸಲು ಕುಸ್ತಿಪಟು ವಿನೇಶ್ ಪೋಗಟ್ ನಿರ್ಧರಿಸಿದ್ದಾರೆ.

ನನ್ನ ಮೇಜರ್ ಧ್ಯಾನ್ ಚಂದ್ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿದ್ದೇನೆ. ನಮ್ಮನ್ನು ಈ ಪರಿಸ್ಥಿತಿಗೆ ತಂದಿದ್ದಕ್ಕೆ ‘ಪ್ರಭಾವಿ’ಗಳಿಗೆ ಧನ್ಯವಾದಗಳು, ”ಎಂದ ಪ್ರಧಾನಿ ಮೋದಿ ಅವರಿಗೆ ಬಹಿರಂಗವಾಗಿ ಪತ್ರ ಬರೆದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

Related posts

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

February 18, 2026
ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

February 18, 2026

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರ ಆಯ್ಕೆ ಪ್ರತಿಭಟಿಸಿ ಬಜರಂಗ್ ಪುನಿಯಾ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾಗಿರುವ ಪದ್ಮಶ್ರೀ ಹಿಂದಿರುಗಿಸಿದ್ದಾರೆ. ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ವಿದಾಯ ಹೇಳಿದ ಕೆಲವು ದಿನಗಳ ನಂತರ ಫೋಗಟ್ ಅವರು ಕೂಡ ಘೋಷಿಸಿದ್ದಾರೆ.

Tags: Arjuna AwardPhogat to withdraw Khel Ratna
ShareTweetSendShare
Join us on:

Related Posts

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

by Shwetha
February 18, 2026
0

ನವದೆಹಲಿ: ಶತಮಾನದ ಇತಿಹಾಸವಿರುವ, ದೇಶದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಶನಿ ದೆಸೆ ಆವರಿಸಿದಂತಿದೆ. ಒಂದೆಡೆ 2026ರ ಬಹುಮುಖ್ಯ ವಿಧಾನಸಭಾ ಚುನಾವಣೆಗಳು ಹೊಸ್ತಿಲಲ್ಲಿ ಬಂದು...

ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

by Shwetha
February 18, 2026
0

ಕೊಲಂಬೊ: ಶ್ರೀಲಂಕಾದಲ್ಲಿ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಏಕಪಕ್ಷೀಯವಾಗಿ ಮುಕ್ತಾಯಗೊಂಡಿದೆ. ಭಾನುವಾರ ಕೊಲಂಬೊದ ಆರ್...

cmcup2026-kgfsmashershnaveen

ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

by admin
February 18, 2026
0

ನವೀನ್.. ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ. cmcup2026-kgfsmashers team ಯಶಸ್ವಿ ವೃತ್ತಿಜೀವನದ ಜೊತೆಗೆ ಸಾಮಾಜಿಕ ಕಳಕಳಿ ಹಾಗೂ ಕ್ರೀಡಾ ಆಸಕ್ತಿಯನ್ನು ಸಮತೋಲನವಾಗಿ ಕಾಪಾಡಿಕೊಳ್ಳುವುದು ಅಂದುಕೊಂಡಷ್ಟು ಸುಲಭವಿಲ್ಲ. ಅದಕ್ಕೆ...

roopashekhar aesthetic attackers team owner

ನೊಂದವರ ಪಾಲಿನ ಆಶಾಕಿರಣ ರೂಪಾ ಶೇಖರ್- ಎಸ್ಥೆಟೆಕ್ ಅಟ್ಯಾಕರ್ಸ್ ತಂಡದ ಒಡತಿ..!

by admin
February 18, 2026
0

ರೂಪಾ ಶೇಖರ್ ಉದ್ಯಮಿ, ಯುವ ರಾಜಕಾರಣಿ ಎಸ್ಥೆಟೆಕ್ ಅಟ್ಯಾಕರ್ಸ್ ಫ್ರಾಂಚೈಸಿಯ ಒಡತಿ cmcup2026-aesthetic attackersteam ರಾಜಕಾರಣ, ರಾಜಕಾರಣಿಗಳು ಅಂದ್ರೆ ಮೂಗು ಮುರಿಯುವ ಈಗಿನ ಕಾಲಘಟ್ಟದಲ್ಲಿ ರಾಜಕಾರಣ ಎಂಬುದು...

atsattackers team owner narsimhamurthi

ಅಭ್ಯುದಯ ಟೆಕ್ನೋ ಸಲ್ಯೂಷನ್ಸ್ ಯಶಸ್ಸಿನ ರೂವಾರಿಗಳು ಎಸ್.ಜಿ. ನರಸಿಂಹಮೂರ್ತಿ ಮತ್ತು ಮೊಹಮ್ಮದ್ ಮುಸ್ತಫಾ ಎಂಬ ಜೊಡೆತ್ತುಗಳು

by admin
February 18, 2026
0

ಎಸ್.ಜಿ. ನರಸಿಂಹಮೂರ್ತಿ & ಮೊಹಮ್ಮದ್ ಮುಸ್ತಫಾ ಅಭ್ಯುಧಯ ಟೆಕ್ನೋ ಸಲ್ಯೂಷನ್ ಎಟಿಎಸ್ ಅಟ್ಯಾಕರ್ಸ್ ತಂಡದ ಮಾಲೀಕರು cmcup badminton 2026 -The ATS Attackers team ಐಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram