Friday, March 24, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PM Kisan Mandhan Yojana : ಸಣ್ಣ ರೈತರ ರಕ್ಷಣೆಗೆ ಸರ್ಕಾರದಿಂದ  ಪಿಂಚಣಿ ಯೋಜನೆ  

ಪ್ರಧಾನಮಂತ್ರಿ ಕಿಸಾನ್ ಮಂದನ್ ಯೋಜನೆ ಎಂಬುದು  ಸಣ್ಣ ಮತ್ತು ಅತಿ ಸಣ್ಣ ರೈತರ ವೃದ್ಧಾಪ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಗಾಗಿ ಸರ್ಕಾರ ಹೊರತಂದಿರುವ ನೂತನ  ಪಿಂಚಣಿ ಯೋಜನೆಯಾಗಿದೆ. 18 ರಿಂದ 40 ವರ್ಷ ವಯಸ್ಸಿನ ರೈತರು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.

Naveen Kumar B C by Naveen Kumar B C
September 16, 2022
in Newsbeat, Saaksha Special, ಕೃಷಿ
Share on FacebookShare on TwitterShare on WhatsappShare on Telegram

PM Kisan Mandhan Yojana : ಸಣ್ಣ ರೈತರ ರಕ್ಷಣೆಗೆ ಸರ್ಕಾರದಿಂದ  ಪಿಂಚಣಿ ಯೋಜನೆ

PM Kisan Mandhan Yojana

ರೈತರಿಗಾಗಿ ಸರ್ಕಾರದ ಪಿಂಚಣಿ  ಯೋಜನೆ

ತಿಂಗಳಿಗೆ 55 ರಿಂದ 200 ರೂ  ಜಮಾ ಮಾಡಿ

60 ವರ್ಷದ ನಂತರ ಪ್ರತಿ ತಿಂಗಳು ಪಿಂಚಣಿ

ಪ್ರತಿ ತಿಂಗಳಿಗೆ 3000 ಪಿಂಚಣಿ

ಪ್ರಧಾನಮಂತ್ರಿ ಕಿಸಾನ್ ಮಂದನ್ ಯೋಜನೆ ಎಂಬುದು  ಸಣ್ಣ ಮತ್ತು ಅತಿ ಸಣ್ಣ ರೈತರ ವೃದ್ಧಾಪ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಗಾಗಿ ಸರ್ಕಾರ ಹೊರತಂದಿರುವ ನೂತನ  ಪಿಂಚಣಿ ಯೋಜನೆಯಾಗಿದೆ. 18 ರಿಂದ 40 ವರ್ಷ ವಯಸ್ಸಿನ ರೈತರು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.

ಈ ಸ್ಕೀಮ್ ನ  ಅಡಿಯಲ್ಲಿ   ರೈತರು ತಿಂಗಳಿಗೆ 55 ರಿಂದ 200 ರುಪಾಯಿಯನ್ನ ಸರ್ಕಾರದ  ಖಾತೆಯಲ್ಲಿ ಜಮಾ ಮಾಡಬೇಕು.   ಈ ಕಂತುಗಳನ್ನು 60 ವರ್ಷ ವಯಸ್ಸಿನವರೆಗೆ ಪಾವತಿಸಿದ ನಂತರ ಸ್ವಂ ಚಾಲಿತವಾಗಿ ನಿಲ್ಲುತ್ತದೆ.  ಇದಾದ ನಂತರ ಈ ಯೋಜನೆಯಡಿ ನೋಂದಣಿಯಾದ ರೈತರಿಗೆ ಸರಕಾರದಿಂದ ಪ್ರತಿ ತಿಂಗಳು 3000 ರೂ. ಪಿಂಚಣಿ ದೊರೆಯಲಿದೆ.

ಪಿಎಂ ಕಿಸಾನ್ ಮಂಧನ್ ಯೋಜನೆ 2022 : ಪಿಎಂ ಕಿಸಾನ್ ಮಂಧನ್ ಯೋಜನೆಗೆ ನೋಂದಾಯಿಸುವುದು ಹೇಗೆ ?

ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿ

Related posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023

ಆಧಾರ್ ಕಾರ್ಡ್ ಮತ್ತು ಅಗತ್ಯ ದಾಖಲೆ ಪ್ರತಿಯನ್ನು ಸಲ್ಲಿಸಿ

2 ಫೋಟೋಗಳು ಮತ್ತು ಬ್ಯಾಂಕ್ ಪಾಸ್ಬುಕ್ ಕೂಡ ಅಗತ್ಯವಿರುತ್ತದೆ

ಈ ಎಲ್ಲಾ ವಿವರಗಳನ್ನು ಸಲ್ಲಿಸಿದ ನಂತರ ಮತ್ತು ನೀಡಿದ ನಂತರ ರೈತರ ವಿಶಿಷ್ಟ ಪಿಂಚಣಿ ಸಂಖ್ಯೆ ಮತ್ತು ಪಿಂಚಣಿ ಕಾರ್ಡ್ ಅನ್ನು ರಚಿಸಲಾಗುತ್ತದೆ.

ಸೂಚನೆ: ನೋಂದಣಿಗಾಗಿ ರೈತರು ಯಾವುದೇ ಪ್ರತ್ಯೇಕ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಮತ್ತು ಅರ್ಜಿದಾರರು ಉಳಿತಾಯ ಬ್ಯಾಂಕ್ ಖಾತೆ ಅಥವಾ PM ಕಿಸಾನ್ ಖಾತೆಯನ್ನು ಹೊಂದಿರಬೇಕು.

Tags: PM Kisan Mandhan Yojana 2022Rs. 3000 per month
ShareTweetSendShare
Join us on:

Related Posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

by Naveen Kumar B C
March 24, 2023
0

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ… ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ  ವಿಜಯ್ ಜೊತೆ ವಾರಿಸು ನಂತರ ...

Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

by Naveen Kumar B C
March 24, 2023
0

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. ಆಟವಾಡುತ್ತಾ 8 ತಿಂಗಳ ಮಗು ಉಂಗುರ ನುಂಗಿದ ಪರಿಣಾಮ...

rape

Delhi school : ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್….

by Naveen Kumar B C
March 24, 2023
0

ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್…. ದೆಹಲಿಯ  ಎಂಸಿಡಿ ಶಾಲೆಯಲ್ಲಿ 5 ವರ್ಷದ ವಿದ್ಯಾರ್ಥಿನಿ ಮೇಲೆ 54 ವರ್ಷದ ಪ್ಯೂನ್...

IND vs PAK

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್…

by Naveen Kumar B C
March 24, 2023
0

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್… ಈ ವರ್ಷದ ಕೊನೆಯಲ್ಲಿ ಏಷ್ಯಾ ಕಪ್-2023...

Rahul Gandhi

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’

by Naveen Kumar B C
March 24, 2023
0

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ಉಲ್ಲೇಖಿಸಿ...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram