ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಟಕ್ಕಿಂತ ಆಟಗಾರರು ದೊಡ್ಡವರಲ್ಲ..

Mahesh M Dhandu by Mahesh M Dhandu
December 16, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಆಟಕ್ಕಿಂತ ಆಟಗಾರರು ದೊಡ್ಡವರಲ್ಲ.. game saaksha tv

ಟೀಂ ಇಂಡಿಯಾ ಕ್ಯಾಪ್ಟನ್ಸ್ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಧ್ಯೆ ಸಂಥಿಂಗ್ ಏನೋ ನಡೆಯುತ್ತಿದೆ ಅನ್ನೋ ಗುಸುಸುಗು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Related posts

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

December 15, 2025
ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

December 15, 2025

ಈ ಮಧ್ಯೆ ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಈ ಇಬ್ಬರನ್ನು ಉದೇಶಿಸಿ ಆಸಕ್ತಿಕರ ಹೇಳಿಕೆಗಳನ್ನು ನೀಡಿದ್ದಾರೆ.

ಆಟಕ್ಕಿಂತ ಆಟಗಾರರು ದೊಡ್ಡವರಲ್ಲ ಎಂದು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರನ್ನು ಗುರಿಯಾಗಿಸಿಕೊಂಡು ಟಾಂಗ್ ನೀಡಿದ್ದಾರೆ.

ವಿರಾಟ್ ಕೊಹ್ಲಿ ಆಗಲಿ.. ರೋಹಿತ್ ಶರ್ಮಾ ಆಗಲಿ.. ಬಿಸಿಸಿಐ ನಿರ್ಣಯವನ್ನು ಗೌರವಿಸಬೇಕು. ಆ ನಿರ್ಣಯಕ್ಕೆ ಕಟ್ಟುಬಿದ್ದು ಇರಬೇಕೆಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ ಭಾರತದ ಕ್ರಿಕೆಟ್ ನಲ್ಲಿ ಉದ್ಭವವಾಗಿರುವ  ಈ ಗೊಂದಲದ ಬಗ್ಗೆ ಬಿಸಿಸಿಐ ಗಂಭೀರವಾಗಿ ಚಿಂತಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇನ್ನು ಟಿ 20 ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದ ಬಳಿಕ ಬಿಸಿಸಿಐ ರೋಹಿತ್ ಶರ್ಮಾ ಅವರನ್ನು ಚುಟುಕು ಕ್ರಿಕೆಟ್ ನ ಸಾರಥಿಯನ್ನಾಗಿ ನೇಮಿಸಿತು.

ಕಿವೀಸ್ ವಿರುದ್ಧ ನಡೆದ ಟಿ 20 ಸರಣಿಯಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ದಿಗ್ವಿಜಯ ಸಾಧಿಸಿತ್ತು.

ಇದಾದ ಬಳಿಕ ವಿರಾಟ್ ಗೆ ಶಾಕ್ ನೀಡಿದ್ದ ಬಿಸಿಸಿಐ, ಏಕದಿನ ನಾಯಕತ್ವದಿಂದ ಅವರನ್ನ ವಜಾ ಮಾಡಿತ್ತು.  ಸೀಮಿತ ಒವರ್ ಗಳ ಕ್ರಿಕೆಟ್ ಗೆ ಒಬ್ಬರೇ ನಾಯಕರು ಇರಬೇಕು ಎಂದು ರೋಹಿತ್ ಶರ್ಮಾ ಅವರನ್ನ ಟೀಂ ಇಂಡಿಯಾದ ಸೀಮಿತ ಓವರ್ ಗಳ ನಾಯಕರನ್ನಾಗಿ ನೇಮಿಸಿತ್ತು.

game  saaksha tv

ಆದ್ರೆ ಉತ್ತಮ ದಾಖಲೆ ಹೊಂದಿದ್ದರೂ ನಾಯಕತ್ವದಿಂದ ಕೆಳಗಿಳಿಸಿದ್ದರಿಂದ ವಿರಾಟ್ ಸಹಜವಾಗಿಯೇ ಬೇಸರಗೊಂಡಿದ್ದರು. ಅಲ್ಲದೇ ನೂತನ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮಧ್ಯೆ ಸಂಬಂಧ ಸರಿಯಿಲ್ಲ ಎಂಬ ಸುದ್ದಿಯೂ ಹರಿದಾಡಿತ್ತು.

ಆದ್ರೆ ಈ ವದಂತಿಗಳಿಗೆ ವಿರಾಟ್ ಕೊಹ್ಲಿ ಫುಲ್ ಸ್ಟಾಪ್ ಇಟ್ಟಿದ್ದಾರೆ. ರೋಹಿತ್ ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನನ್ನ ಸಂಪೂರ್ಣ ಬೆಂಬಲ ರೋಹಿತ್ ಗಿದೆ.

ಅವರ ನಾಯಕತ್ವದಲ್ಲಿ ಆಡಲು ನಾನು ಸಿದ್ಧನಾಗಿದ್ದು, ಪಂದ್ಯಕ್ಕಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ.

ಅಲ್ಲದೇ ದಕ್ಷಿಣಾ ಆಫ್ರಿಕಾ ಏಕದಿನ ಸರಣಿಯಿಂದ ನಾನು ದೂರ ಸರಿಯುವುದಿಲ್ಲ. ಆ ಸರಣಿಗಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ವಿರಾಟ್ ಸ್ಪಷನೆ ನೀಡಿದ್ದಾರೆ.

ಅಲ್ಲದೇ ಏಕದಿನ ನಾಯಕತ್ವದಿಂದ ನನ್ನನ್ನು ಕೆಳಗಿಳಿಸಿದ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ.

ನನ್ನ  ಜೊತೆ ಯಾರೂ ಮಾತನಾಡಿಲ್ಲ ಎಂದು ವಿರಾಟ್ ಹೇಳಿದ್ದಾರೆ. ಈ ಬೆಳವಣಿಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯೆ ನೀಡಿ, ಆಟಗಾರರಿಗೆ ವಾರ್ನಿಂಗ್ ನೀಡಿದ್ದಾರೆ. ಇದು ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.

Tags: #Saaksha TVAnurag ThakurbcciRohit Sharmavirat kohli
ShareTweetSendShare
Join us on:

Related Posts

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

by Shwetha
December 15, 2025
0

ನವದೆಹಲಿ: ಜಗತ್ತಿನ ಪ್ರತಿಷ್ಠಿತ ಫೋರ್ಬ್ಸ್‌ ಮ್ಯಾಗಜಿನ್ ಬಿಡುಗಡೆ ಮಾಡಿರುವ 2025ರ ಸಾಲಿನ ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಭಾರತದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

by Shwetha
December 15, 2025
0

ನವದೆಹಲಿ: ಸರ್ಕಾರಿ ಸೇವೆಯಲ್ಲಿರುವ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಹಾಗೂ ಆಘಾತಕಾರಿ ತೀರ್ಪೊಂದನ್ನು ನೀಡಿದೆ. ಸೇವಾವಧಿಯಲ್ಲಿ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುವ ಸರ್ಕಾರಿ ನೌಕರರು ಕೇಂದ್ರ ನಾಗರಿಕ...

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

by Shwetha
December 15, 2025
0

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮವು ಇತಿಹಾಸ, ಧರ್ಮ ಮತ್ತು ರಾಜಕೀಯ ಸಿದ್ಧಾಂತಗಳ ಸಂಘರ್ಷದ ಕಣವಾಗಿ ಮಾರ್ಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ....

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

by Shwetha
December 15, 2025
0

ಬೆಂಗಳೂರು: ರಾಜಧಾನಿಯ ಅಪಾರ್ಟ್‌ಮೆಂಟ್‌ ಫೆಡರೇಶನ್‌ ಆಯೋಜಿಸಿದ್ದ ಸಂವಾದ ಕಾರ್ಯಕ್ರಮವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸುವ ಭರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

by Shwetha
December 15, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಪಡಸಾಲೆಯಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅವರ ಆಡಳಿತದ ಮೇಲೆ ಹಿಡಿತ ಸಾಧಿಸಲು ಅಥವಾ ಅವರನ್ನು ಕುರ್ಚಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram