ಮಹಾತ್ಮ ಗಾಂಧೀಜಿ ಸಮಾಧಿಗೆ ನಮೋ ನಮನ
ನವದೆಹಲಿ : ಇಂದು ಮಹಾತ್ಮ ಗಾಂಧೀಜಿ ಪುಣ್ಯತಿಥಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಮಹಾತ್ಮರಿಗೆ ಗೌರವ ನಮನ ಸಲ್ಲಿಸುತ್ತಿದ್ದಾರೆ.
ಇನ್ನು ನವದೆಹಲಿಯ ರಾಜ್ ಘಾಟ್ ನಲ್ಲಿ ಗಾಂಧೀಜಿ ಸಮಾಧಿಗೆ ಮೋದಿ ಪುಷ್ಪನಮನ ಸಲ್ಲಿಸಿದ್ದಾರೆ. ಈ ವೇಳೆ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
1948ರಲ್ಲಿ ಇದೇ ದಿನ ಗಾಂಧೀಜಿ ಅವರನ್ನ ಹತ್ಯೆ ಮಾಡಲಾಯಿತು. ಈ ಕಾರಣಕ್ಕಾಗಿ ಈ ದಿನವನ್ನ ಹುತಾತ್ಮರ ದಿನವನ್ನಾಗಿ ಸಹ ಆಚರಿಸಲಾಗುತ್ತದೆ.
ರಾಜ್ ಘಾಟ್ ನಲ್ಲಿ ಪ್ರತಿ ವರ್ಷ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿಗಳು ಬಾಪು ಅವರ ಸಮಾಧಿಗೆ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಅಂತರ್ ಧರ್ಮೀಯ ಪ್ರಾರ್ಥನೆಯನ್ನು ಆಯೋಜಿಸಲಾಗುತ್ತದೆ.
.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇನ್ನು ಪ್ರಧಾನಿ ಟ್ವೀಟ್ ನಲ್ಲಿ, ಬಾಪು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು. ಅವರ ಮಾರ್ಗದರ್ಶನ, ತತ್ವಗಳು ಲಕ್ಷಾಂತರ ಮಂದಿಗೆ ಪ್ರೇರಣೆ.
ಇಂದು ಹುತಾತ್ಮ ದಿನದಂದು ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಮಹಿಳೆಯರು ಮತ್ತು ಪುರುಷರನ್ನು ಇಂದು ನೆನೆಸಿಕೊಳ್ಳೋಣ ಎಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel