Saturday, June 10, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಂಧ್ಯಾವಂದನೆಯಿಂದಾಗುವ ದೈಹಿಕ ಹಾಗೂ ಮಾನಸಿಕ ಪರಿಣಾಮಗಳು

Mahesh M Dhandu by Mahesh M Dhandu
August 16, 2022
in Astrology, Newsbeat, ಜ್ಯೋತಿಷ್ಯ
Physical and psychological effects of meditation

Physical and psychological effects of meditation

Share on FacebookShare on TwitterShare on WhatsappShare on Telegram

ಸಂಧ್ಯಾವಂದನೆಯಿಂದಾಗುವ ದೈಹಿಕ ಹಾಗೂ ಮಾನಸಿಕ ಪರಿಣಾಮಗಳು

ಮುಂಜಾನೆ ಸೂರ್ಯೋದಯದ ಮುಂಚೆ ೧೫ ನಿಮಿಷ ಹಾಗೂ ಸೂರ್ಯೋದಯದ ನಂತರದ ೧೫ ನಿಮಿಷ,ಮಧ್ಯಾಹ್ನ ಹನ್ನೆರಡು ಘಂಟೆಯ ಮುಂಚೆ ೧೫ ನಿಮಿಷ ಹಾಗೂ ಹನ್ನೆರಡು ಘಂಟೆಯ ನಂತರ ೧೫ ನಿಮಿಷ,ಸಾಯಂಕಾಲ ಸೂರ್ಯಾಸ್ತದ ಮುಂಚೆ ೧೫ ನಿಮಿಷ ಹಾಗೂ ಸೂರ್ಯಾಸ್ತವಾದ ಮೇಲೆ ೧೫ ನಿಮಿಷಗಳ ಅವಧಿಯನ್ನು ಸಂಧ್ಯಾಕಾಲ ಎಂದು ಪರಿಗಣಿಸಲಾಗಿದೆ.”ಸಂಧ್ಯಾಕಾಲ” ಎಂದರೆ ಎರಡು ಸಮಯಗಳ ಮಿಲನ.ಆಧ್ಯಾತ್ಮಿಕ ದೃಷ್ಟಿಯಲ್ಲಿ ಪರಮಾತ್ಮ ಹಾಗೂ ಜೀವಾತ್ಮರ ಮಿಲನ.ಸಂಧ್ಯಾಕಾಲದಲ್ಲಿ ಆಚರಿಸುವ ಧಾರ್ಮಿಕಕಾರ್ಯಕ್ರಮಗಳು ಫಲಪ್ರದವಾಗುತ್ತವೆಂದು ಶಾಸ್ತ್ರಗಳು ತಿಳಿಸುತ್ತವೆ.ಹಾಗಾಗಿ ಸಂಧ್ಯಾಕಾಲದಲ್ಲಿ ಜಪ,ಪ್ರಾಣಾಯಾಮ,ಸ್ತೋತ್ರಗಳನ್ನೊಳಗೊಂಡ ವಂದನೆಯನ್ನು ಪರಮಾತ್ಮನಿಗೆ ಸಲ್ಲಿಸುವ ಪ್ರಕ್ರಿಯೆ ಅನಾದಿ ಕಾಲದಿಂದ ನಡೆದುಬಂದಿದೆ.ಅದನ್ನೇ ಸಂಧ್ಯಾವಂದನೆ ಎನ್ನುತ್ತೇವೆ. ಸಂಧ್ಯಾವಂದನೆಯಿಂದಾಗುವ ಪರಿಣಾಮಗಳು..

Related posts

ಶನಿಯು 5ನೇ ತಿಂಗಳ ಅಧಿಪತಿಯಾಗಿದ್ದರೆ ಈ 5ನೇ ರಾಶಿಯವರಿಗೆ ರಾಜಯೋಗ. ಮುಟ್ಟಿದ್ದೆಲ್ಲ ಒಲಿದು ಬರುವ ಕಾಲ ಬರುತ್ತಿದೆ!

ಶನಿಯು 5ನೇ ತಿಂಗಳ ಅಧಿಪತಿಯಾಗಿದ್ದರೆ ಈ 5ನೇ ರಾಶಿಯವರಿಗೆ ರಾಜಯೋಗ. ಮುಟ್ಟಿದ್ದೆಲ್ಲ ಒಲಿದು ಬರುವ ಕಾಲ ಬರುತ್ತಿದೆ!

June 10, 2023
ಶಕ್ತಿಯುತವಾದ ವಿಷ್ಣು ಸಹಸ್ರನಾಮ ಪಠಿಸುವುದು ಹೇಗೆ..? ವಿಷ್ಣು ಸಹಸ್ರನಾಮದ ಪವಾಡದಂತಹ ಪ್ರಯೋಜನ ನಡೆಯುತ್ತಿದೆ..

ಶಕ್ತಿಯುತವಾದ ವಿಷ್ಣು ಸಹಸ್ರನಾಮ ಪಠಿಸುವುದು ಹೇಗೆ..? ವಿಷ್ಣು ಸಹಸ್ರನಾಮದ ಪವಾಡದಂತಹ ಪ್ರಯೋಜನ ನಡೆಯುತ್ತಿದೆ..

June 9, 2023

ನಿತ್ಯವೂ ಸಂಧ್ಯಾವಂದನೆ ಮಾಡುವುದರಿಂದ ಚಿತ್ತಚಾಂಚಲ್ಯ ದೂರವಾಗಿ ಏಕಾಗ್ರತೆ ಹೆಚ್ಚುತ್ತದೆ.

ಭಗವಂತನಲ್ಲಿ ಶ್ರದ್ಧೆ,ನಂಬಿಕೆ,ಪ್ರೀತಿ,ಭಕ್ತಿ ಮುಂತಾದ ಭಾವನೆಗಳು ಅಚಲವಾಗಿ ವ್ಯಕ್ತಿ ಆಧ್ಯಾತ್ಮ ಸಾಧನೆಗೆ ಅರ್ಹನಾಗುತ್ತಾನೆ.

ವ್ಯಕ್ತಿಯ ಅಂತಃಪ್ರೇರಣೆ ಜಾಗೃತವಾಗಿ ಜೀವನದ ಪ್ರತಿಕ್ಷಣದಲ್ಲೂ ಸನ್ಮಾರ್ಗದಲ್ಲಿ ನಡೆಯುವಂತೇ ಪ್ರೇರೇಪಿಸುತ್ತದೆ.

ಅಂತಃಕರಣದ ಸಂಸ್ಕಾರದಿಂದ ಜನ್ಮಜನ್ಮಾಂತರದ ಅಜ್ಞಾನ ದೂರವಾಗಿ ವ್ಯಕ್ತಿ ಸಂಸ್ಕಾರವಂತನಾಗುತ್ತಾನೆ.

ಮನುಷ್ಯನ ಕಾಂತಿ ಹಾಗೂ ತೇಜಸ್ಸು ಅಧಿಕವಾಗುತ್ತದೆ.

ಮಾತಿನಲ್ಲಿ ಮೃದುತೆ,ವಿನಯ ಹಾಗೂ ಸತ್ಯ ನೆಲೆಗೊಳ್ಳುತ್ತದೆ.

ಮನಸ್ಸಿನಲ್ಲಿ ಸದ್ಭಾವನೆ,ಶ್ರೇಷ್ಟವಿಚಾರ ಹಾಗೂ ಸಾತ್ವಿಕಗುಣಗಳು ಸ್ಥಾನ ಪಡೆಯುತ್ತವೆ.

ಮನಸ್ಸಿನಲ್ಲಿ ಸಂಕಲ್ಪಶಕ್ತಿಯು ಪ್ರಬಲವಾಗುತ್ತದೆ.

ಶಾಂತಿ,ಸಂತೋಷ, ಕ್ಷಮೆ,ದಯೆ,ಪ್ರೀತಿ ಮುಂತಾದ ಸದ್ಭಾವನೆಗಳು ಮನದಲ್ಲಿ ನೆಲೆಗೊಳ್ಳುತ್ತವೆ.

ಮನುಷ್ಯನಲ್ಲಿರುವ ಪ್ರಮುಖ ಗುಣ ಅಹಂಕಾರ.ಅಹಂಕಾರದ ಮೂಲರೂಪ ನಾನು.ನಾನು ಎಂಬ ಭಾವನೆ ಬಂದಾಗ ಆಧ್ಯಾತ್ಮಸಾಧನೆ ಸಾಧ್ಯವಿಲ್ಲ.ಸಂಧ್ಯಾವಂದನೆ ನಾನು ಎಂಬ ಅಹಂಕಾರವನ್ನು ದೂರಮಾಡಿ,ವ್ಯಕ್ತಿ ಆಧ್ಯಾತ್ಮಸಾಧನೆ ಮಾಡಲು ಪ್ರೇರೇಪಿಸುತ್ತದೆ.

ಪ್ರಾತಃಕಾಲದ ಸಂಧ್ಯಾವಂದನೆ ರಾತ್ರಿಯ ಪಾಪಗಳನ್ನು ನಾಶಗೊಳಿಸುತ್ತದೆ.ಮಧ್ಯಾಹ್ನದ ಸಂಧ್ಯಾವಂದನೆ ಪ್ರಾತಃಕಾಲದಿಂದ ಮಧ್ಯಾಹ್ನದವರೆಗೆ ಮಾಡಿದ ಪಾಪಗಳನ್ನು ನಾಶಗೊಳಿಸುತ್ತದೆ.ಸಾಯಂಕಾಲದ ಸಂಧ್ಯಾವಂದನೆ ಮಧ್ಯಾಹ್ನದಿಂದ ಸಂಜೆಯವರೆಗೆ ಮಾಡಿದ ಪಾಪಗಳನ್ನು ನಾಶಗೊಳಿಸುತ್ತದೆ.ಹಾಗಾಗಿ ನಿತ್ಯಸಂಧ್ಯಾವಂದನೆಯನ್ನು ಮಾಡುವವನು ಪಾಪಗಳಿಂದ ವಿಮುಕ್ತನಾಗಿರುತ್ತಾನೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಸಂಧ್ಯಾವಂದನೆಯಿಂದ ದೈಹಿಕ ಆರೋಗ್ಯ ಸ್ಥಿರವಾಗಿರುತ್ತದೆ.ಸಂಧ್ಯಾವಂದನೆಯಲ್ಲಿ ಮಾಡುವ ಪ್ರಾಣಾಯಾಮ ಹಲವು ರೋಗಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ. ವಿಷ್ಣುಪುರಾಣದಲ್ಲಿ ಔರ್ವ ಎಂಬ ಋಷಿ ಸಗರರಾಜನಿಗೆ ತಿಳಿಸುತ್ತಾನೆ.

Tags: #Saaksha TVMeditationphysicalpsychological
ShareTweetSendShare
Join us on:

Related Posts

ಶನಿಯು 5ನೇ ತಿಂಗಳ ಅಧಿಪತಿಯಾಗಿದ್ದರೆ ಈ 5ನೇ ರಾಶಿಯವರಿಗೆ ರಾಜಯೋಗ. ಮುಟ್ಟಿದ್ದೆಲ್ಲ ಒಲಿದು ಬರುವ ಕಾಲ ಬರುತ್ತಿದೆ!

ಶನಿಯು 5ನೇ ತಿಂಗಳ ಅಧಿಪತಿಯಾಗಿದ್ದರೆ ಈ 5ನೇ ರಾಶಿಯವರಿಗೆ ರಾಜಯೋಗ. ಮುಟ್ಟಿದ್ದೆಲ್ಲ ಒಲಿದು ಬರುವ ಕಾಲ ಬರುತ್ತಿದೆ!

by Honnappa Lakkammanavar
June 10, 2023
0

ಶನಿಯನ್ನು ಸಂಕ್ರಮಿಸುವುದು ಜ್ಯೋತಿಷ್ಯ ಶಾಸ್ತ್ರದಲ್ಲಿ ಒಂದು ಪ್ರಮುಖ ಗ್ರಹ ಸಂಚಾರವಾಗಿದೆ. ಆ ಮೂಲಕ ಜೂನ್ 17ರಂದು ಶನಿದೇವರು ಪ್ರಸ್ತುತ ರಾಶಿಚಕ್ರ ಕುಂಭ ರಾಶಿಗೆ ಪ್ರವೇಶಿಸಲಿದ್ದಾರೆ. ಈ ತರಬೇತಿಯು ನವೆಂಬರ್ 4...

ಶಕ್ತಿಯುತವಾದ ವಿಷ್ಣು ಸಹಸ್ರನಾಮ ಪಠಿಸುವುದು ಹೇಗೆ..? ವಿಷ್ಣು ಸಹಸ್ರನಾಮದ ಪವಾಡದಂತಹ ಪ್ರಯೋಜನ ನಡೆಯುತ್ತಿದೆ..

ಶಕ್ತಿಯುತವಾದ ವಿಷ್ಣು ಸಹಸ್ರನಾಮ ಪಠಿಸುವುದು ಹೇಗೆ..? ವಿಷ್ಣು ಸಹಸ್ರನಾಮದ ಪವಾಡದಂತಹ ಪ್ರಯೋಜನ ನಡೆಯುತ್ತಿದೆ..

by Honnappa Lakkammanavar
June 9, 2023
0

ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ಕೆಲವು ನಿಯಮಗಳು ಮತ್ತು ಅನೇಕ ಪವಾಡದಂತಹ ಪ್ರಯೋಜನಗಳಿವೆ. ಏಕಾದಶಿ, ಅನಂತ ಚತುರ್ದಶಿ, ದೇವಶಯನಿ, ದೇವ ಉತ್ಥಾನ ಏಕಾದಶಿ, ದೀಪಾವಳಿ, ಖಾರ್ಮಾಸ, ಪುರುಷೋತ್ತಮ ಮಾಸ,...

ಸಾಲವನ್ನು ನಿವಾರಿಸುವ ಮತ್ತು ನಿಮ್ಮನ್ನು ರಾಜನನ್ನಾಗಿ ಮಾಡುವ ಪ್ರಬಲ ಪರಿಹಾರ. ಇದರಿಂದ ಋಣ ಎಂಬ ಪದವೂ ನಿಮ್ಮ ಜೀವನದಲ್ಲಿ ಬರುವುದಿಲ್ಲ…..!

ಸಾಲವನ್ನು ನಿವಾರಿಸುವ ಮತ್ತು ನಿಮ್ಮನ್ನು ರಾಜನನ್ನಾಗಿ ಮಾಡುವ ಪ್ರಬಲ ಪರಿಹಾರ. ಇದರಿಂದ ಋಣ ಎಂಬ ಪದವೂ ನಿಮ್ಮ ಜೀವನದಲ್ಲಿ ಬರುವುದಿಲ್ಲ…..!

by Honnappa Lakkammanavar
June 9, 2023
0

ಸಾಲವನ್ನು ಮನುಷ್ಯ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದು ಪರಿಗಣಿಸಲಾಗಿದೆ. ಒಬ್ಬರ ಜೀವನದಲ್ಲಿ ಸಾಲವು ಒಂದು ಅಂಶವಾಗಿದ್ದರೆ, ಒಬ್ಬ ರಾಜನಾಗಿದ್ದರೂ ಅವನು ಆಂಡಿಯಾಗುವ ಸಾಧ್ಯತೆಗಳು ಹೆಚ್ಚು. ಆಧ್ಯಾತ್ಮದ ಕುರಿತಾದ...

ಈ ಮಂತ್ರವನ್ನು 11 ಬಾರಿ ಜಪಿಸಿದರೆ ಸಾಕು ಅಷ್ಟಲಕ್ಷ್ಮಿಯನ್ನು ಮನೆಗೆ ಆಹ್ವಾನಿಸಿ ಕೋಟಿ ಯೋಗ ಸಿಗುತ್ತದೆ.

ಈ ಮಂತ್ರವನ್ನು 11 ಬಾರಿ ಜಪಿಸಿದರೆ ಸಾಕು ಅಷ್ಟಲಕ್ಷ್ಮಿಯನ್ನು ಮನೆಗೆ ಆಹ್ವಾನಿಸಿ ಕೋಟಿ ಯೋಗ ಸಿಗುತ್ತದೆ.

by Honnappa Lakkammanavar
June 8, 2023
0

ಹಣ ಎಂದರೆ ಶವಗಳು ಬಾಯಿ ತೆರೆಯುತ್ತವೆ ಎಂಬ ಗಾದೆಯನ್ನು ಯಾರೂ ಅಲ್ಲಗಳೆಯುವಂತಿಲ್ಲ. ಹೆಚ್ಚು ಹಣ ಕೂಡಿಡಲು ಮತ್ತು ಶ್ರೀಮಂತ ಜೀವನ ನಡೆಸಲು ಇಚ್ಛಿಸದ ಕೆಲವೇ ಜನರು ಇಂದು...

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

by Honnappa Lakkammanavar
June 8, 2023
0

ಇನ್ನು ಮುಂದೆ ಯಾರು ಬೇಕಾದರೂ ಮೆಟಾ ಬ್ಲೂ ಟಿಕ್ ಪಡೆಯಬಹುದು. ಮೆಟಾ ವೆರಿಫೈಡ್ ಸೇವೆಯು ಭಾರತದಲ್ಲಿ Instagram ಅಥವಾ Facebook ನಲ್ಲಿ ಖರೀದಿಸಲು ಲಭ್ಯವಿದೆ ಎಂದು ಕಂಪನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

June 10, 2023
ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

June 10, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram